ಎಸ್‌.ಎಂ.ಕೃಷ್ಣ ಪತ್ನಿ ಪ್ರೇಮಾ ತವರಲ್ಲಿ ಗ್ರಾಮಸ್ಥರಿಂದ ಶ್ರದ್ಧಾಂಜಲಿ

Condolence-for-SM-Krishna-at-Kudumallige-in-Thirthahalli

SHIVAMOGGA LIVE NEWS, 10 DECEMBER 2024 ತೀರ್ಥಹಳ್ಳಿ : ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನಕ್ಕೆ ಎಸ್‌.ಎಂ.ಕೃಷ್ಣ ಪತ್ನಿ ಪ್ರೇಮಾ ಅವರ ತವರು ಕುಡುಮಲ್ಲಿಗೆ ಗ್ರಾಮದಲ್ಲಿ ಗ್ರಾಮಸ್ಥರು ಕಂಬನಿ (Condolence) ಮಿಡಿದಿದ್ದಾರೆ. ಕುಡುಮಲ್ಲಿಗೆಯಲ್ಲಿ ಎಸ್‌.ಎಂ.ಕೃಷ್ಣ ಅವರ ಬೃಹತ್‌ ಫ್ಲೆಕ್ಸ್‌ ಅಳವಡಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಸ್‌.ಎಂ.ಕೃಷ್ಣ ಅವರು ರಾಜ್ಯದ ವರ್ಣರಂಜಿತ, ಉತ್ತಮ ಆಡಳಿತಗಾರರಾಗಿದ್ದರು ಎಂದು ಬಿಜೆಪಿ ಮುಖಂಡ ಬೇಗುವಳ್ಳಿ ಸತೀಶ್‌ ಸ್ಮರಿಸಿಕೊಂಡರು. ಗ್ರಾಮಸ್ಥರಾದ ರಮೇಶ್‌ ಶೆಟ್ಟಿ, ಅಂಜೂರ್‌ ಕುಡುಮಲ್ಲಿಗೆ, ಅತಿಥಿ ಮನೋಹರ್‌, ಕಿರಣ್‌ ಸೇರಿದಂತೆ ಹಲವರು ಇದ್ದರು. ಮನೆಯಲ್ಲಿ … Read more

ತೀರ್ಥಹಳ್ಳಿಯ ಅಳಿಯ ಎಸ್‌.ಎಂ.ಕೃಷ್ಣ ಇನ್ನಿಲ್ಲ, ಕುಡುಮಲ್ಲಿಗೆಯಲ್ಲಿ ನೀರವ ಮೌನ

SM-Krishna-and-Prema-Krishna-Thirthahalli-Kudumallige-village

SHIVAMOGGA LIVE NEWS, 10 ಡಿಸೆಂಬರ್‌ 2024 ತೀರ್ಥಹಳ್ಳಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಇನ್ನಿಲ್ಲ. ಅವರ ನಿಧನಕ್ಕೆ ಇಡೀ ರಾಜ್ಯ ಕಂಬನಿ ಮಿಡಿಯುತ್ತಿದೆ. ಇತ್ತ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾಮದಲ್ಲಿ  ನೀರವ ಮೌನ ಆವರಿಸಿದೆ. ಈ ಗ್ರಾಮದಿಂದಲೇ ಎಸ್.ಎಂ.ಕೃಷ್ಣ ಅವರ ವೈಯಕ್ತಿಕ ಜೀವನ ಹೊಸ ತಿರುವು ಪಡೆದಿದ್ದು. ಇದೇ ಕಾರಣಕ್ಕೆ ತೀರ್ಥಹಳ್ಳಿ ಮತ್ತು ಕುಡುಮಲ್ಲಗೆ ಅಂದರೆ ಎಸ್‌.ಎಂ.ಕೃಷ್ಣ ಅವರಿಗೆ ಅಚ್ಚುಮೆಚ್ಚು. ಕುಡುಮಲ್ಲಿಗೆಯ ಅಳಿಯ ಕೃಷ್ಣ ಎಸ್‌.ಎಂ.ಕೃಷ್ಣ ಪತ್ನಿ ಪ್ರೇಮಾ ತೀರ್ಥಹಳ್ಳಿ ತಾಲೂಕು ಕುಡುಮಲ್ಲಿಗೆ … Read more