‘ಲಾಠಿ ಚಾರ್ಜ್‌ ಮಾಡಿದ ಪೊಲೀಸರನ್ನು ವಜಾಗೊಳಿಸಬೇಕು, ಸಿಎಂ ರಾಜೀನಾಮೆ ಕೊಡಬೇಕು’

Protest-against-lati-charge-in-Shimoga.

SHIVAMOGGA LIVE NEWS, 13 DECEMBER 2024 ಶಿವಮೊಗ್ಗ : ಪಂಚಮಸಾಲಿ, ದೀಕ್ಷಾ ಮಲೆಗೌಡ-ಗೌಡ ಲಿಂಗಾಯತರಿಗೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಬೆಳಗಾವಿಯಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮಾಡುತ್ತಿದ್ದವರ ಮೇಲೆ ಲಾಠಿ ಪ್ರಹಾರ (Lati Charge) ನಡೆಸಿದ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಶಿವಮೊಗ್ಗ ಶಾಖೆಯಿಂದ ಗುರುವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಲಾಯಿತು.  ಸ್ವತಃ ಹಿರಿಯ ಪೊಲೀಸ್ ಅಧಿಕಾರಿ ಆರ್.ಹಿತೇಂದ್ರ ಅವರು … Read more