ಶಿವಮೊಗ್ಗದಲ್ಲಿ 2 ದಿನ ಲೇಬರ್‌ ಲೈಸೆನ್ಸ್‌ ಮೇಳ| ಗಾಂಧಿ ಪಾರ್ಕ್‌ ಬೋರ್ಡ್‌ನಲ್ಲಿ ಅಕ್ಷರಗಳು ಮಾಯ – ಫಟಾಫಟ್‌ ನ್ಯೂಸ್

FATAFAT-NEWS-GENERAL-IMAGE.jpg

SHIVAMOGGA LIVE NEWS | 4 DECEMBER 2023 ಕಳಚಿ ಬಿದ್ದ ಅಕ್ಷರಗಳು SHIMOGA : ಗಾಂಧಿ ಪಾರ್ಕ್‌ನ ಹೊಸ ಬೋರ್ಡ್‌ ಹಾನಿಗೀಡಾಗಿದೆ. ಮಹಾತ್ಮ ಗಾಂಧೀಜಿ ಉದ್ಯಾನವನ ಎಂದು ಮಹಾನಗರ ಪಾಲಿಕೆ ವತಿಯಿಂದ ಬೋರ್ಡ್‌ ಹಾಕಲಾಗಿತ್ತು. ಗಾಂಧೀಜಿಯ ಹೆಸರಿನಲ್ಲಿದ್ದ ಅಕ್ಷರಗಳು ಕಳಚಿ ಬಿದ್ದಿವೆ. ಕಸ್ತೂರ ಬಾ ಪದವಿ ಪೂರ್ವ ಕಾಲೇಜು ಮುಂಭಾಗ ಇರುವ ಗೇಟ್‌ನ ಬೋರ್ಡ್‌ನಲ್ಲಿ ಅಕ್ಷರಗಳು ಕಳಚಿ ಬಿದ್ದಿವೆ. ಇದನ್ನು ಕೂಡಲೆ ಸರಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಕ್ತಿ ಪೂಜೆ, ಹೊಸಮನೆಯಲ್ಲಿ ಗಮನ … Read more

ಕಾರ್ಮಿಕನ ಕಾಲಿನ 2 ಬೆರಳು ಕಟ್‌, 2 ಕೈ ಕತ್ತರಿಸಲು ಸಿದ್ಧವಾದ ಡಾಕ್ಟರ್‌, ಮೂವರ ವಿರುದ್ಧ ಕೇಸ್‌, ಏನಿದು ಪ್ರಕರಣ?

crime name image

SHIVAMOGGA LIVE NEWS | 14 NOVEMBER 2023 SHIMOGA : ಮನೆಯೊಂದರ ಪೇಂಟಿಂಗ್‌ ಕೆಲಸದ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಶಾಕ್‌ (Shock) ತಗುಲಿದ್ದು ಗಂಭೀರ ಗಾಯಗೊಂಡಿದ್ದಾನೆ. ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದು ಕಾಲಿನ ಎರಡು ಬೆರಳು ಕತ್ತರಿಸಲಾಗಿದೆ. ಎರಡು ಕೈಗಳನ್ನು ಕೂಡ ಕತ್ತರಿಸಿ ತೆಗೆಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಏನಿದು ಪ್ರಕರಣ? ಅಶೋಕ ನಗರದ ಚೇತನ್‌ ಕುಮಾರ್‌ (30) ಎಂಬಾತನನ್ನು ಪೇಂಟಿಂಗ್‌ ಕೆಲಸಕ್ಕೆಂದು ಮೇಸ್ತ್ರಿಯೊಬ್ಬರು ಗುಡ್ಡದ ಅರಕೆರೆಗೆ ಕರೆದೊಯ್ದಿದ್ದರು. ಅಲ್ಯುಮೀನಿಯಂ ಸ್ಟಿಕ್‌ … Read more

ಫ್ರೀಡಂ ಪಾರ್ಕ್‌ ಪಟಾಕಿ ಅಂಗಡಿಗಳಲ್ಲಿ ಕಾರ್ಮಿಕ ಇಲಾಖೆಯಿಂದ ತಪಾಸಣೆ, ಜಾಗೃತಿ

Labour-department-check-in-Freedom-park-in-Shimoga.

SHIVAMOGGA LIVE NEWS | 13 NOVEMBER 2023 SHIMOGA : ಮಳಿಗೆಗಳಲ್ಲಿ ಪಟಾಕಿ ಮಾರಾಟಕ್ಕೆ ಮಕ್ಕಳನ್ನು ಬಳಕೆ ಮಾಡಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿತ್ತು. ಈ ಮಧ್ಯೆ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ದಿಢೀರ್‌ ತಪಾಸಣೆ ನಡೆಸಲಾಯಿತು. ಫ್ರೀಡಂ ಪಾರ್ಕ್‌ನಲ್ಲಿ ಸುಮಾರು 60 ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡಲಾಗುತ್ತಿದೆ. ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುನಾಥ್‌ ನೇತೃತ್ವದಲ್ಲಿ ಸಿಬ್ಬಂದಿ ಈ ಅಂಗಡಿಗಳಲ್ಲಿ ಪರಿಶೀಲನೆ ನಡೆಸಲಾಯಿತು. ಅಲ್ಲದೆ ಪಟಾಕಿ ಮಾರಾಟ ಮಳಿಗೆಗಳಲ್ಲಿ ಬಾಲಕಾರ್ಮಿಕರನ್ನು ಬಳಕೆ ಮಾಡದಂತೆ … Read more

ವಿಐಎಸ್‌ಎಲ್‌ ಕಾರ್ಖಾನೆಗೆ ರೈಲಿನಲ್ಲಿ ಬಂತು ಬ್ಲೂಮ್‌, ಆಡಳಿತ ಮಂಡಳಿ, ಕಾರ್ಮಿಕರಿಂದ ಪೂಜೆ

230823 VISL Gets 19 wagon of Bloom

SHIVAMOGGA LIVE NEWS | 23 AUGUST 2023 BHADRAVATHI : ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ಉತ್ಪಾದನೆ ಪುನಾರಂಭವಾಗುವುದು ಖಚಿತವಾಗಿದೆ. ರೈಲಿನ ಮೂಲಕ ಕಚ್ಛಾ ವಸ್ತು ಬಂದಿದ್ದು ಕಾರ್ಖಾನೆಯನ್ನು ತಲುಪಿದೆ. ಆಡಳಿತ ಮಂಡಳಿ ಮತ್ತು ಕಾರ್ಮಿಕರು ಕಚ್ಛಾ ವಸ್ತುವಿಗೆ ವಿಶೇಷ ಪೂಜೆ ಸಲ್ಲಿಸಿ, ಕಾರ್ಖಾನೆಯ ಸಮಸ್ಯೆ ಪರಿಹಾರವಾಗಲಿ ಎಂದು ಪ್ರಾರ್ಥಿಸಿದರು. ಕಾರ್ಖಾನೆಗೆ ಬಂತು ಬ್ಲೂಮ್‌ ಉಕ್ಕು ಪ್ರಾಧಿಕಾರದ ಬಿಲಾಯ್‌ ಘಟಕದಿಂದ ವಿಐಎಸ್‌ಎಲ್‌ಗೆ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಗೂಡ್ಸ್‌ ರೈಲಿನ 19 ವ್ಯಾಗನ್‌ಗಳಲ್ಲಿ ಬ್ಲೂಮ್‌ಗಳನ್ನು ರವಾನಿಸಲಾಗಿದೆ. ಕಾರ್ಖಾನೆಯ ಆಡಳಿತ ಮಂಡಳಿ … Read more

ಬೊಂಬಾಯಿ ಮಿಠಾಯಿ ಮಾರುತ್ತಿದ್ದವರ ಆಧಾರ್ ಕಾರ್ಡ್ ಪರಿಶೀಲನೆ, ಒಬ್ಬನ ವಿರುದ್ಧ ಕೇಸ್, ಯಾಕೆ?

Doddapete-Police-Station-General-Image.

SHIVAMOGGA LIVE NEWS | SHIMOGA | 16 ಜುಲೈ 2022 ಬೊಂಬಾಯಿ ಮಿಠಾಯಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ಬಾಲ ಕಾರ್ಮಿಕರನ್ನು (CHILD LABOUR) ಶಿವಮೊಗ್ಗದಲ್ಲಿ ರಕ್ಷಣೆ (RESCUE) ಮಾಡಲಾಗಿದೆ. ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬೊಂಬಾಯಿ ಮಿಠಾಯಿ ಮಾರಾಟ ಮಾಡುತ್ತಿದ್ದ ಇಬ್ಬರು ಬಾಲಕರನ್ನು ರಕ್ಷಣೆ ಮಾಡಲಾಗಿದೆ. ಇವರ ವಯಸ್ಸು, ವಿಳಾಸವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇಬ್ಬರು 14 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನವನಾಗಿದ್ದಾನೆ. ಇನ್ನು, ಆಧಾರ್ ಕಾರ್ಡ್’ನಲ್ಲಿ ಇರುವ ವಿಳಾಸದ ಪ್ರಕಾರ ಉತ್ತರ ಪ್ರದೇಶದವನು ಎಂದು … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2020 ತಂದೆ ಜೊತೆ ಭಿಕ್ಷಾಟನೆಯಲ್ಲಿ ತೊಡಗಿದ್ದ 9 ವರ್ಷದ ಬಾಲಕನೊಬ್ಬನನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಸಾಗರ ರಸ್ತೆಯ ಆಯನೂರು ಗೇಟ್ ಬಳಿ ಅಲೆಮಾರಿ ಜನಾಂಗದ ಬಾಲಕನೊಬ್ಬ ಮಾರಮ್ಮ ದೇವಿಯ ಮೂರ್ತಿ ಹೊತ್ತುಕೊಂಡು ಭಿಕ್ಷಾಟನೆ ಮಾಡುತ್ತಿದ್ದ. ಈತನ ತಂದೆಯು ಜೊತೆಗಿದ್ದರು. ಸಾರ್ವಜನಿಕರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಗಾಯತ್ರಿ ಮತ್ತು ಸಹಾಯವಾಣಿ ಸಂಯೋಜಕ ಪರಶುರಾಮ್ ಅವರು … Read more