ಕೊಟ್ಟಿಗೆಯಲ್ಲಿದ್ದ ಕರು ಮೇಲೆ ದಾಳಿ ನಡೆಸಿ ಕೊಂದಹಾಕಿದ ಚಿರತೆ

leopard-attacks-calf-at-kudligere

ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ಮಹೇಶ್ ನಾಯ್ಕ ಅವರ ಕೊಟ್ಟಿಗೆಯಲ್ಲಿದ್ದ ಕರುವನ್ನು (Calf) ಬುಧವಾರ ರಾತ್ರಿ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಗ್ರಾಮದ ಟಿವಿಎಸ್ ಫಾರಂ ತೋಟದ ಎಪಿಎಂಸಿ ಮಾಜಿ ಸದಸ್ಯೆ ಸುಜಾತಮ್ಮ ಮನೆ ಆವರಣದಲ್ಲಿ ಮಂಗಳವಾರ ಚಿರತೆಯು ಸಾಕು ನಾಯಿಗಳನ್ನು ಮತ್ತು ಬೆಕ್ಕನ್ನು ಅಪಹರಿಸಿತ್ತು. ಈಗ ಹಸುವನ್ನು ಕೊಂದಿದೆ. ಜಿ.ಪಂ. ಮಾಜಿ ಸದಸ್ಯ ಎಸ್. ಮಣಿಶೇಖರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. … Read more

ಕೂಡ್ಲಿಗೆರೆಯಲ್ಲಿ ವ್ಯಕ್ತಿ ಮೇಲೆ ಹರಿದ ಖಾಸಗಿ ಶಾಲೆ ಬಸ್‌

Person-Succumbed-near-Kudligere-to-School-Bus-BDVT

SHIVAMOGGA LIVE | 7 JULY 2023 HOLEHONNURU : ಖಾಸಗಿ ಶಾಲೆ ಬಸ್‌ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ (Succumbed). ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕಚೇರಿ ಬಳಿ ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆ ಬೆಳವಗಿ ಗ್ರಾಮದ ವಿಶ್ವನಾಥ ಕೊಟ್ರಪ್ಪ ಬಾಜಿಗುಂಡಿ (35) ಎಂಬಾತನ ಮೃತ (Succumbed) ವ್ಯಕ್ತಿ. ಖಾಸಗಿ ಶಾಲೆಯ ಬಸ್ಸು ಕಲ್ಪನಹಳ್ಳಿ ಕಡೆಯಿಂದ ಕೂಡ್ಲಿಗೆರೆಗೆ ಬರುವಾಗ ಘಟನೆ ಸಂಭವಿಸಿದೆ. ಚಾಲಕ ಬಸ್ಸನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ … Read more