GOOD NEWS | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಇಬ್ಬರಿಗೆ ಸ್ಥಾನ

Two-Lecturers-on-Top-Scientists-list

SHANKARAGHATTA | ಅಮೇರಿಕದ ಸ್ಟ್ಯಾನ್‌ಫೋರ್ಡ್ ವಿವಿ ಹೊರತಂದಿರುವ ವಿಶ್ವದ ಟಾಪ್ ಶೇ.2 ವಿಜ್ಞಾನಿಗಳ (TOP SCIENTISTS) ಪಟ್ಟಿಯಲ್ಲಿ ಕುವೆಂಪು ವಿವಿ ಸಹ ಪ್ರಾಧ್ಯಾಪಕರಾದ ಡಾ.ಬಿ.ಜೆ. ಗಿರೀಶ್ ಮತ್ತು ಡಾ.ಬಿ.ಇ. ಕುಮಾರಸ್ವಾಮಿ ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ. ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿವಿಯ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಡಾ.ಜಾನ್ ಇವೊನ್ನಿಡಿಸ್ ಸಂಶೋಧನಾ ತಂಡ ಅ.10ರಂದು ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ (TOP SCIENTISTS) ಡೇಟಾಬೇಸ್ ಬಿಡುಗಡೆ ಮಾಡಿದೆ. ಕ್ಲಿಕ್ ಮಾಡಿ ಇದನ್ನೂ ಓದಿ |  JNN ಇಂಜಿನಿಯರಿಂಗ್ … Read more

ಕುವೆಂಪು ವಿವಿಗೆ ರಜೆ ಘೋಷಣೆ, ಪರೀಕ್ಷೆ ಮುಂದೂಡಿಕೆ

Kuvempu-University-VC-Veerabhadrappa

ಶಿವಮೊಗ್ಗ| ಸಾವರ್ಕರ್ ಫ್ಲೆಕ್ಸ್ ವಿವಾದದ ಬೆನ್ನಿಗೆ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಆ.16ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆ.16ರಂದು ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದಲ್ಲಿ ಜಿಲ್ಲಾಧಿಕಾರಿ ಅವರು ರಜೆ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುವೆಂಪು ವಿವಿಗೂ ರಜೆ ಘೋಷಿಸಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ. ಪರೀಕ್ಷೆ ಮುಂದೂಡಿಕೆ ಆ.16ರಂದು ಎಂಎಸ್ಸಿ (ಹಾನರ್ಸ್) ಮತ್ತು ಪಿ.ಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು … Read more

ಕುವೆಂಪು ವಿವಿ ಸ್ನಾತಕ ಪದವಿ ಪ್ರವೇಶಕ್ಕೆ ಕೊನೆ ದಿನಾಂಕ ನಿಗದಿ, ಸಮಾನರೂಪ ವೇಳಾಪಟ್ಟಿ ಬಿಡುಗಡೆ

Kuvempu-University-File-Image

NEWS HIGHLIGHTS ⇒ ಸಮಾನರೂಪ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆಗೊಳಿಸಿದ ಉನ್ನತ ಶಿಕ್ಷಣ ಇಲಾಖೆ ⇒ ಜುಲೈ 01ರಿಂದಲೇ ಪ್ರಾರಂಭವಾಗಿರುವ ಯುಜಿ ಪ್ರವೇಶ ಪ್ರಕ್ರಿಯೆ ⇒ ಕುವೆಂಪು ವಿವಿ: 2022-23ನೇ ಸಾಲಿನ ಸ್ನಾತಕ ಪದವಿ ಪ್ರವೇಶಕ್ಕೆ ಜು. 30ರವರೆಗೆ ಅವಕಾಶ SHIVAMOGGA LIVE | KUVEMPU UNIVERSITY | 10 JULY 2022 ಹೊಸ ಶಿಕ್ಷಣ ನೀತಿ ಅನ್ವಯ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ 2022-23ನೇ ಸಾಲಿನ ಸ್ನಾತಕ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಜುಲೈ 01ರಿಂದಲೇ … Read more

ಕುವೆಂಪು ವಿವಿಯ 31, 32ನೇ ಘಟಿಕೋತ್ಸವ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

Kuvempu-University-Convocation-2022

SHIVAMOGGA LIVE NEWS | SHIMOGA| 16 ಜೂನ್ 2022 ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವವನ್ನು ಇವತ್ತು ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಆಯೋಜಿಸಲಾಗಿತ್ತು. ಇದರ ಫೋಟೊ ಆಲ್ಬಂ ಇಲ್ಲಿದೆ. CONVOCATION ಕುವೆಂಪು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮೆರವಣಿಗೆ ವಿಧಾನ ಪರಿಷತ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಸೇರಿ ಆರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಧಾನ ವಿವಿಧ ಪದವಿ ಕೋರ್ಸುಗಳಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ಚಿನ್ನದ ಪದಕ ಪ್ರಧಾನ ಕುವೆಂಪು ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ … Read more

ಭದ್ರಾವತಿ ಪೊಲೀಸರ ದಾಳಿ, 9 ನಾಡ ಬಂದೂಕು ವಶಕ್ಕೆ, ಒಬ್ಬ ಅರೆಸ್ಟ್

Bhadravathi-Police-Seize-guns-at-Shankaraghatta

SHIVAMOGGA LIVE NEWS | GUN | 26 ಮೇ 2022 ಪರವಾನಗಿ ಇಲ್ಲದೆ ಬಂದೂಕು ರಿಪೇರಿ ಮಾಡುತ್ತಿದ್ದ ಆರೋಪ ಸಂಬಂಧ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ 9 ನಾಡ ಬಂದೂಕುಗಳನ್ನು (GUN) ವಶಕ್ಕೆ ಪಡೆದಿದ್ದಾರೆ. ಪಾಲಾಕ್ಷಪ್ಪ (47) ಬಂಧಿತ. ಭದ್ರಾವತಿ ತಾಲೂಕು ಶಂಕರಘಟ್ಟ ಗ್ರಾಮದ ಮನೆಯಲ್ಲಿ ಪಾಲಾಕ್ಷಪ್ಪ ನಾಡ ಬಂದೂಕುಗಳ ರಿಪೇರಿ ಮಾಡುತ್ತಿದ್ದ. ಖಚಿತ ಮಾಹಿತಿ ಹಿನ್ನೆಲೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಪಾಲಾಕ್ಷಪ್ಪನ … Read more

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಇಬ್ಬರಿಗೆ ಸ್ಥಾನ

Kuvempu-University

ಶಿವಮೊಗ್ಗ ಲೈವ್.ಕಾಂ |SHANKARAGATTA  NEWS | 23 ಅಕ್ಟೋಬರ್ 2021 ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ. ಜೆ ಗಿರೀಶ್ ಮತ್ತು ಡಾ.ಬಿ.ಇ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ. ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡ ಸಿದ್ಧಪಡಿಸಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಡೇಟಾಬೇಸ್‌ ಅಕ್ಟೋಬರ್ 19ರಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಮುಕ್ತವಾಗಿ … Read more

ಕೇಂದ್ರ ಸಚಿವರು, ಅಧಿಕಾರಿಗಳ ಭೇಟಿಯಾದ ಶಿವಮೊಗ್ಗ ಎಂಪಿ, ರಿಂಗ್ ರೋಡ್ ನಕ್ಷೆ, NT ರಸ್ತೆ ಅಗಲೀಕರಣಕ್ಕೆ ಮನವಿ

050821 BY Raghavendra Meets Central Ministers 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕೇಂದ್ರ ಭೂ ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳ ಮಂಜೂರಾತಿಗಾಗಿ ಮನವಿ ಮಾಡಿದ್ದಾರೆ. ಸೈನಿಕ ಶಾಲೆ, DRDO ಲ್ಯಾಬ್ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗಕ್ಕೆ ಸೈನಕ ಶಾಲೆ ಮತ್ತು DRDO ರೀಸರ್ಚ್ … Read more

ಕಾಪಿ ಹೊಡೆಯಲು ಅವಕಾಶ ಕೊಟ್ಟ ಪರೀಕ್ಷಾ ಕೇಂದ್ರಗಳ ಪ್ರವೇಶಾತಿ ರದ್ದು, ಯಾವ್ಯಾವ ಕೇಂದ್ರಗಳು ರದ್ದಾಗಲಿದೆ ಗೊತ್ತಾ?

Kuvempu-University

ಶಿವಮೊಗ್ಗ ಲೈವ್.ಕಾಂ | SHIMOGA | 11 ಫೆಬ್ರವರಿ 2020 ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯದ ಪರೀಕ್ಷಾ ಕೇಂದ್ರಗಳಲ್ಲಿ ನಕಲು ನಡೆದಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧ್ಯಯನ ಕೇಂದ್ರಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶಾತಿ ನಿಲ್ಲಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ವೆಂಕಟೇಶ್ವರಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುವೆಂಪು ವಿವಿ ಮಾನ್ಯತೆ ಪಡೆದ ಸ್ಟೂಡೆಂಟ್ ಡೆವಲಪ್‌ಮೆಂಟ್ ಟ್ರಸ್ಟ್ ಮತ್ತು ಕೆಸಿಇ ಫೌಂಡೇಷನ್ ಫೆಬ್ರವರಿ 6ರಂದು ಹುಬ್ಬಳ್ಳಿಯ ಮಹಾರಾಣಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸುತ್ತಿದ್ದ ಪರೀಕ್ಷೆಯಲ್ಲಿ ಮತ್ತು … Read more

13 ವರ್ಷದ ಬಳಿಕ ಕುವೆಂಪು ವಿವಿಯಲ್ಲಿ ಖೋ ಖೋ ಕದನ, 74 ಟೀಂಗಳ ನಡುವೆ ಸೆಣೆಸಾಟ, ಎಲ್ಲೆಲ್ಲಿಂದ ಬರ್ತಿವೆ ಗೊತ್ತಾ ತಂಡಗಳು?

Kuvempu-University

ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019 ವಿಶ್ವವಿದ್ಯಾನಿಲಯಗಳ ಮಟ್ಟದ ಖೋ ಖೋ ಕದನಕ್ಕೆ ಸಾಕ್ಷಿಯಾಗಲು ಕುವೆಂಪು ವಿಶ್ವವಿದ್ಯಾನಿಲಯ ಸಜ್ಜಾಗುತ್ತಿದೆ. ಡಿಸೆಂಬರ್ 23ರಿಂದ ದಕ್ಷಿಣ ವಲಯ ವಿಶ್ವವಿದ್ಯಾಲಯಗಳ ಮಟ್ಟದ ಪಂದ್ಯಾವಳಿ ನಡೆಯಲಿದೆ. 74 ವಿವಿಗಳ ಖೋ ಖೋ ಟೀಂಗಳು ಇದರಲ್ಲಿ ಪಾಲ್ಗೊಳ್ಳಲಿವೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ದಕ್ಷಿಣ ವಲಯ ವಿಶ್ವವಿದ್ಯಾಲಯಗಳ ಖೋ ಖೋ ಪಂದ್ಯಾವಳಲ್ಲಿ ಕರ್ನಾಟಕದ 23, ಆಂಧ್ರಪ್ರದೇಶದ 17, ತೆಲಂಗಾಣದ 9, ಕೇರಳದ 4, ತಮಿಳುನಾಡಿನ … Read more

SHANKARAGHATTA | ಕುವೆಂಪು ವಿವಿಗೆ ಆರು ಹೊಸ ಸಿಂಡಿಕೇಟ್ ಸದಸ್ಯರು, ಯಾರನೆಲ್ಲ ನಾಮನಿರ್ದೇಶನ ಮಾಡಲಾಗಿದೆ ಗೊತ್ತಾ?

Kuvempu-University

ಶಿವಮೊಗ್ಗ ಲೈವ್.ಕಾಂ | SHIMOGA | 11 ಡಿಸೆಂಬರ್ 2019 ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಆರು ಮಂದಿ ನೂತನ ಸಿಂಡಿಕೇಟ್ ಸದಸ್ಯರನ್ನು ರಾಜ್ಯ ಸರ್ಕಾರ ನಾನಿರ್ದೆಶನ ಮಾಡಿದೆ. ಈ ಸಂಬಂಧ ಆದೇಶವನ್ನು ಹೊರಡಿಸಲಾಗಿದೆ. ಯಾರೆಲ್ಲ ನಾಮನಿರ್ದೇಶನವಾಗಿದ್ದಾರೆ? ಹೆಚ್.ಬಿ.ರಮೇಶ್ ಬಾಬು | ವಿವಿಧ ಸಾಮಾಜಿಕ ಚಟುವಟಿಕೆವಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿಶ್ವ ಹಿಂದೂ ಪರಿಷತ್’ನ ಜಿಲ್ಲಾಧ್ಯಕ್ಷರಾಗಿದ್ದಾರೆ. ವಿದ್ಯಾರ್ಹತೆ : ಎಂ.ಎ ಬಳ್ಳೆಕರೆ ಸಂತೋಷ್ | ಶಿವಮೊಗ್ಗದಲ್ಲಿ ವಿವಿಧ ಸಾಮಾಜಿ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಶಿವಮೊಗ್ಗ ಬಿಜೆಪಿ ನಗರ ಕಾರ್ಯದರ್ಶಿ, ಯಡಿಯೂರಪ್ಪ ಅಭಿಮಾನಿ ಬಳಗ ರಾಜ್ಯಾಧ್ಯಕ್ಷ. … Read more