ಸಾಗರದಲ್ಲಿ ಅಖಾಡ ರೆಡಿ, ಇಂದಿನಿಂದ ಪಟ್ಟು ಹಾಕಲಿದ್ದಾರೆ ರಾಷ್ಟ್ರಮಟ್ಟದ ಪೈಲ್ವಾನರು

National-Level-Kusti-in-sagara.

ಸಾಗರ: ಸಾಗರದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಅ.1 ಮತ್ತು 2ರಂದು ರಾಷ್ಟ್ರ ಮಟ್ಟದ ದಸರಾ ಕುಸ್ತಿ (Kushti) ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಹೇಳಿದರು. ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ಬಂಗಾರದ ಬೆಡಗು ಶೀರ್ಷಿಕೆಯಡಿ ಎರಡು ದಿನಗಳ ಕುಸ್ತಿ ಪಂದ್ಯಾವಳಿ ನಡೆಯಲಿದೆ. ಕಳೆದ 49 ವರ್ಷಗಳಿಂದ ಗಾಂಧಿನಗರ ಯುವಜನ ಸಂಘ ಕಲೆ, ಸಾಹಿತ್ಯ, ಸಾಂಸ್ಕೃತಿಕ, ಜಾನಪದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಸಂಘವು ಸುವರ್ಣ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕುಸ್ತಿ ಪಂದ್ಯಾವಳಿ ಹಮ್ಮಿಕೊಂಡಿದೆ … Read more

ಶಿವಮೊಗ್ಗದಲ್ಲಿ ಜಗಜಟ್ಟಿಗಳ ಕಾಳಗ ಶುರು, ಅಖಾಡದಲ್ಲಿ ವಿಜಯ ಮಾಲೆಗಾಗಿ ಪಟ್ಟು

Dasra-Kusti-in-Shimoga-city

SHIMOGA | ದಸರಾ ಅಂಗವಾಗಿ ನಗರದಲ್ಲಿ ಹೊನಲು ಬೆಳಕಿನ ಕುಸ್ತಿ (KUSTI) ಪಂದ್ಯಾವಳಿ ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧೆಡೆಯ ಕುಸ್ತಿ ಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ. ನೆಹರೂ ಕ್ರೀಡಾಂಗಣದಲ್ಲಿ ಸಿದ್ಧಪಡಿಸಿರುವ ಅಖಾಡದಲ್ಲಿ ಕುಸ್ತಿ (KUSTI) ಪಂದ್ಯಾವಳಿ ನಡೆಸಲಾಗುತ್ತಿದೆ. ಕುಸ್ತಿಪಟುಗಳು ಎದುರಾಳಿಗಳ ಮೇಲೆ ಬಲ ಸಾಧಿಸಲು ವಿವಿಧ ಪಟ್ಟುಗಳನ್ನು ಹೂಡುತ್ತಿದ್ದಾರೆ. ಮೇಯರ್ ಸುನೀತಾ ಅಣ್ಣಪ್ಪ, ಕಾರ್ಪೊರೇಟರ್ ಧೀರಾಜ್ ಹೊನ್ನವಿಲೆ ಮತ್ತು ಕುಸ್ತಿಪಟುಗಳು ಪಂದ್ಯಾವಳಿಗೆ ಚಾಲನೆ ನೀಡಿದರು. ಸಣ್ಣಸಿದ್ದಪ್ಪ ಅವರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ | ‘ನಾನು ಪುನೀತಣ್ಣ, … Read more