ಫೋನ್ ಬಂತು ಅಂತಾ ಎಚ್ಚರವಾಗಿ ಪಕ್ಕದ ಸೀಟ್ ಕಡೆ ಕಣ್ಣು ಹಾಯಿಸಿದ ಇಂಜಿನಿಯರ್ಗೆ ಕಾದಿತ್ತು ಆಘಾತ
SHIMOGA, 5 SEPTEMBER 2024 : KSRTC ಬಸ್ಸಿನಲ್ಲಿ ಪ್ರಯಾಣಿಕರೊಬ್ಬರಿಗೆ ಸೇರಿದ ಬ್ಯಾಗ್ ಕಳ್ಳತನ ಮಾಡಲಾಗಿದೆ. ಅದರಲ್ಲಿ ಲ್ಯಾಪ್ ಟಾಪ್ ಸೇರಿ ವಿವಿಧ ವಸ್ತುಗಳಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ ತಾಲೂಕು ಕಮ್ಮರಡಿ ಮೂಲದ ಇಂಜಿನಿಯರ್ ಸುಹೈಬತ್ ಉಲ್ ಅಸ್ಲಾಮಿಯಾ ಎಂಬುವರು ಬೆಂಗಳೂರಿನಿಂದ ತಮ್ಮೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಎಚ್ಚರವಾದಾಗ ಬ್ಯಾಗ್ ನಾಪತ್ತೆ ಸುಹೈಬತ್ ಉಲ್ ಅಸ್ಲಾಮಿಯಾ ಅವರು ಬೆಂಗಳೂರಿನಿಂದ ಶೃಂಗೇರಿಗೆ ತೆರಳುವ ಬಸ್ ಹತ್ತಿದ್ದರು. ಆ ಬಸ್ಸು ಬೆಳಗ್ಗೆ 5 ಗಂಟೆಗೆ ಶಿವಮೊಗ್ಗಕ್ಕೆ ಬಂದು ಶೃಂಗೇರಿ ಕಡೆಗೆ … Read more