ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌

hd-kumaraswamy-visit-to-visl-in-bhadravathi

ಶಿವಮೊಗ್ಗ: ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ (Shimoga) ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ನ.29ರಂದು ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shimoga Airport) ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆವರೆಗೆ VISL ಕಾರ್ಖಾನೆಯಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 6.15ಕ್ಕೆ … Read more

ವಿಐಎಸ್‌ಎಲ್‌ ಕಾರ್ಮಿಕರಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹೆಸರಿನಲ್ಲಿ ಪೂಜೆ, ಸಂಕಲ್ಪ

VISL-workers-pray-for-HD-kumaraswamy

BHADARAVATHI, 29 JULY 2024 : ಕೇಂದ್ರದ ಬೃಹತ ಕೈಗಾರಿಕೆ ಮತ್ತು ಉಕ್ಕು ಸಚಿವ (Minister) ಹೆಚ್‌.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದಾರೆ. ಅವರು ಶೀಘ್ರ ಗುಣವಾಗಲಿ, ಆರೋಗ್ಯ ಸುಧಾರಿಸಲಿ ಎಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಕಾರ್ಮಿಕರು ದೇವರ ಮೊರೆ ಹೋಗಿದ್ದಾರೆ. ವಿಐಎಸ್‌ಎಲ್‌ ಕಾರ್ಖಾನೆ ಪ್ರವೇಶ ದ್ವಾರದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ಪೂಜೆ ಸಲ್ಲಿಸಿ, ಸಂಕಲ್ಪ ಮಾಡಿದರು. ಇಂದು ಬೆಳಗ್ಗೆ ಗುತ್ತಿಗೆ ಕಾರ್ಮಿಕರು … Read more

ಶಿವಮೊಗ್ಗಕ್ಕೆ ವಿಶೇಷ ವಿಮಾನದಲ್ಲಿ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, VISLನಲ್ಲಿ ಮಹತ್ವದ ಮೀಟಿಂಗ್

HD-Kumaraswamy-and-VISL-Bhadravathi

SHIVAMOGGA LIVE NEWS | 29 JUNE 2024 BHADRAVATHI : ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಜೂ.30ರಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL) ಭೇಟಿ (Visit) ನೀಡುತ್ತಿದ್ದಾರೆ. ಇದು ವಿಐಎಸ್‌ಎಲ್‌ ಕಾರ್ಮಿಕರಲ್ಲಿ ನಿರೀಕ್ಷೆ ಮೂಡಿಸಿದೆ. ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಬೆಳಗ್ಗೆ 11.45ಕ್ಕೆ ಭದ್ರಾವತಿಯ ವಿಐಎಸ್‌ಎಲ್‌ಗೆ ತಲುಪಲಿದ್ದಾರೆ. ಕಾರ್ಖಾನೆಯ ಉತ್ಪಾದನಾ … Read more

ಕುಮಾರಸ್ವಾಮಿಗೆ ಉಕ್ಕು ಖಾತೆ, ಭದ್ರಾವತಿಯಲ್ಲಿ ಚಿಗುರೊಡೆದ ನಿರೀಕ್ಷೆ, ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

HD-Kumaraswamy-and-VISL-Bhadravathi

SHIVAMOGGA LIVE NEWS | 10 JUNE 2024 BHADRAVATHI : ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ (Minister Of Steel) ಲಭಿಸಿದೆ. ಇದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್) ನೌಕರರಲ್ಲಿ ಸಂತಸ ಮೂಡಿಸಿದೆ. ಕಾರ್ಖಾನೆ ಪುನಶ್ಚೇತನದ ನಿರೀಕ್ಷೆ ಗರಿಗೆದರಿದೆ. ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಯನ್ನು ನಿರ್ವಹಿಸುತ್ತಿರುವ ಭಾರತೀಯ ಉಕ್ಕು ಪ್ರಾಧಿಕಾರವು ಉಕ್ಕು ಸಚಿವಾಲಯದ ಅಡಿ ಕಾರ್ಯನಿರ್ವಹಿಸುತ್ತದೆ. ‌ಈಗ ಹೆಚ್‌.ಡಿ.ಕುಮಾರಸ್ವಾಮಿ ಇದೇ ಉಕ್ಕು ಖಾತೆಯ ಸಚಿವರಾಗಿದ್ದಾರೆ. … Read more

ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಪರ ಹೆಚ್‌.ಡಿ.ಕುಮಾರಸ್ವಾಮಿ ಪ್ರಚಾರ, ಎಲ್ಲೆಲ್ಲಿ ಸಭೆ ನಡೆಸಿದರು? ಏನೆಲ್ಲ ಹೇಳಿದರು?

HD-Kumaraswamy-campaign-for-by-raghavendra-in-loksabah-election

SHIVAMOGGA LIVE NEWS | 30 APRIL 2024 ELECTION NEWS : ಮೈತ್ರಿ ಪಕ್ಷ ಬಿಜೆಪಿಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಪ್ರಚಾರ ನಡೆಸಿದರು. ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿಯಲ್ಲಿ ಮಾಜಿ ಸಿಎಂ ಪ್ರಚಾರ ಕೈಗೊಂಡರು. ಶಿವಮೊಗ್ಗಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಎಲ್ಲಿಗೆಲ್ಲ ಭೇಟಿ ನೀಡಿದರು, ಹೇಗಿತ್ತು ಪ್ರಚಾರ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌. ‌ ಕೋಣಂದೂರಿನಲ್ಲಿ ಬಹಿರಂಗ ಪ್ರಚಾರ THIRTHAHALLI : ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ತೀರ್ಥಹಳ್ಳಿ ತಾಲೂಕು ಕೋಣಂದೂರಿನಲ್ಲಿ ಆಯೋಜಿಸಲಾಗಿತ್ತು. … Read more

ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್, ಯಾವ ಕ್ಷೇತ್ರ? ಯಾರೆಲ್ಲ ಅಭ್ಯರ್ಥಿಗಳು?

JDS-Party-Flag

SHIVAMOGGA LIVE NEWS | 19 DECEMBER 2022 ಶಿವಮೊಗ್ಗ : ವಿಧಾನ ಸಭೆ ಚುನಾವಣೆಯ ಅಭ್ಯರ್ಥಿಗಳ (jds candidates) ಮೊದಲ ಪಟ್ಟಿಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 93 ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್, ಭದ್ರಾವತಿ ಕ್ಷೇತ್ರಕ್ಕೆ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಪತ್ನಿ ಶಾರದಾ ಅಪ್ಪಾಜಿಗೌಡ, ತೀರ್ಥಹಳ್ಳಿ ಕ್ಷೇತ್ರಕ್ಕೆ ರಾಜಾರಾಮ್ ಅವರ … Read more

ಶಾರದಾ ಪೂರ್ಯಾನಾಯ್ಕ್ ರಾಜ್ಯಕ್ಕೆ ಉತ್ತಮ ಸಚಿವೆ ಆಗಲಿದ್ದಾರೆ, ಮಾಜಿ ಸಿಎಂ ಭವಿಷ್ಯ

sharada-pooryanaik-and-HD-Kumaraswamy.

SHIVAMOGGA LIVE NEWS | MINISTER | 22 ಏಪ್ರಿಲ್ 2022 ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಶಾರದಾ ಪೂರ್ಯಾನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ಜೆಡಿಎಸ್ ಸರ್ಕಾರ ಬಂದರೆ ರಾಜ್ಯಕ್ಕೆ ಒಬ್ಬ ಉತ್ತಮ ಸಚಿವೆ ಸಿಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗ ತಾಲೂಕು ಕೂಡ್ಲಿಯಲ್ಲಿ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಪಕ್ಷ 120 ಸೀಟು ಗೆಲ್ಲಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿ ಈ ಭಾಗದಿಂದ ಶಾರದಾ ಪೂರ್ಯನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ರಾಜ್ಯಕ್ಕೆ ಉತ್ತಮ ಮಹಿಳಾ … Read more

‘ಬಿಜೆಪಿ ನಾಯಕರ ಆಸ್ತಿ ಎಷ್ಟಿತ್ತು? ಎಷ್ಟಾಗಿದೆ? ಶಿವಮೊಗ್ಗ ನಗರದಲ್ಲಿ ಯಾರೆಲ್ಲರ ಆಸ್ತಿ ಎಷ್ಟಿದೆ?’

HD-Kumaraswamy-in-janata-jaladhare-programme-in-Shimoga-Kudli

SHIVAMOGGA LIVE NEWS | COMMISSION | 22 ಏಪ್ರಿಲ್ 2022 2006ಕ್ಕಿಂತಲೂ ಮೊದಲ ಬಿಜೆಪಿ ನಾಯಕರ ಬಳಿ ಎಷ್ಟು ಆಸ್ತಿ ಇತ್ತು. ಈಗ ಎಷ್ಟು ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂಬುದನ್ನ ಜನರು ಗಮನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತುಂಗಾ, ಭದ್ರಾ ಸಂಗಮ ಕ್ಷೇತ್ರ ಕೂಡ್ಲಿಯಲ್ಲಿ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ನಾಯಕರ ಬಳಿ ಮೊದಲು ಎಷ್ಟು ಆಸ್ತಿ ಇತ್ತು. ಈಗೆಷ್ಟು ಆಸ್ತಿ ಇದೆ. ಶಿವಮೊಗ್ಗ ನಗರದಲ್ಲಿ ಯಾರೆಲ್ಲ … Read more

ಶಿವಮೊಗ್ಗಕ್ಕೆ ಜನತಾ ಜಲಧಾರೆ ರಥಯಾತ್ರೆ, ಎಲ್ಲೆಲ್ಲಿಗೆ ರಥ ಬರುತ್ತೆ? ಎಲ್ಲೆಲ್ಲಿ ಕಾರ್ಯಕ್ರಮ ನಡೆಯುತ್ತೆ?

JDS-Srikanth-Press-Meet-with-Sharada-Appaji-Gowda.

SHIVAMOGGA LIVE NEWS | POLITICS | 16 ಏಪ್ರಿಲ್ 2022 ರಾಜ್ಯದ ಜನರಿಗೆ ಕುಡಿಯುವ ನೀರೊದಗಿಸಲು ಹಾಗೂ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ ಜೆ.ಡಿ.ಎಸ್.ನಿಂದ ಹಮ್ಮಿಕೊಂಡಿರುವ ಜನತಾ ಜಲಧಾರೆ ರಥಯಾತ್ರೆ ಏ. 21 ಕ್ಕೆ ಜಿಲ್ಲೆಗೆ ಆಗಮಿಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಶ್ರೀಕಾಂತ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದ ಭಾಗವಾಗಿ ಪ್ರಮುಖ ನದಿಗಳಿಂದ ಜಲ ಸಂಗ್ರಹಿಸುವ 15 ಗಂಗಾ ರಥಗಳಿಗೆ ಮಂಗಳವಾರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಸಿರು ನಿಶಾನೆ ತೋರಿದ್ದಾರೆ … Read more

ಭದ್ರಾವತಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ರಾಮ ಮಂದಿರಕ್ಕೆ ಸಂಗ್ರಹವಾದ ಹಣದ ಲೆಕ್ಕ ಕೊಡುವಂತೆ ಸವಾಲು

210921 HD Kumaraswamy about Bhadravathi Candidate

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಅಕ್ಟೋಬರ್ 2021 (FILE PHOTO) ರಾಮ ಮಂದಿರ ನಿರ್ಮಾಣ ಸಂಬಂಧದ ಲೆಕ್ಕವನ್ನು ಜನತೆ ಮುಂದಿಡಬೇಕು. ನಿಷ್ಠೆ, ಪಾರದರ್ಶಕತೆ ಬಗ್ಗೆ ಮಾತನಾಡುವವರು ಲೆಕ್ಕ ಕೊಡಲು ಹಿಂದೇಟು ಹಾಕುವುದೇಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಭದ್ರಾವತಿಗೆ ಆಗಮಿಸಿದ್ದ ಕುಮಾರಸ್ವಾಮಿ ಅವರು, ಮೊದಲ ಹಂತದಲ್ಲಿ 1989 ರಿಂದ 91ರವರೆಗೆ ಅಡ್ವಾಣಿ ಅವರು ರಥಯಾತ್ರೆ ನಡೆಸಿದ್ದರು. ಆ ಸಂದರ್ಭ ಸಂಗ್ರಹವಾದ ಹಣದ ಬಗ್ಗೆ ಲೆಕ್ಕ ಯಾರಿಟ್ಟಿದ್ದಾರೆ. ಅದನ್ನು … Read more