ಹಿರಿಯ ಸಾಹಿತಿ ಡಾ.ಲಕ್ಷ್ಮೀನಾರಾಯಣ ಭಟ್ಟ ಇನ್ನಿಲ್ಲ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021 ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಡಾ. ಎನ್‍.ಎಸ್.ಲಕ್ಷ್ಮೀನಾರಾಯಣ ಭಟ್ಟ (85) ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಬೆಳಗಿನ ಜಾವ ಡಾ. ಲಕ್ಷ್ಮೀನಾರಾಯಣ ಭಟ್ಟ ಅವರು ಕೊನೆಯುಸಿರೆಳೆದಿದ್ದಾರೆ. ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಡಾ. ಲಕ್ಷ್ಮೀನಾರಾಯಣ ಭಟ್ಟ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರು. 1936ರ ಅಕ್ಟೋಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದರು. ತಂದೆ ಶಿವರಾಮ ಭಟ್ಟ, … Read more