ರಾಜಕೀಯ ಜಂಜಾಟದ ಮಧ್ಯೆ ಡಬ್ಬಿಂಗ್‌ನಲ್ಲಿ ಬ್ಯುಸಿಯಾದ ಕುಮಾರ್‌ ಬಂಗಾರಪ್ಪ, ಯಾವ ಸಿನಿಮಾ?

Former-Minister-Kumar-Bangarappa-dubbing-for-a-movie.

SHIVAMOGGA LIVE NEWS, 2 JANUARY 2025 ಬೆಂಗಳೂರು : ರಾಜಕೀಯ ಜಂಜಾಟದ ನಡುವೆ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಪುನಃ ಸಿನಿಮಾದ (Movie) ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಆದಿತ್ಯ ನಟನೆಯ ಟೆರರ್‌ ಸಿನಿಮಾದ ಡಬ್ಬಿಂಗ್‌ನಲ್ಲಿ ಕುಮಾರ್‌ ಬಂಗಾರಪ್ಪ ಬ್ಯುಸಿಯಾಗಿದ್ದಾರೆ. ‘ಟೆರರ್‌ ಸಿನಿಮಾದ ಚಿತ್ರೀಕರಣ ಮುಕ್ತಾವಾಗಿದೆ. ಹೊಸ ವರ್ಷದ ಮೊದಲ ದಿನ ಡಬ್ಬಿಂಗ್‌ ಕಾರ್ಯ ಮಾಡಲಾಯಿತುʼ ಎಂದು ಸಾಮಾಜಿಕ ಜಾಲತಾಣದಲ್ಲಿ ಕುಮಾರ್‌ ಬಂಗಾರಪ್ಪ ಪ್ರಕಟಿಸಿದ್ದಾರೆ. ಟೆರರ್‌ ಸಿನಿಮಾಗೆ ರಂಜನ್‌ ಶಿವರಾಮಗೌಡ ನಿರ್ದೆಶನ ಮಾಡಿದ್ದಾರೆ. ಎ ಸಿನಿಮಾದ ನಿರ್ಮಾಪಕ ಸಿಲ್ಕ್‌ … Read more

ಗೆಲುವಿನ ಅಂತರದ ಕುರಿತು ಸಂಸದ ರಾಘವೇಂದ್ರ ಹೇಳಿಕೆ, ಎಷ್ಟು ಅಂತರದ ಗೆಲುವಾಗಲಿದೆ?

BY-Raghavendra-and-Kumar-Bangarappa-in-Shimoga-BJP-Office

SHIVAMOGGA LIVE NEWS | 9 MAY 2024 SHIMOGA : ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನವಾಗಿದೆ. ತಾವು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮತ್ತು ಪ್ರಚಾರದ ಕುರಿತು 3 ಪ್ರಮುಖ ಸಂಗತಿಗಳನ್ನು ಪ್ರಸ್ತಾಪಿಸಿದರು. ರಾಘವೇಂದ್ರ ಹೇಳಿದ 3 ಪ್ರಮುಖಾಂಶ ಲೋಕಸಭೆ ಚುನಾವಣೆಯನ್ನು ನಾವು ಸಂಘಟನಾತ್ಮಕವಾಗಿ ಎದುರಿಸಿದ್ದೆವು. ಇದೇ ಮೊದಲ ಬಾರಿಗೆ ಅತ್ಯಧಿಕ ಮತದಾನ ವಾಗಿದೆ. ದೊಡ್ಡ ಅಂತರದಲ್ಲಿ ಗೆಲ್ಲುವ ನಿರೀಕ್ಷೆಯಿದೆ. ಬಿಜೆಪಿ … Read more

‘ಈ ಬಾರಿಯೂ ಅವರು ಮನೆ ಖಾಲಿ ಮಾಡೋದು ಗ್ಯಾರಂಟಿʼ, ಗೀತಾ, ಮಧು ವಿರುದ್ಧ ಕುಮಾರ್‌ ಕಿಡಿ, ಇಲ್ಲಿದೆ 5 ಪ್ರಮುಖಾಂಶ

Kumar-Bangarappa-Press-meet-in-Shimoga

SHIVAMOGGA LIVE NEWS | 1 MAY 2024 ELECTION NEWS : ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಡಾ.ರಾಜ್‌ ಕುಮಾರ್‌ ಮತ್ತು ಬಂಗಾರಪ್ಪ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಆರೋಪಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲು ಸಾಲು ಆರೋಪ ಮಾಡಿದರು. ಹಲವು ಪ್ರಶ್ನೆಗಳನ್ನು ಮುಂದಿಟ್ಟರು. ಕುಮಾರ್‌ ಬಂಗಾರಪ್ಪ ಹೇಳಿದ್ದೇನು? ‘ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ನನ್ನ ತಂಗಿ, ಶಿವರಾಜ್‌ … Read more

ಕುಮಾರ್‌ ಬಂಗಾರಪ್ಪ ಕಾಂಗ್ರೆಸ್‌ ಸೇರ್ತಾರಾ? ಬಿಜೆಪಿಯಲ್ಲೇ ಉಳಿತಾರಾ? ಏನೆಲ್ಲ ಚರ್ಚೆಯಾಗ್ತಿದೆ?

Kumar-Bangarappa-Warns-Shadakshari-Government-Employee-association

SHIVAMOGGA LIVE NEWS | 25 FEBRUARY 2024 POLITICS : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಅವರ ಹೆಸರು ಮತ್ತೆ ಮುನ್ನಲೆಗೆ ಬಂದಿದೆ. ಕುಮಾರ್‌ ಬಂಗಾರಪ್ಪಗೆ ಗಾಳ ಹಾಕಲು ಕಾಂಗ್ರೆಸ್‌ ಇನ್ನಿಲ್ಲದ ಕಸರತ್ತು ನಡೆಸಿದೆ. ಬಿಜೆಪಿಯಲ್ಲಿಯೆ ಉಳಿಸಿಕೊಳ್ಳಲು ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಸಹೋದರ ಮಧು ಬಂಗಾರಪ್ಪ ವಿರುದ್ಧ ಕುಮಾರ್‌ ಬಂಗಾರಪ್ಪ ಸೋಲನುಭವಿಸಿದ್ದರು. ಆನಂತರ ಅವರು ರಾಜಕೀಯ ವೇದಿಕೆಗಳಿಂದ ದೂರ ಉಳಿದಿದ್ದಾರೆ. ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದೂ ವಿರಳ. ಈಗ … Read more

4 ವರ್ಷದಲ್ಲಿ 14 ತಹಶೀಲ್ದಾರ್ ವರ್ಗಾವಣೆ ಕಾರಣ ಬಿಚ್ಚಿಟ್ಟ ಎಂಎಲ್ಎ, ಏನದು?

Kumar-Bangarappa-Warns-Shadakshari-Government-Employee-association

SHIVAMOGGA LIVE NEWS | 26 JANUARY 2023 SHIMOGA | ಸೊರಬ ತಾಲೂಕಿನಲ್ಲಿ 14 ತಹಶೀಲ್ದಾರ್ ಗಳ ವರ್ಗಾವಣೆಯಾಗಿದ್ದರೆ ಸರ್ಕಾರಿ ಆದೇಶವನ್ನ ಬಹಿರಂಗಪಡಿಸಲಿ. ಸರ್ಕಾರಿ ಹುದ್ದೆಯಲ್ಲಿದ್ದು ಸುಖಾಸುಮ್ಮನೆ ಆರೋಪ ಮಾಡುತ್ತಿರುವ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಮತ್ತು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಇದನ್ನು ಸಾಬೀತು ಮಾಡಬೇಕು ಎಂದು ಶಾಸಕ ಕುಮಾರ್ ಬಂಗಾರಪ್ಪ ಸವಾಲು (challenge) ಹಾಕಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರ್ ಬಂಗಾರಪ್ಪ ಅವರು, ವರ್ಗಾವಣೆ ಮಾಡುವುದು ಸರ್ಕಾರದ ಕೆಲಸ. ಒಂದು ವೇಳೆ ವರ್ಗಾವಣೆ … Read more

ಮಾಜಿ ಸಚಿವರಾದರು ಈಶ್ವರಪ್ಪ, ಶಿವಮೊಗ್ಗದಿಂದ ಮುಂದೆ ಯಾರಿಗೆ ಸಿಗುತ್ತೆ ಮಿನಿಸ್ಟರ್ ಪಟ್ಟ?

Eshwarappa MLA 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021 ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟವು ವಿಸರ್ಜನೆ ಮಾಡಲಾಗಿದೆ. ಹಾಗಾಗಿ ಮುಂದಿನ ಸಿಎಂ ಯಾರಾಗ್ತಾರೆ ಅನ್ನುವ ಕುತೂಹಲದ ನಡುವೆ, ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಇತ್ತ ಶಿವಮೊಗ್ಗದಲ್ಲೂ ಈ ಕುರಿತು ಲೆಕ್ಕಾಚಾರಗಳು ಗರಿಗೆದರಿವೆ. ಈಶ್ವರಪ್ಪಗೆ ಮತ್ತೆ ಒಲಿಯುತ್ತಾ ಮಿನಿಸ್ಟರ್ ಪಟ್ಟ? ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಕಟ್ಟಿದ ಕೆ.ಎಸ್.ಈಶ್ವರಪ್ಪ ಕೂಡ ಈಗ ಮಾಜಿಯಾಗಿದ್ದಾರೆ. ನೂತನ … Read more

ಶಾಸಕ ಕುಮಾರ್ ಬಂಗಾರಪ್ಪ ಮಗಳ ಮದುವೆ ಮುಂದೂಡಿಕೆ

050421 Kumar Bangarappa Inaugurates Soraba Nagara Sarige 1

ಶಿವಮೊಗ್ಗ ಲೈವ್.ಕಾಂ | SORABA NEWS | 30 MAY 2021 ಕರೋನ ವ್ಯಾಪಕವಾಗಿ ಹರಡುತ್ತಿರುವುದು ಮತ್ತು ಲಾಕ್ ಡೌನ್ ಹಿನ್ನೆಲೆ ಸೊರಬ ಶಾಸಕ ಕುಮಾರ್ ಬಂಗಾರಪ್ಪ ತಮ್ಮ ಮಗಳ ಮದುವೆಯನ್ನು ಮುಂದೂಡಿದ್ದಾರೆ. ಕುಮಾರ್ ಬಂಗಾರಪ್ಪ ಪುತ್ರಿ ಲಾವಣ್ಯ ಅವರ ವಿವಾಹವು ಹೈದರಾಬಾದ್‍ನ ವೈದ್ಯ ಡಾ. ವಿಕ್ರಮಾದಿತ್ಯ ಅಥೆಲಿ ಜೊತೆ ನಿಶ್ಚಯವಾಗಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇವತ್ತು ವಿವಾಹ ನಡೆಯಬೇಕಿತ್ತು. ಜೂನ್ 4ರಂದು ಸೊರಬದಲ್ಲಿ ರಿಸೆಪ್ಷನ್ ನಿಗದಿಯಾಗಿತ್ತು. ಆದರೆ ಲಾಕ್ ಡೌನ್ ಹಿನ್ನೆಲೆ ಮದುವೆ ಸಮಾರಂಭವನ್ನು ಮುಂದೂಡಿದ್ದಾರೆ. … Read more

ಸಿಎಂ ಭೇಟಿ ಮೊದಲು ಕುಮಾರ್ ಬಂಗಾರಪ್ಪ ಮುನಿಸು, ಮನವೊಲಿಸಿ ಮನೆಯಿಂದ ಕರೆತಂದರು ಸಂಸದ ರಾಘವೇಂದ್ರ

280221 BY Raghavendra Visit Kumar Bangarappa House 1

ಶಿವಮೊಗ್ಗ ಲೈವ್.ಕಾಂ | SORABA NEWS | 28 FEBRUARY 2021 ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ಶಾಸಕ ಕುಮಾರ್ ಬಂಗಾರಪ್ಪ ನಿರ್ಧರಿಸಿ, ಅಚ್ಚರಿ ಮೂಡಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ತಂಡ ಕುಮಾರ್ ಬಂಗಾರಪ್ಪ ಅವರ ಮನೆಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವೊಲಿಸಿದರು. ಮನೆಗೆ ದೌಡಾಯಿಸಿದ ರಾಘವೇಂದ್ರ ಸಂಸದ ಬಿ.ವೈ.ರಾಘವೇಂದ್ರ, ಮೆಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಶಾಸಕ ಕುಮಾರ್ ಬಂಗಾರಪ್ಪ ಅವರ ಮನೆಗೆ ಇವತ್ತು … Read more

ಮಾಜಿ ಸಿಎಂ ಬಂಗಾರಪ್ಪ ಪುಣ್ಯ ಸ್ಮರಣೆ, ಬಂಗಾರಧಾಮದಲ್ಲಿ ಪೂಜೆ, ಪುತ್ಥಳಿಗೆ ನಮನ

261220 Kumar Bangarappa Pooja to Bangarappa Samadhi photo 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SORABA NEWS | 26 DECEMBER 2020 9ನೇ ಪುಣ್ಯ ಸ್ಮರಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಸಮಾಧಿಗೆ ಸೊರಬ ಶಾಸಕ ಕುಮಾರ ಬಂಗಾರಪ್ಪ ನಮನ ಸಲ್ಲಿಸಿದರು. ಬಂಗಾರಧಾಮದಲ್ಲಿರುವ ಬಂಗಾರಪ್ಪ ಅವರ ಸಮಾಧಿಗೆ ಇವತ್ತು ಪೂಜೆ ಸಲ್ಲಿಸಿದರು. ಈ ವೇಳೆ ಬಂಗಾರಪ್ಪ ಅವರ ಅಭಿಮಾನಗಳು ಜೊತೆಯಲ್ಲಿದ್ದರು. ಬಳಿಕ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಪಾರ್ಕ್‍ನಲ್ಲಿ ನಿರ್ಮಿಸಲಾಗಿರುವ ಬಂಗಾರಪ್ಪ … Read more

‘ಸಾಗರದ ಕ್ಷೇತ್ರದ ಜನರಿಗೆ ಸಂಸದರು ದ್ರೋಹ ಬಗೆದಿದ್ದಾರೆ, ಒತ್ತಡ ಹೇರುವಲ್ಲಿ ಶಾಸಕರು ವಿಫಲವಾಗಿದ್ದಾರೆ’

Thi Na Srinivas

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020 ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ನಿರ್ಮಿಸುತ್ತೇವೆ ಎಂದು ಈವರೆಗೂ ಜನರಿಗೆ ಭರವಸೆ ನೀಡಿ, ಈಗ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಈ ಮೂಲಕ ಸಾಗರ ಕ್ಷೇತ್ರದ ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಆರು ಕೋಟಿ ರೂ. ಹಣ ಮಂಜೂರಾಗಿದೆ. ಈಗಾಗಲೆ ಜಾಗ ಸಮತಟ್ಟು … Read more