ಹುಡುಗಿಯ ಫೋಟೊ ತೋರಿಸುವುದಾಗಿ ನಂಬಿಸಿ ಮನೆಗೆ ಕರೆಯಿಸಿಕೊಂಡು ಕೊಲೆ

Lakeappa-murdered-at-Soraba-Manmane-Village

SHIVAMOGGA LIVE NEWS | MURDER | 03 ಮೇ 2022 ಮದುವೆಗೆ ಹುಡುಗಿಯ ಫೋಟೊ ತೋರಿಸುವುದಾಗಿ ನಂಬಿಸಿ ಮನೆಗೆ ಕರೆಯಿಸಿಕೊಂಡು ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ರಾಜಕೀಯ ದ್ವೇಷ ಮತ್ತು ಮಹಿಳೆಯೊಬ್ಬಳ ಜೊತೆಗಿನ ಸಲುಗೆಯೆ ಹತ್ಯೆಗೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಸೊರಬ ತಾಲೂಕು ಮನ್ಮನೆ ಗ್ರಾಮದ ಲೇಖಪ್ಪ (36) ಕೊಲೆಯಾದ ವ್ಯಕ್ತಿ. ಆರೋಪಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ನಿಗೂಢವಾಗಿತ್ತು ನಾಪತ್ತೆ ಪ್ರಕರಣ ಏಪ್ರಿಲ್ 11ರಂದು ಜಮೀನಿನಲ್ಲಿ ಕೆಲಸ ಮಾಡಲು ಲೇಖಪ್ಪ ಮನೆಗೆ ತೆರಳಿದ್ದ. ಎರಡು … Read more

ಭದ್ರಾವತಿಯಲ್ಲಿ ಟೈರ್ ಸ್ಪೋಟಗೊಂಡು ಬೈಕುಗಳಿಗೆ ಡಿಕ್ಕಿ ಹೊಡೆದ ಕಾರು

Car-Accident-at-Bhadravathi.

SHIVAMOGGA LIVE NEWS | 13 ಮಾರ್ಚ್ 2022 ಕಾರಿನ ಟೈರ್ ಸ್ಪೋಟಗೊಂಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಭದ್ರಾವತಿಯಲ್ಲಿ ಸಂಭವಿಸಿದೆ. ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ಇಲ್ಲಿ ಭವಾನಿ ಹೊಟೇಲ್ ಸಮೀಪ ಘಟನೆ ನಡೆದಿದೆ. ಕಾರಿನ ಟೈರ್ ಸ್ಪೋಟಗೊಂಡಿದ್ದರಿಂದ ಚಾಲಕಿಯ ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಬೈಕುಗಳಿಗೆ ಹಾನಿಯಾಗಿದೆ. ಭದ್ರಾವತಿ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ ಈ ಮೇಲ್ – … Read more

ಶಿವಮೊಗ್ಗದಲ್ಲಿ ಗ್ಯಾಸ್ ಏಜೆನ್ಸಿ ಕೊಡಿಸುವುದಾಗಿ ನಂಬಿಸಿ ಐದು ಲಕ್ಷ ರೂ. ವಂಚನೆ

Doddapete police station in shimoga

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಗ್ಯಾಸ್ ಏಜೆನ್ಸಿ ಕೊಡಿಸುವುದಾಗಿ ನಂಬಸಿ ವಂಚನೆ ಮಾಡಿರುವ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಮನೆ ಬಡಾವಣೆಯ ಮಹಿಳೆಯೊಬ್ಬರಿಗೆ ಖಾಸಗಿ ಎಲ್‍ಪಿಜಿ ಗ್ಯಾಸ್ ಏಜೆನ್ಸಿ ಕೊಡಿಸುವುದಾಗಿ ನಂಬಿಸಿ, ಹಣ ಪಡೆಯಲಾಗಿದೆ. ಮೊದಲಿಗೆ ಎರಡು ಲಕ್ಷ, ಬಳಿಕ ಮೂರು ಲಕ್ಷ ರೂ. ಹಣ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ. ಎಲ್‍ಪಿಜಿ ಗ್ಯಾಸ್ ಕಂಪನಿಯ ಏಜೆನ್ಸಿ ಕೊಡಿಸುವುದಾಗಿ ನಂಬಿಸಿ, ಹೊಸಮನೆ ಬಡಾವಣೆಯ ಮಹಿಳೆಯೊಬ್ಬರಿಂದ ಹಣ ಪಡೆಯಲಾಗಿದೆ. ಐದು ಲಕ್ಷ ರೂ. … Read more

ಶಿವಮೊಗ್ಗ ವೆಂಕಟೇಶನಗರದ ಮನೆಯೊಂದರ ಬಾವಿಗೆ ಬಿದ್ದು ನಿವೃತ್ತ ಶಿಕ್ಷಕಿ ಸಾವು

020721 Retired Teacher Drowned in Well 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021 ಮಹಿಳೆಯೊಬ್ಬರು ಶಿವಮೊಗ್ಗದ ವೆಂಕಟೇಶನಗರದಲ್ಲಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೋಟರ್‍ ಪರಿಶೀಲನೆ ವೇಳೆ ಘಟನೆ ನಡೆದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಿವೃತ್ತ ಶಿಕ್ಷಕಿ ನೀಲಮ್ಮ (73) ಮೃತರು. ಮನೆಯ ಕಾಂಪೌಂಡ್‍ನಲ್ಲಿದ್ದ ಬಾವಿಗೆ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹೇಗಾಯ್ತು ಘಟನೆ? ಕಾರಣವೇನು? ನೀಲಮ್ಮ  ವೆಂಕಟೇಶನಗರದಲ್ಲಿರುವ ತಮ್ಮ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಮನೆಯ ಕಾಂಪೌಂಡ್‍ನೊಳಗಿದ್ದ ಬಾವಿಗೆ ಅಳವಡಿಸಿದ್ದ ಮೋಟರ್ ಕೆಟ್ಟು ಹೋಗಿತ್ತು. ನಿನ್ನೆ ಸಂಜೆ ಮೋಟರ್ … Read more

ಮಾನವೀಯತೆ ಮೆರೆದ ಮಹಿಳಾ ಎಎಸ್ಐ, ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್

020820 Police Help A Lady in Sagara Talaguppa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2020 ವಿವಸ್ತ್ರಳಾಗಿ ಓಡಾಡುತ್ತಿದ್ದ ಮಹಿಳೆಯೊಬ್ಬರಿಗೆ ಎಎಸ್‍ಐ ಒಬ್ಬರು ಬಟ್ಟೆ ತೊಡಿಸಿ, ಊಟ ಮಾಡಿಸಿ, ಊರಿಗೆ ಬಸ್ಸು ಹತ್ತಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿದ್ದು, ಎಎಸ್ಐ ಕ್ರಮಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ತಾಳಗುಪ್ಪದಲ್ಲಿ ಮಹಿಳೆಯೊಬ್ಬರು ಬಟ್ಟೆ ಇಲ್ಲದೆ ಓಡಾಡುತ್ತಿದ್ದರು. ಬಕ್ರಿದ್ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಎಎಸ್‍ಐ ಮೀರಾಬಾಯಿ ಇದನ್ನು ಗಮನಿಸಿ, ಮಹಿಳೆಗೆ ಬಟ್ಟೆ ತೊಡಿಸಿ, ಊಟ, ತಿಂಡಿ ಕೊಡಿಸಿ, ಆಪ್ತ ಸಮಾಲೋಚನೆ ಮಾಡಿ, ಊರಿಗೆ ಕಳುಹಿಸಿದ್ದಾರೆ. ಮಹಿಳೆ … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಕರೋನ ಸೋಂಕಿತ ವೃದ್ಧೆ ಸಾವು

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020 ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗಿ ಮೃತರಾದವರ ಸಂಖ್ಯೆ ೯ಕ್ಕೆ ಏರಿಕೆಯಾಗಿದೆ. ಉಸಿರಾಟದ ತೊಂದರೆಯಿಂದ ಸಾವು ಕರೋನಾ ಸೋಂಕಿಗೆ ತುತ್ತಾಗಿದ್ದ ೯೦ ವರ್ಷದ ವೃದ್ಧೆಗೆ ರಾತ್ರಿ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವೆಂಟಿಲೇಟರ್ ವ್ಯವಸ್ಥೆ ಮಾಡಿದರೂ ಚೇತರಿಸಿಕೊಳ್ಳದೆ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವಾರದ ಹಿಂದೆ ಆಸ್ಪತ್ರೆಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ವೃದ್ಧೆಯನ್ನು … Read more

ವಿದ್ಯಾನಗರ ರೈಲ್ವೆ ನಿಲ್ದಾಣದ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಮಹಿಳೆ ಶವ ಪತ್ತೆ

ಶಿವಮೊಗ್ಗ ಲೈವ್.ಕಾಂ | SHIMOGA | 2 ಜನವರಿ 2020 ರೈಲ್ವೆ ನಿಲ್ದಾಣದ ಪಾರ್ಕಿಂಗ್’ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಮೃತದೇಹವು ಕೊಳೆತ ಸ್ಥತಿಯಲ್ಲಿ ಪತ್ತೆಯಾಗಿದ್ದು, ಗುರುತಿಸಲು ಅಸಾಧ್ಯವಾಗಿದೆ. ಮಹಾದೇವಿ ಟಾಕೀಸ್ ರೈಲ್ವೆ ನಿಲ್ದಾಣದ ಪಾರ್ಕಿಂಗ್’ನಲ್ಲಿ ಘಟನೆ ನಡೆದಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಮಾರು ಹತ್ತು ದಿನದ ಹಿಂದೆ, ಅಪರಿಚಿತ ವ್ಯಕ್ತಿಯೊಬ್ಬ KA 20 MA 8877 ನಂಬರಿನ ಮಾರುತಿ ಓಮ್ನಿ ಕಾರನ್ನು ತಂದ ರೈಲ್ವೆ … Read more

ಮತ್ತೊಂದು ಸುತ್ತಿನ ರೌಡಿ ಪರೇಡ್, ಎಷ್ಟೆಲ್ಲ ರೌಡಿಗಳು ಬಂದಿದ್ದರು? ಯಾರಿಗೆ ಏನೇನು ವಾರ್ನಿಂಗ್ ಕೊಟ್ರು ಗೊತ್ತಾ ಎಸ್.ಪಿ?

ಶಿವಮೊಗ್ಗ ಲೈವ್.ಕಾಂ | 20 ಮೇ 2019 ಶಿವಮೊಗ್ಗ ನಗರದಲ್ಲಿ ಇವತ್ತು ಎರಡನೇ ಹಂತದ ರೌಡಿಗಳ ಪರೇಡ್ ನಡೆಸಲಾಯಿತು. ಸುಮಾರು 250 ರೌಡಿಗಳು ಇವತ್ತಿನ ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಪ್ರತಿಯೊಬ್ಬರ ಫೈಲ್ ಪರಿಶೀಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಖಡಕ್ ವಾರ್ನಿಂಗ್ ನೀಡಿದರು. ಡಿಎಆರ್ ಮೈದಾನದಲ್ಲಿ ಎರಡನೇ ಹಂತದ ರೌಡಿಗಳ ಪರೇಡ್ ನಡೆಸಲಾಯಿತು. ಶಿವಮೊಗ್ಗ ಉಪ ವಿಭಾಗದ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ರೌಡಿಗಳು ಪರೇಡ್’ನಲ್ಲಿ ಪಾಲ್ಗೊಂಡಿದ್ದರು. ಮೇ 13ರಂದು ಮೊದಲ ಹಂತದ ರೌಡಿಗಳ ಪರೇಡ್ ನಡದಿತ್ತು. 300 ರೌಡಿಗಳು ಅವತ್ತು … Read more