ಕುಪ್ಪಳ್ಳಿ ಕವಿಮನೆಯಲ್ಲಿ ಕಳ್ಳತನ ಮಾಡಿದ್ದ ಅಪರಾಧಿಗಳಿಗೆ ಶಿಕ್ಷೆ, ಎಷ್ಟು ವರ್ಷ ಜೈಲು, ದಂಡದ ಮೊತ್ತ ಎಷ್ಟು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | THIRTHAHALLI | 30 ಜನವರಿ 2020 ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳಿಯ ಕವಿಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳಿಗೆ ತೀರ್ಥಹಳ್ಳಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪದ್ಮವಿಭೂಷಣ ಪದಕ ಸೇರಿ ಇತರೆ ಅಮೂಲ್ಯ ವಸ್ತು ಕಳ್ಳತನವಾಗಿತ್ತು. ಈ ಪ್ರಕರಣದ ಅಪರಾಧಿಗಳಿಗೆ ಎರಡು ವರ್ಷ ಜೈಲು ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಮೊದಲ ಅಪರಾಧಿ ಮೃತಪಟ್ಟಿದ್ದಾನೆ. ದಾವಣಗೆರೆ ಜಿಲ್ಲೆ ತುರಚಘಟ್ಟದ ಬೆಳಂದೂರಿನ ರೇವಣಸಿದ್ದಪ್ಪ ವಿಚಾರಣಾ ಹಂತದಲ್ಲಿಯೇ ಮೃತನಾಗಿದ್ದಾನೆ. ಇನ್ನು, ರೇವಣಸಿದ್ದಪ್ಪಗೆ … Read more