ಸೊರಬದಲ್ಲಿ ಮಂಜಮ್ಮ ಅಂತ್ಯಕ್ರಿಯೆ, ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿ ಹಲವರಿಂದ ಅಂತಿಮ ದರ್ಶನ

BY-Vijayendra-Araga-Jnanendra-Payed-last-respects-to-Haratalu-Halappa-Mother

ಸೊರಬ: ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ನಿವಾಸದಲ್ಲಿ ಶನಿವಾರ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದ್ದು, ಸ್ವಗ್ರಾಮ ಸೊರಬ ತಾಲೂಕಿನ ಹೊಳೆಕೊಪ್ಪದಲ್ಲಿ ಭಾನುವಾರ ಸಕಲ ವಿಧಿಗಳೊಂದಿಗೆ ಅಂತ್ಯ ಸಂಸ್ಕಾರ (Last Rites) ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್ ಸೇರಿದಂತೆ ಸೊರಬ, ಸಾಗರ, ಹೊಸನಗರ ಕ್ಷೇತ್ರದ ರಾಜಕೀಯ ಗಣ್ಯರು ಮತ್ತು ಸ್ಥಳೀಯ ಮುಖಂಡರು ಭೇಟಿ ನೀಡಿ ಸಂತಾಪ ಸೂಚಿಸಿದರು. ಇದನ್ನೂ … Read more

ವಾಯುಸೇನೆ ಅಧಿಕಾರಿ ಮಂಜುನಾಥ್‌ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್‌ ಮಾಹಿತಿ

Airforce-officer-manjunath-last-rites-a-hosanagara

SHIVAMOGGA LIVE NEWS, 9 FEBRUARY 2025 ಹೊಸನಗರ : ಉತ್ತರ ಪ್ರದೇಶದ ಆಗ್ರಾದಲ್ಲಿ ಹುತಾತ್ಮರಾದ ವಾಯುಸೇನೆ ವಾರಂಟ್‌ ಆಫೀಸರ್‌ ಸಿ.ಜಿ.ಮಂಜುನಾಥ್‌ (36) ಅವರ ಅಂತ್ಯಕ್ರಿಯೆ (Last Rites) ಹುಟ್ಟೂರು ಸಂಕೂರು ಗ್ರಾಮದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಇದಕ್ಕೂ ಮುನ್ನ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯ ಜನರು ಪಾಲ್ಗೊಂಡಿದ್ದರು. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕೂರು ಗ್ರಾಮದಲ್ಲಿ ಸಿ.ಜಿ.ಮಂಜುನಾಥ್‌ ಅವರ ಅಂತ್ಯಕ್ರಿಯೆ ನೆರವೇರಿತು. ಸಹೋದರನಿಂದ ಅಗ್ನಿಸ್ಪರ್ಶ ಸಂಕೂರಿನಲ್ಲಿ ಮನೆಯ ಆವರಣದಲ್ಲಿಯೆ ಸಿ.ಜಿ.ಮಂಜುನಾಥ್‌ ಅವರ … Read more

ಸರ್ಕಾರಿ ಗೌರವದೊಂದಿಗೆ ಹೆಡ್‌ ಕಾನ್ಸ್‌ಟೇಬಲ್‌ ಅಂತ್ಯ ಸಂಸ್ಕಾರ

Head-Constable-Parashuram-last-rites-at-Soraba

SHIVAMOGGA LIVE NEWS, 14 DECEMBER 2024 ಸೊರಬ : ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಪರಶುರಾಮ್‌ ಅವರ ಅಂತ್ಯಕ್ರಿಯೆಯನ್ನು (Last Rites) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಅವರ ಹುಟ್ಟೂರು ಸೊರಬ ತಾಲೂಕು ಸಂಪಗೋಡು ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು. ಶಿವಮೊಗ್ಗಕ್ಕೆ ಬಂದಾಗ ಹೃದಯಾಘಾತ ಪರಶುರಾಮ್‌ ಅವರು ತೀರ್ಥಹಳ್ಳಿಯ ಹೈವೇ ಪ್ಯಾಟ್ರೋಲ್‌ ವಾಹನದ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ತವ್ಯ ನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದಾಗ ಹೃದಯಾಘಾತ ಸಂಭವಿಸಿತ್ತು. ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ … Read more

ಜಲಪಾತದಲ್ಲಿ ಜಾರಿಬೀಳುವ ಮುನ್ನ ಸೆಲ್ಫಿ ವಿಡಿಯೋ, ಮದುವೆ ಶಾಸ್ತ್ರದ ಬಳಿಕ ಭದ್ರಾವತಿಯಲ್ಲಿ ಶರತ್‌ ಅಂತ್ಯಕ್ರಿಯೆ

Bhadravathi-Sharath-at-Arishinagundi-Falls

SHIVAMOGGA LIVE | 31 JULY 2023 BHADRAVATHI : ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಶರತ್‌ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ನೆರವೇರಿತು. ತಮಿಳು ಗೌಂಡರ್‌ ಸಂಪ್ರದಾಯದಂತೆ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ತಡರಾತ್ರಿ ಮೃತದೇಹ ಮನೆಗೆ ಜು.23ರಂದು ಅರಿಶಿನಗುಂಡಿ ಜಲಪಾತದಲ್ಲಿ (Arasinagundi Falls) ಶರತ್‌ ಕಾಲು ಜಾರಿ ಬಿದ್ದಿದ್ದ. ಇದರ ವಿಡಿಯೋ ವೈರಲ್‌ ಆಗಿತ್ತು. ಶರತ್‌ಗಾಗಿ ತೀವ್ರ ಹುಡುಕಾಟ ನಡೆದಿತ್ತು. ಜು.30ರಂದು ಶರತ್‌ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಭದ್ರಾವತಿಯ ಕೆ.ಹೆಚ್.ನಗರಕ್ಕೆ … Read more