ಶಿವಮೊಗ್ಗ ತಾಲೂಕಿನ ಎರಡು ಕಡೆ ಪೊಲೀಸರ ದಾಳಿ, ಮೂವರು ಅರೆಸ್ಟ್

One-arrest-by-Shimoga-rural-police-at-Kuvempu-Nagara.

SHIMOGA NEWS, 25 OCTOBER 2024 : ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಎರಡು ಕಡೆ ಪೊಲೀಸರು ದಾಳಿ (Raid) ನಡೆಸಿದ್ದಾರೆ. ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ 1 : ಕುವೆಂಪು ನಗರ ಶಿವಮೊಗ್ಗ ಪಟ್ಟಣದ ಕುವೆಂಪು ನಗರ ಬಡಾವಣೆಯಲ್ಲಿ ಇಬ್ಬರು ಯುವಕರು ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಬಸವನಗುಡಿಯ ಭರತ್‌.ಟಿ ಅಲಿಯಾಸ್‌ ಜಾನ್‌ ಭರತ್‌ (27) ಮತ್ತು ನರಸಿಂಹ ಅಲಿಯಾಸ್‌ ದಾಸ (39) … Read more

ಕಾರು ಪಡೆದು 4 ತಿಂಗಳಾದ್ರು ವಾಪಸ್ ಕೊಡದ ಸ್ನೇಹಿತನ ಪುತ್ರ, ಮನೆ ಬಳಿ ಹೋದಾಗ ಮಾಲೀಕನಿಗೆ ಶಾಕ್

crime name image

SHIVAMOGGA LIVE NEWS | 20 DECEMBER 2022 ಶಿವಮೊಗ್ಗ : ತುರ್ತು ಕೆಲಸಕ್ಕೆ ಅಗತ್ಯವಿದೆ ಎಂದು ಕೃಷಿಕರೊಬ್ಬರಿಂದ ಕಾರು (car missing) ಪಡೆದು ನಾಲ್ಕು ತಿಂಗಳಾದರು ಹಿಂತಿರುಗಿಸದೆ ವಂಚಿಸಲಾಗಿದೆ. ಈ ಸಂಬಂಧ ಸ್ನೇಹಿತನ ಮಗನ ವಿರುದ್ಧ ಆ ಕೃಷಿಕ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಬಸವನಗೌಡ ಎಂಬುವವರು ತಮ್ಮ ಸ್ನೇಹಿತನ ಮಗ ರೋಹಿತ್ ಐಯ್ಯಂಗಾರ್ ಎಂಬುವವರಿಗೆ ವ್ಯಾಗನಾರ್ ಕಾರು ಕೊಟ್ಟಿದ್ದರು. (car missing) ಏನಿದು ಪ್ರಕರಣ? ರೋಹಿತ್ ಅಯ್ಯಂಗಾರ್ ಅವರ ತಂದೆ ಮತ್ತು ಬಸವನಗೌಡ ಅವರು ಸ್ನೇಹಿತರು. … Read more