ಶಿವಮೊಗ್ಗದಲ್ಲಿ ಪ್ರಚಾರಕ್ಕೆ ತೆರಳಿದ್ದ ಗೃಹ ಸಚಿವರಿಗೆ ಘೆರಾವ್‌, ತಾಂಡಾ ನಿವಾಸಿಗಳಿಂದ ಘೋಷಣೆ

Gherao-For-Home-Minister-Araga-Jnanendra-at-Mandenakoppa-Tanda-in-Shimoga

SHIVAMOGGA LIVE NEWS | 25 APRIL 2023 SHIMOGA : ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರಿಗೆ ಮಂಡೆನಕೊಪ್ಪ ತಾಂಡಾದಲ್ಲಿ (Tanda) ಪ್ರತಿಭಟನೆಯ ಬಿಸಿ ತಟ್ಟಿದೆ. ಪ್ರಚಾರ ಭಾಷಣ ಮಾಡದೆಯೆ ಗೃಹ ಸಚಿವರು ಹಿಂತಿರುಗುವಂತಾಯಿತು. ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ ತಾಲೂಕಿನ ಮಂಡನೆಕೊಪ್ಪ ತಾಂಡಾದಲ್ಲಿ (Tanda) ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಚಾರಕ್ಕೆ ತೆರಳಿದ್ದರು. ಗ್ರಾಮದ ದುರ್ಗಾದೇವಿ ದೇವಸ್ಥಾನದ ಬಳಿ ಆರಗ ಜ್ಞಾನೇಂದ್ರ ಅವರಿಗೆ ಮುತ್ತಿಗೆ ಹಾಕಿದ ಯುವಕರು ಘೋಷಣೆಗಳನ್ನು … Read more

ತಾಂಡಾಗಳ ಮುಂದೆ ಎಚ್ಚರಿಕೆಯ ಫ್ಲೆಕ್ಸ್ ಪ್ರತ್ಯಕ್ಷ, ಏನಿದೆ? ಎಚ್ಚರಿಕೆ ಯಾರಿಗೆ?

Banjara-Banner-in-shikaripura-tanda.jpg

SHIVAMOGGA LIVE NEWS | 27 MARCH 2023 SHIKARIPURA : ಒಳ ಮೀಸಲಾತಿ ವಿರೋಧಿಸಿ ಬಂಜಾರ (Banjara) ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಮತ್ತೊಂದು ತಿರುವು ಪಡೆದಿದೆ. ಶಿಕಾರಿಪುರದ ತಾಂಡಗಳಲ್ಲಿ ರಾಜಕಾರಣಿಗಳಿಗೆ ಎಚ್ಚರಿಕೆ ನೀಡುವ ಬ್ಯಾನರ್‌ಗಳು ಪ್ರತ್ಯಕ್ಷವಾಗಿವೆ. ಶಿಕಾರಿಪುರ ತಾಲೂಕಿನಲ್ಲಿ 69 ತಾಂಡಗಳಿವೆ. ಈ ಪೈಕಿ ಹಲವು ತಾಂಡಗಳಲ್ಲಿ ಫ್ಲೆಕ್ಸ್ ಪ್ರತ್ಯಕ್ಷವಾಗಿವೆ. ಊರಿನ ಮುಂಭಾಗ ಎಚ್ಚರಿಕೆಯ ಸಂದೇಶಗಳಿರುವ ಫ್ಲೆಕ್ಸ್ ಕಟ್ಟಲಾಗಿದೆ. ಫ್ಲೆಕ್ಸ್‌ನಲ್ಲಿ ಏನಿದೆ? ತಾಂಡಾಗಳ ಮುಂಭಾಗ ಫ್ಲೆಕ್ಸ್ ಹಾಕಲಾಗಿದೆ. ‘ನಮ್ಮ ತಾಂಡ, ನಮ್ಮ ರಾಜ್ಯ’ ಎಂದು ಘೋಷಿಸಲಾಗಿದೆ. … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಅದ್ಧೂರಿಯಾಗಿ ಮೇರಾ ಆಚರಣೆ, ಹೇಗಿತ್ತು ವೈಭವ?

061121 Mera Deepavali in Banjara Community

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ನವೆಂಬರ್ 2021 ದೀಪಾವಳಿ ಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ತಾಂಡಾಗಳಲ್ಲಿ ಮೇರಾ ಹಬ್ಬವನ್ನು ವೈಭವದಿಂದ ಆಚರಿಸಲಾಯಿತು. ಕರೋನ ಹಿನ್ನೆಲೆ ಕಳೆದ ವರ್ಷ ಆಚರಣೆಗೆ ಅಡ್ಡಿಯುಂಟಾಗಿತ್ತು. ಈ ಭಾರಿ ಸಾಂಪ್ರದಾಯಿಕವಾಗಿ ಮೇರಾ ಆಚರಿಣೆ ಮಾಡಲಾಯಿತು. ಆಯನೂರಿನಲ್ಲಿ ಲಂಬಾಣಿ ಸಮುದಾಯದವರ ಮೇರಾ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಸಂಪ್ರದಾಯ, ಆಚರಣೆಗಳೆಂದರೆ ಮೂಗು ಮುರಿಯುವವರ ಮಧ್ಯೆ, ಲಂಬಾಣಿ ಸಮುದಾಯದವರು ಮೇರಾ ಅಚರಣೆಯನ್ನು ಮುಂದುವರೆಸುತ್ತಿದ್ದಾರೆ. ಇದು ಸಮುದಾಯವನ್ನು ಸಾಂಪ್ರದಾಯಿಕವಾಗಿ ಗಟ್ಟಿಗೊಳಿಸುತ್ತಿದೆ. ಮೇರಾ ಹಬ್ಬ ಅಂದರೇನು? … Read more

ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ ಹೇಳಿದ್ದೇನು?

160721 DK Shivakumar at Shikaripura Lambani Samvada 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 ಜುಲೈ 2021 ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರದ ಬೇಗೂರು ಮರಡಿ ತಾಂಡಾದಲ್ಲಿ ಲಂಬಾಣಿ ಸಮುದಾಯದವರ ಜೊಎಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. ಡಿಕೆಶಿ ಏನೇನು ಹೇಳಿದರು? ಅರಣ್ಯ ಹಕ್ಕು ಕಾಯಿದೆಗೆ ತಿದ್ದುಪಡಿ ತರುವುದಕ್ಕೆ ಕಂದಾಯ ಭೂಮಿ ಅರಣ್ಯ ಇಲಾಖೆಗೆ ಇಂಡೀಕರಣ ಮಾಡಿರುವುದರ ವಿರುದ್ಧ ಕೇಂದ್ರ, ರಾಜ್ಯದಲ್ಲಿ ಹೋರಾಟ ಮಾಡಿ ರೈತರಿಗೆ ಅನುಕೂಲ ಕಲ್ಪಿಸುವುದಕ್ಕೆ ಕಾಂಗ್ರೆಸ್ … Read more

AYANUR | ಸೂರ್ಯ ಮುಳುಗುತ್ತಿದ್ದಂತೆ ಊರು ಬಿಡ್ತಾರೆ, ಗಡಿ ದಾಟಿಸುವ ಪದ್ಧತಿ ಮುಗಿಯೋತನಕ ಒಬ್ಬರೂ ಮನೆಗೆ ಬರಲ್ಲ

100221 Ayanur Kote Tanda Gadi Pooje 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಆಯನೂರು ಸಮೀಪ ರಾತ್ರಿ ವೇಳೆ ಗ್ರಾಮ ತೊರೆದು, ವಿಶೇಷ ಪೂಜೆ ಸಲ್ಲಿಸುವ ಆಚರಣೆ ನಡೆಯಿತು. ಬಂಜಾರ ಸಮುದಾಯದವರು ಒಂದೆಡೆ ಸೇರಿ ಈ ವಿಶೇಷ ಆಚರಣೆ ಮಾಡಿದರು. ಆಯನೂರು ಸಮೀಪದ ಕೋಟೆ ತಾಂಡದವರು ಊರ ಹೊರಗೆ ಈ ಸಂಪ್ರದಾಯ ನೆರವೇರಿಸಿದರು. ಊರಿನ ಹೊರಗೆ ಗದ್ದೆ ಬಯಲಿನಲ್ಲಿ ಅಡುಗೆ ಮಾಡಿ, ಎಲ್ಲರೂ ಒಟ್ಟಿಗೆ ಊಟ ಮಾಡಿದರು. ಮಂಗಳವಾರ ರಾತ್ರಿ ಈ ವಿಶೇಷ ಆಚರಣೆ … Read more