ಶಿವಮೊಗ್ಗದಲ್ಲಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-General-Image-Shimoga-Bangalore

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ (Bus) ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌, ಚಿನ್ನಾಭರಣ ಕಳ್ಳತನ ಪ್ರಕರಣಗಳು ಮುಂದುವರೆದಿದೆ. ಗಾಂಧಿ ಬಜಾರ್‌ನ ಧರ್ಮರಾಯನ ಬೀದಿಯ ಗಾಯತ್ರಿ ಎಂಬುವವರ ವ್ಯಾನಿಟಿ ಬ್ಯಾಗ್‌ನಿಂದ ಚನ್ನದ ಸರ, ನಗದು ಮತ್ತು ಆಧಾರ್‌ ಕಾರ್ಡ್‌ ಕಳ್ಳತನ ಮಾಡಲಾಗಿದೆ. ಗಾಯತ್ರಿ ಅವರು ಹಿರೇಕೆರೂರಿನಲ್ಲಿರುವ ತಾಯಿ ಮನೆಗೆ ತೆರಳುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ರಶ್‌ ಇದ್ದಿದ್ದರಿಂದ ನೂಕುನುಗ್ಗಲಿನಲ್ಲೆ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಆಧಾರ್‌ ಕಾರ್ಡ್‌ ತೋರಿಸಲು ವ್ಯಾನಿಟಿ ಬ್ಯಾಗ್‌ಗೆ ಕೈ … Read more

ಮಹಿಳಾ ಅಧಿಕಾರಿಗೆ ಮತ್ತೊಬ್ಬ ಮಹಿಳಾ ಅಧಿಕಾರಿಯಿಂದ ಬಂತು ವಾಟ್ಸಪ್‌ ಮೆಸೇಜ್‌, ಆಮೇಲೆ ಕಾದಿತ್ತು ಶಾಕ್

SMS-Fraud-Shimoga-CEN-Police-Station.

ಶಿವಮೊಗ್ಗ: ಮಹಿಳಾ ಅಧಿಕಾರಿಯೊಬ್ಬರ ವಾಟ್ಸಪ್‌ ಹ್ಯಾಕ್‌ (Hacked) ಮಾಡಿ ಮತ್ತೊಬ್ಬ ಮಹಿಳಾ ಅಧಿಕಾರಿಗೆ ಹಣಕ್ಕೆ ಬೇಡಿಕೆ ಇಟ್ಟು ₹60,000 ವಂಚಿಸಲಾಗಿದೆ. ಹ್ಯಾಕ್‌ ವಿಚಾರ ಗೊತ್ತಾಗಿದ್ದರಿಂದ ಮಹಿಳಾ ಅಧಿಕಾರಿ ಇನ್ನಷ್ಟು ಹಣ ಕಳೆದುಕೊಳ್ಳುವುದು ತಪ್ಪಿದೆ. ಶಿವಮೊಗ್ಗದ ಮಹಿಳಾ ಅಧಿಕಾರಿಯೊಬ್ಬರ ವಾಟ್ಸಪ್‌ ಹ್ಯಾಕ್‌ ಮಾಡಿದ ದುಷ್ಕರ್ಮಿಗಳು ಮತ್ತೊಬ್ಬ ಮಹಿಳಾ ಅಧಿಕಾರಿಗೆ ಮೆಸೇಜ್‌ ಕಳುಹಿಸಿದ್ದರು. ತಮ್ಮ ಯುಪಿಐ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆದ್ದರಿಂದ ಸಾಗರ್‌ ಕುಮಾರ್‌ ಎಂಬುವವರ ಮೊಬೈಲ್‌ ನಂಬರ್‌ಗೆ ತುರ್ತಾಗಿ ₹60,000 ಫೋನ್‌ ಪೇ ಮೂಲಕ ವರ್ಗಾಯಿಸುವಂತೆ ತಿಳಿಸಲಾಗಿತ್ತು. ಇದನ್ನು … Read more

ಶಿವಮೊಗ್ಗ ಸಿಟಿ, ಬೆಳಗಿನ ಜಾವ ನಡುರಸ್ತೆಯಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನ, ಏನಿದು ಕೇಸ್?

Sharavathi-Naraga-Main-Road-in-Shimoga

ಶಿವಮೊಗ್ಗ: ತಾಯಿ ಮತ್ತು ಸಹೋದರನನ್ನು ಬಸ್ಸಿಗೆ ಹತ್ತಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು (ಗುರುತು ಗೌಪ್ಯ) ಅಡ್ಡಗಟ್ಟಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ (Attempt). ಶಿವಮೊಗ್ಗ ಸರ್ಕಿಟ್‌ ಹೌಸ್‌ ಬಳಿ ಶರಾವತಿ ನಗರ ಎ ಬ್ಲಾಕ್‌ನಲ್ಲಿ ಸೆ.8ರ ಬೆಳಗಿನ ಜಾವ 5 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಶಿವಮೊಗ್ಗ ನಗರದ ಯುವತಿಯೊಬ್ಬರು, ತನ್ನ ತಾಯಿ ಮತ್ತು ಸಹೋದರನನ್ನು ಬೆಳಗಿನ ಜಾವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬಿಟ್ಟು ಮರಳುತ್ತಿದ್ದರು. ಬಸ್‌ ನಿಲ್ದಾಣದ ಬಳಿ ಇಬ್ಬರು ಯುವಕರು ನಿಂತಿದ್ದರು. … Read more

ಶಿವಮೊಗ್ಗದಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ

Gadikoppa-Ashwini-no-more

SHIVAMOGGA LIVE NEWS | 31 MARCH 2024 SHIMOGA : ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಅಶ್ವಿನಿ (31) ಆತ್ಮಹತ್ಯೆಗೆ ಮಾಡಿಕೊಂಡವರು. ಐದು ವರ್ಷಗಳ ಹಿಂದೆ ಅಭಿಲಾಶ್ ಎಂಬುವವರನ್ನು ಮದುವೆಯಾಗಿದ್ದರು. ಗಾಡಿಕೊಪ್ಪದಲ್ಲಿರುವ ಗಂಡನ ಮನೆಯಲ್ಲಿ ಅಶ್ವಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಆಕೆಯ ಕುಟುಂಬದವರು, ಅಭಿಲಾಶ್ ಕುಟುಂಬದವರು ಅಶ್ವಿನಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. – ಸಾಲ … Read more

ಆಗುಂಬೆ ಸಮೀಪ ಚಿತ್ರದುರ್ಗದ ಮಹಿಳೆಯ ಕೊಲೆ

Agumbe Ghat Home Stay Forest

SHIVAMOGGA LIVE NEWS | 18 DECEMBER 2022 ತೀರ್ಥಹಳ್ಳಿ : ತೋಟದ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರನ್ನು (murder near agumbe) ಹತ್ಯೆ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಬಿದರಗೋಡು ಗ್ರಾಮದ ತೋಟವೊಂದರಲ್ಲಿ ಘಟನೆ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾರ್ವತಿ (45) ಮೃತ ಮಹಿಳೆ. ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಪಾರ್ವತಿ ಹತ್ಯೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ … Read more

ಪಿಂಚಣಿಗಾಗಿ ಕಾದು ಸುಸ್ತಾಗಿ ಬಿದ್ದ ವೃದ್ಧೆ ಮನೆಗೆ ತಹಶೀಲ್ದಾರ್ ಭೇಟಿ, ವಿಎಗೆ ನೊಟೀಸ್ ಜಾರಿ

Pension-letter-to-Sadhamma-in-Nittur.

SHIVAMOGGA LIVE NEWS | HOSANAGARA | 21 ಜೂನ್ 2022 ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರು ಪಿಂಚಣಿಯ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರ ಸೂಚನೆಯಂತೆ ಫಲಾನುಭವಿಯ ಮನೆಗೆ ತೆರಳಿದ ತಹಶೀಲ್ದಾರ್ ಅವರು, ಪತ್ರವನ್ನು ಹಸ್ತಾಂತರಿಸಿ ಆರೋಗ್ಯ ವಿಚಾರಿಸಿದರು. ವಿಳಂಬ ಮಾಡಿದರೆ ಕ್ರಮ ಸಾಮಾಜಿಕ ಭದ್ರತಾ ಪಿಂಚಣಿ … Read more

ಶಿವಮೊಗ್ಗದ ಬೊಮ್ಮನಕಟ್ಟೆ ಕೆರೆಯಲ್ಲಿ ಮಹಿಳೆಯ ಮೃತದೇಹ

woman-dead-body-found-at-Bommanakatte-Lake

SHIVAMOGGA LIVE NEWS | SHIMOGA | 13 ಜೂನ್ 2022 ಬೊಮ್ಮನಕಟ್ಟೆ ಕೆರೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಅವರ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದೆ. ಮೃತಳನ್ನು ಬೊಮ್ಮನಕಟ್ಟೆಯ ಎ ಬ್ಲಾಕ್ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ. ಬೊಮ್ಮನಕಟ್ಟೆಯ ಜಿ ಬ್ಲಾಕ್’ನಲ್ಲಿರುವ ಕೆರೆಯಲ್ಲಿ ಮೃತದೇಹ ತೇಲುತ್ತಿದ್ದದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹವನ್ನು ಕೆರೆಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಿನೋಬನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದನ್ನೂ ಓದಿ – ಗೋಂದಿ ಚಾನಲ್ ಏರಿ … Read more

ನಗರಸಭೆ ಸದಸ್ಯೆಯಿಂದ ಏಕಾಂಗಿ ಹೋರಾಟ, ಕಾರಣವೇನು?

Nagara-Sabhe-Member-Madhu-Protest-in-Sagara

SHIVAMOGGA LIVE NEWS | SAGARA | 9 ಜೂನ್ 2022 lady member protest  ಚುನಾಯಿತ ಪ್ರತಿನಿಧಿಗೆ ಅಗೌರವ ತೋರಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆ ಸದಸ್ಯೆಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಸಾಗರ ನಗರಸಭೆ ಪೌರಾಯುಕ್ತರ ಕಚೇರ ಮುಂಭಾಗ ಕಾಂಗ್ರೆಸ್ ಸದಸ್ಯೆಯೊಬ್ಬರು ಧರಣಿ ಕುಳಿತು ಅಕ್ರೋಶ ವ್ಯಕ್ತಪಡಿಸಿದರು. (lady member protest) ನಗರಸಭೆ ಕಾಂಗ್ರೆಸ್ ಸದಸ್ಯೆ ಮಧು ಮಾಲತಿ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ತಮ್ಮ ವಾರ್ಡ್’ನ ಸಾರ್ವಜನಿಕರೊಬ್ಬರ ಸಮಸ್ಯೆ ಬಗೆಹರಿಸುವಂತೆ … Read more

ಹಳೆಯ ಫೋಟೊಗಳನ್ನು ಸಂಬಂಧಿಗಳಿಗೆ ಕಳುಹಿಸುವುದಾಗಿ ನವ ವಿವಾಹಿತೆಗೆ ಸ್ನೇಹಿತನ ಬೆದರಿಕೆ

Doddapete-Police-Station-General-Image.

SHIVAMOGGA LIVE NEWS | THREAT | 1 ಜೂನ್ 2022 ಸಂಬಂಧಿಗಳಿಗೆಲ್ಲ ಹಳೆಯ ಫೋಟೊಗಳನ್ನು ಕಳುಹಿಸುವುದಾಗಿ ಯುವಕನೊಬ್ಬ ನವ ವಿವಾಹಿತೆಗೆ ಬೆದರಿಕೆ ಒಡ್ಡಿದ್ದಾನೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವಾರ ನವ ವಿವಾಹಿತೆಯ ಮೊಬೈಲ್’ಗೆ ಕರೆ ಮಾಡಿದ ಪರಿಚಿತ ಯುವಕ, ಹಳೆಯ ಫೋಟೊಗಳನ್ನು ನಿನ್ನ ಸಂಬಂಧಿಗಳಿಗೆ ಕಳುಹಿಸುತ್ತೇನೆ ಎಂದು ಬೆದರಿಸಿದ್ದಾನೆ. ಅಲ್ಲದೆ ಜೀವ ಬೆದರಿಕೆಯನ್ನೂ ಒಡ್ಡಿದ್ದಾನೆ ಎಂದು ನವ ವಿವಾಹತೆ ದೂರು ನೀಡಿದ್ದಾಳೆ. ಹಾಸನದ ಯುವಕ ತನ್ನ ತಾಯಿ ಕಡೆಯಿಂದ … Read more

ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ, ಎಂಟು ತಿಂಗಳ ಗರ್ಭಿಣಿ ಹೊಟ್ಟೆಗೆ ಪೆಟ್ಟು

crime name image

SHIVAMOGGA LIVE NEWS | ACCIDENT | 31 ಮೇ 2022 ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಗರ್ಭಿಣಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಕೂಡಲೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಮೊಗ್ಗದ ವೆಂಕಟೇಶ ನಗರದ ಅನ್ವರ್ ಖಾನ್ ಮತ್ತು ಅವರ ಪತ್ನಿ ಎಂಟು ತಿಂಗಳ ಗರ್ಭಿಣಿ ರೇಷ್ಮಾ ಗಾಯಾಳುಗಳು. ಅನ್ವರ್ ಖಾನ್, ಪತ್ನಿ ರೇಷ್ಮಾ ಅವರು ತಮ್ಮ ಐದು ವರ್ಷದ ಮಗನೊಂದಿಗೆ ಹರಿಹರದಿಂದ ಶಿವಮೊಗಕ್ಕೆ ಬರುತ್ತಿದ್ದರು. ಮಡಿಕೆ ಚೀಲೂರು ಗ್ರಾಮದಿಂದ ಸ್ವಲ್ಪ ದೂರದಲ್ಲಿ … Read more