ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿದವನು ಒಬ್ಬನಲ್ಲ, ಘಟನೆಗೇನು ಕಾರಣ?

Cloath-Shops-closed-in-Gandhi-Bazaar

SHIVAMOGGA LIVE NEWS | SHIMOGA | 9 ಜೂನ್ 2022 ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರಿಗೆ ಚಾಕು ಇರಿತ ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಹಳೆ ವೈಷಮ್ಯವೆ ಘಟನೆಗೆ ಕಾರಣ ಎಂದು ಮೆಲ್ನೋಟಕ್ಕೆ ತಿಳಿದು ಬಂದಿದೆ. (ASSAULT) ಚೋರ್ ಬಜಾರ್’ನಲ್ಲಿ ಬಟ್ಟೆ ವ್ಯಾಪಾರಿ ಸೆಂದಿಲ್ ಕುಮಾರ್ (43) ಎಂಬುವವರಿಗೆ ಚಾಕುವಿನಿಂದ ಇರಿಯಲಾಗಿತ್ತು. ಎದೆ ಭಾಗ, ಕಿಬ್ಬೊಟ್ಟೆ, ಎಡ ತೊಡೆಗೆ ಮಾರಕಾಸ್ತ್ರಗಳಿಂದ ಇರಿಯಲಾಗಿತ್ತು. ಕೂಡಲೆ ಸೆಂದಿಲ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. … Read more

ವೈರಲ್ ಹಿಂದಿನ ಸತ್ಯ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ವರ್ಗಾವಣೆ ನಿಜಾನಾ?

IPS Police Cap

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022 ಹರ್ಷ ಹತ್ಯೆ ಮತ್ತು ಉದ್ವಿಗ್ನ ಪರಿಸ್ಥಿತಿ ಬೆನ್ನಿಗೆ, ಜಿಲ್ಲಾ ರಕ್ಷಣಾಧಿಕಾರಿ ಅವರ ವರ್ಗಾವಣೆಯಾಗಿದೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಐಪಿಎಸ್ ಅಧಿಕಾರಿ ಯತೀಶ್ ಚಂದ್ರ ಅವರು ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ನೇಮಕವಾಗಿದ್ದಾರೆ ಎಂದು ಹಬ್ಬಿದೆ. ಹರ್ಷ ಹತ್ಯೆ ನಂತರದ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಹರಸಾಹಸ ಪಟ್ಟಿತು. ಹತ್ಯೆ ಸಂಬಂಧ ಈವರೆಗೂ 8 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಗಲಭೆ ನಡೆಸಿದವರಿಗೆ ಶೋಧ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇನ್ಮುಂದೆ ಕರ್ಪ್ಯೂ ಮತ್ತಷ್ಟು ಕಠಿಣ, ಲಾಠಿ ಚಾರ್ಜ್ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

Shimoga-SP-Lakshmi-Prasad

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021 ಶಿವಮೊಗ್ಗದಲ್ಲಿ ಕರ್ಫ್ಯೂ ಮತ್ತಷ್ಟು ಕಠಿಣವಾಗಿದೆ. ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಬೇಕು, ಕರೋನ ಸೋಂಕು ಹರಡುವುದನ್ನು ತಡೆಯಬೇಕು ಅನ್ನುವ ಉದ್ದೇಶದಿಂದ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತಿನಿಂದ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ವಿವರಿಸಿದ್ದಾರೆ. ಬೆಳಗ್ಗೆ ಹತ್ತೂವರೆನೇ ಲಾಸ್ಟ್ ಅಗತ್ಯ ವಸ್ತು ಖರೀದಿ, ನೌಕರರು, ಕಟ್ಟಡ ಕಾರ್ಮಿಕರ ಓಡಾಟ, ಔಷಧ, ಮಾತ್ರೆಗಳನ್ನು … Read more