ಹುಡುಗಿಯ ಫೋಟೊ ತೋರಿಸುವುದಾಗಿ ನಂಬಿಸಿ ಮನೆಗೆ ಕರೆಯಿಸಿಕೊಂಡು ಕೊಲೆ

Lakeappa-murdered-at-Soraba-Manmane-Village

SHIVAMOGGA LIVE NEWS | MURDER | 03 ಮೇ 2022 ಮದುವೆಗೆ ಹುಡುಗಿಯ ಫೋಟೊ ತೋರಿಸುವುದಾಗಿ ನಂಬಿಸಿ ಮನೆಗೆ ಕರೆಯಿಸಿಕೊಂಡು ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ರಾಜಕೀಯ ದ್ವೇಷ ಮತ್ತು ಮಹಿಳೆಯೊಬ್ಬಳ ಜೊತೆಗಿನ ಸಲುಗೆಯೆ ಹತ್ಯೆಗೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಸೊರಬ ತಾಲೂಕು ಮನ್ಮನೆ ಗ್ರಾಮದ ಲೇಖಪ್ಪ (36) ಕೊಲೆಯಾದ ವ್ಯಕ್ತಿ. ಆರೋಪಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ನಿಗೂಢವಾಗಿತ್ತು ನಾಪತ್ತೆ ಪ್ರಕರಣ ಏಪ್ರಿಲ್ 11ರಂದು ಜಮೀನಿನಲ್ಲಿ ಕೆಲಸ ಮಾಡಲು ಲೇಖಪ್ಪ ಮನೆಗೆ ತೆರಳಿದ್ದ. ಎರಡು … Read more

ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ, ಆಸ್ಪತ್ರೆಗೆ ದಾಖಲು

Sahyadri-College-students-admitted-to-Hospital.

SHIVAMOGGA LIVE NEWS | 11 ಮಾರ್ಚ್ 2022 ಹೊಟ್ಟನೋವು, ವಾಂತಿಯಾದ ಹಿನ್ನೆಲೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ ಘಟನೆ ಸಂಭವಿಸಿದೆ. ವಿದ್ಯಾನಗರದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿರುವ 27 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರಲ್ಲಿ ಸಂಜೆ ವೇಳೆಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೆ ವಿದ್ಯಾರ್ಥಿನಿಯರನ್ನು ಸೈನ್ಸ್ ಮೈದಾನದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. … Read more