ಮಧು, ಕುಮಾರ್‌ ಮಧ್ಯೆ ‘ರೀಚಾರ್ಜ್‌’ ಕದನ, ನಾಯಿ ಪಾಡಾಗಲಿದೆ ಅಂತಾ ಬೇಳೂರು ಎಚ್ಚರ

Madhu-kumar-bangarappa-and-Beluru-gopalakrishna

SHIVAMOGGA LIVE NEWS | 1 MAY 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಕಣದಲ್ಲಿ ಬಂಗಾರಪ್ಪ ಪುತ್ರರ ಮಧ್ಯೆ ಮಾತಿಗೆ ಮಾತು, ಏಟಿಗೆ ಎದಿರೇಟು ಶುರುವಾಗಿದೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆಗೆ ಕುಮಾರ್‌ ಬಂಗಾರಪ್ಪ ತಿರುಗೇಟು ಕೊಟ್ಟಿದ್ದಾರೆ. ಇದರ ಮಧ್ಯೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಕುಮಾರ್‌ ಬಂಗಾರಪ್ಪಗೆ ಮಾತಿನೇಟು ನೀಡಿದ್ದಾರೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆ ಫ್ರೀಡಂ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಧು ಬಂಗಾರಪ್ಪ, ಕೊಚ್ಚೆ ಮೇಲೆ ಕಲ್ಲು ಹಾಕಬಾರದು. … Read more

‘ಹೆದರಿ ಓಡಿ ಹೋಗಲು ನಾನು ಕುಮಾರ್ ಬಂಗಾರಪ್ಪ ಅಲ್ಲ’

Sagara-Beluru-Gopalakrishna-press-meet

SHIVAMOGGA LIVE NEWS | 8 NOVEMBER 2023 SHIMOGA | ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಬೇಕಾದರು ಆಕಾಂಕ್ಷಿ ಆಗಬಹುದು. ಟಿಕೆಟ್ ಕೇಳುವ ಹಕ್ಕು ಎಲ್ಲರಿಗು ಇದೆ. ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಜಿಲ್ಲೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ತಾನು ಪ್ರಬಲ ಅಭ್ಯರ್ಥಿಯಾಗಿದ್ದು ಟಿಕೆಟ್ ಕೇಳಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗು ಈ ವಿಚಾರ ತಿಳಿಸಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸ … Read more

ಭದ್ರಾವತಿ ನಗರ ಕಾಂಗ್ರೆಸ್‌ಗೆ ಎಸ್‌.ಕುಮಾರ್‌ ಸಾರಥ್ಯ, ಪಕ್ಷ ಸಂಘಟನೆ ಕುರಿತು ಹೇಳಿದ್ದೇನು?

K-Kumar-is-the-new-congress-city-president-Bhadravathi.

SHIVAMOGGA LIVE | 31 JULY 2023 BHADRAVATHI : ನಗರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿ, ಮುಂದಿನ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್‌ ಪಕ್ಷದ (Congress Party) ನಗರ ಘಟಕದ ನೂತನ ಅಧ್ಯಕ್ಷ ಎಸ್‌.ಕುಮಾರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಕುಮಾರ್‌, ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಘಟನೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ (Congress Party) ಹೆಚ್ಚು ಮತಗಳು ಲಭಿಸಲಿದೆ. ಇದಕ್ಕಾಗಿ ಕಾರ್ಯತಂತ್ರ ಸಿದ್ಧವಾಗಿವೆ. … Read more

ಊರಿನ ಜಾತ್ರೆಯಲ್ಲಿ ಕುಮಾರ್ ಬಂಗಾರಪ್ಪ ಹಾಡು, ಮಧು ಬಂಗಾರಪ್ಪ ಡಾನ್ಸ್

Kubatur-Madhu-Bangarappa-Kumar-Bangarappa-song-dance

SHIVAMOGGA LIVE NEWS | 8 FEBRURARY 2023 SORABA : ಸ್ವಗ್ರಾಮದಲ್ಲಿ ಸಹೊದರರ ಹಾಡು, ಡಾನ್ಸ್. ಜಾತ್ರೆಯಲ್ಲಿ ಊರ ಜನರ ಜೊತೆಗೆ ಕುಣಿದು ಕುಪ್ಪಲಿಸಿದ ಮಾಜಿ ಸಿಎಂ ಮಕ್ಕಳು. (MLA Song) ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಸ್ವಗ್ರಾಮ ಸೊರಬ ತಾಲೂಕು ಕುಬಟೂರು ಗ್ರಾಮದ ಶ್ರೀ ದ್ಯಾಮವ್ವ ದೇವಿ ಜಾತ್ರೆ ನಡೆಯುತ್ತಿದೆ. ಶಾಸಕ ಕುಮಾರ್ ಬಂಗಾರಪ್ಪ, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕುಟುಂಬದ ಸಹಿತ ಪಾಲ್ಗೊಂಡಿದ್ದರು. ಪ್ರತ್ಯೇಕವಾಗಿ ದೇವರಿಗೆ ಪೂಜೆ ಸಲ್ಲಿಸಿ, ಜನರೊಂದಿಗೆ ಬೆರೆತು … Read more

ಶಿವಮೊಗ್ಗ ನಗರದಲ್ಲಿ ವಿಸ್ತರಣೆ ಆಗುತ್ತಾ ನಿಷೇಧಾಜ್ಞೆ, ಎಡಿಜಿಪಿ ಹೇಳಿದ್ದೇನು?

Alok-Kumar-at-Shimoga-Amir-Ahmed-Circle

ಶಿವಮೊಗ್ಗ| ನಗರದಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ಶುಕ್ರವಾರದವರೆಗೆ ಮುಂದುವರೆಸುವ ಕುರಿತು ನಾಳೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ (ALOK KUMAR) ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದರು. ಅಮೀರ್ ಅಹಮದ್ ವೃತ್ತದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಭದ್ರತೆ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಅವರು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ನಿಷೇಧಾಜ್ಞೆ ವಿಸ್ತರಣೆ ಕುರಿತು ಪರಿಶೀಲಿಸುತ್ತೇವೆ ಎಂದು ತಿಳಿಸಿದರು. ಬೈಕ್ ಸವಾರರ ಮೇಲಿನ ನಿರ್ಬಂಧವು ನಾಳೆಗೆ ಮುಗಿಯಲಿದೆ. ಇದರ ಕುರಿತು ಪರಿಶೀಲನೆ … Read more

‘ತಕ್ಷಣ ಸಚಿವ ಈಶ್ವರಪ್ಪ ಅರೆಸ್ಟ್ ಆಗಬೇಕು, ಕಮಿಷನ್ ದಂಧೆಯ ಸಮಗ್ರ ತನಿಖೆಯಾಗಬೇಕು’

KB-Prasanna-Kumar-about-Shimoga-Clash

SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಸಚಿವ ಕೆ.ಎಸ್. ಈಶ್ವರಪ್ಪ ಅವರ ಶೇ. 40 ಕಮೀಷನ್ ದಂಧೆಗೆ ಗುತ್ತಿಗೆದಾರರೊಬ್ಬರು ಬಲಿಯಾಗಿದ್ದಾರೆ. ಕೂಡಲೆ ಈಶ್ವರಪ್ಪ ಅವರನ್ನು ಬಂಧಿಸಬೇಕು. ಅಲ್ಲದೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಈಶ್ವರಪ್ಪ ರಾಜೀನಾಮೆ ಪಡೆದು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಗುತ್ತಿಗೆದಾರರಿಂದ ಶೇ. 40 ಕಮಿಷನ್ ಆರೋಪ … Read more

ಸಾವಿರಾರು ಭಕ್ತರನ್ನು ಹೊಂದಿದ್ದ ಸಿಹಿ ಬೇವಿನ ಮರ ಬುಡಮೇಲು, ಈ ಮರದ ಹಿನ್ನೆಲೆ ಏನು? ಇಲ್ಲಿದೆ ಟಾಪ್ 5 ಪಾಯಿಂಟ್

Uraganahalli-Neem-Tree-Falls-in-Soraba

SHIVAMOGGA LIVE NEWS | 18 ಮಾರ್ಚ್ 2022 ಅಸಂಖ್ಯ ಭಕ್ತರಿಂದ ಪೂಜಿಸಲ್ಪಿಟ್ಟಿದ್ದ ಸಿಹಿ ಬೇವಿನ ಮರ ಬುಡಮೇಲಾಗಿದೆ. ಶುಕ್ರವಾರ ಸುರಿದ ಭಾರಿ ಮಳೆ, ಗಾಳಿಗೆ ಮರ ಉರುಳಿ ಬಿದ್ದಿದೆ. ಇದು ಭಕ್ತರಲ್ಲಿ ದುಗುಡ, ಆತಂಕ ಹುಟ್ಟಿಸಿದೆ. ಸೊರಬ ತಾಲೂಕು ಉರಗನಹಳ್ಳಿಯಲ್ಲಿ ಸಿಹಿ ಬೇವಿನ ಮರ ಇದೆ. ಇದರ ಎಲೆಗಳು ಕಹಿ ಅನಿಸುವುದಿಲ್ಲ. ದೂರದೂರುಗಳಿಂದ ಹಲವು ಭಕ್ತರು ಉರಗನಹಳ್ಳಿಗೆ ಬಂದು ಸಿಹಿ ಬೇವಿನ ಮರಕ್ಕೆ ಪೂಜೆ ಸಲ್ಲಿಸಿ, ಹರಕೆ ಹೊತ್ತು ಹೋಗುತ್ತಿದ್ದರು. ಸಿಹಿ ಬೇವಿನ ಮರದ ವಿಶೇಷತೆಗಳೇನು? ಪಾಯಿಂಟ್ … Read more

‘ಶಿವಮೊಗ್ಗದಲ್ಲಿ ಕೋಟಿ ಕೋಟಿ ಹಗರಣ, ಈಗ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ಸಿಬಿಐ ತನಿಖೆಗೆ ಆಗ್ರಹ

040122 KB Prasanna Kumar Press Meet against Eshwarappa

ಶಿವಮೊಗ್ಗ ಲೈವ್‌.ಕಾಂ | SHIMOGA NEWS | 4 ಜನವರಿ 2022 ಹಳ್ಳಿ ಹಳ್ಳಿಗೆ ವಿದ್ಯುತ್ ಪೂರೈಕೆ ಮಾಡುವ ನಿರಂತರ ಜ್ಯೋತಿ ಯೋಜನೆಯಲ್ಲಿ ಕೋಟಿ ಕೋಟಿ ರೂ. ಅವ್ಯವಹಾರ ನಡೆದಿದೆ. ಇದನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಜಿಲ್ಲೆಯಲ್ಲಿ 693 ಗ್ರಾಮಗಳಿವೆ. 24 ಗಂಟೆ ವಿದ್ಯುತ್ ಪೂರೈಕೆ ಮಾಡಲು ನಿರಂತರ ಜ್ಯೋತಿ ಯೋಜನೆಗೆ 240 ಕೋಟಿ ಕೊಡಲಾಗಿದೆ. 110 ಕೋಟಿಯನ್ನು ಗುತ್ತಿಗೆದಾರರಿಗೆ ಪಾವತಿ … Read more

ಮಕ್ಕಳಿಗೆ ಬನ್ ಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಡಿಸಿ ಕಚೇರಿ ಮುಂದೆ ಏಕಾಂಗಿ ಹೋರಾಟ

040122 Shashikumar Gowda Protest for bread to students

ಶಿವಮೊಗ್ಗದ ಲೈವ್.ಕಾಂ | SHIMOGA NEWS |  4 ಜನವರಿ 2022 ಸರ್ಕಾರಿ ಶಾಲೆ ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬ್ರೆಡ್ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬನ್ ಅಥವಾ ಬ್ರೆಡ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಬೆಳಗಿನ ಹೊತ್ತಿನಲ್ಲಿ ತಿಂಡಿ ತಿನ್ನದೆ ತರಗತಿಗಳಿಗೆ ಬರುವ ಸಾಧ್ಯತೆ … Read more

ಮಾಜಿ ಸ್ಪೀಕರ್ ವಿರುದ್ಧ ಮಹಿಳೆಯರು ಗರಂ, ಡಿಸಿ ಕಚೇರಿ ಮುಂದೆ ಆಕ್ರೋಶ

181221 BJP mahila Morcha protest in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಡಿಸೆಂಬರ್ 2021

ವಿಧಾನಸಭೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಅತ್ಯಾಚಾರ ಸಂಬಂಧ ನೀಡಿದ ಹೇಳಿಕೆ ಖಂಡಿಸಿ, ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮಹಿಳಾ ಮೋರ್ಚಾ ಕಾರ್ಯಕರ್ತೆಯರು, ರಮೇಶ್ ಕುಮಾರ್ ಅವರು ಸ್ಪೀಕರ್ ಆಗಿದ್ದಾಗ ಸದನದಲ್ಲಿ ‘ಅತ್ಯಾಚಾರಕ್ಕೊಳಗಾದ ಮಹಿಳೆಯ ಪರಿಸ್ಥಿತಿಯಂತಾಗಿದೆ’ ಎಂದು ಹೀನ ಹೇಳಿಕೆ ನೀಡಿದ್ದರು. ಈಗಲೂ ಅದೇ ರೀತಿಯ ಹೇಳಿಕೆ ನೀಡಿ ಸ್ತ್ರೀ ಕುಲಕ್ಕೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಸುರೇಖಾ ಮುರಳೀಧರ್ ಅವರು, ವಿಧಾನಸಭೆ ಎಂಬುದು ಪೂಜ್ಯ ಸ್ಥಳ. ಜನರು ಆರಿಸಿ ಕಳುಹಿಸಿರುವ ಸದಸ್ಯರು ಗೌರವಯುತವಾಗಿ ನಡೆದುಕೊಳ್ಳಬೇಕು. ಆದರೆ ರಮೇಶ್ ಕುಮಾರ್ ಅವರು ಮುಗ್ದರಲ್ಲ, ಪೆದ್ದರಲ್ಲ. ಅನುಭವಿ ರಾಜಕಾರಣಿ. ಅಂತಹವರಿಗೆ ನಾವು ಬುದ್ದಿ ಹೇಳಿಕೊಡಬೇಕಾಗಿದೆ ಎಂದು ಆರೋಪಿಸಿದರು.

ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವಿದ್ಯಾ ಲಕ್ಷ್ಮೀಪತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

AVvXsEgY0A26IE y0MrSWU2Nhq NbY5r6IvdVAKiSQlCXuR7xKzIr4hSuc9W yGrITav 4ZjYV74DCIvaVT5hUcqjFXBT7hnpUXY7zQtIRM kkVW cGJVjd K3 SvHXLH6Fgsej8C07CLO8Hr42mJJXaH8QPkwYVv8WkXIB l38IILPRYh wPLPnfSapk1m2YQ=s926

AVvXsEi4pTnVBdEIdJX i5tL5Ib lMuTDs7uvY3BFR89nyiTvsHo0QZC50UhRxiLnYU9RXr1Ca31le3gRfespsbNL959CwqbLOeQdrM9ASnyaSZUdjxRyznDmMD1PG 13X9tZhMxSpN0D 2lIv4JShjn0Xw17NdV9kElX8los CQ8QoEo9hfJ wse1igmLdmtg=s926

AVvXsEg8PYjZT ELrbhw5nVW1u32zE7if1Y6k8BFd7gXYkYTpYcyBXXyltUW6f4WLgrzdmY NsiW61wXdhhaHpFKMoPXUEU8Iqz7rWMvkEqlV2plAjTJchN npPYgrmZu59sX6LWLhXZcr OpVMW4Edy3DnOGX4 0 6Up0IRvaZBwVAssKn0Z4oSxsk4 tdQA=s926

Read more