ಶಿವಮೊಗ್ಗದ ವಿದ್ಯಾರ್ಥಿನಿಗೆ 5ನೇ ಸ್ಥಾನ, ಖೇಲೋ ಇಂಡಿಯಾಗೆ ಆಯ್ಕೆ | ಆಯನೂರು ಕಾಲೇಜುಗಳಲ್ಲಿ ಜ.4ರಂದು ಕಾರ್ಯಕ್ರಮ
SHIVAMOGGA LIVE NEWS | 3 JANUARY 2023 ಅಥ್ಲೆಟಿಕ್ಸ್ನಲ್ಲಿ ಪ್ರಜ್ಞಾ ಸಾಧನೆ SHIMOGA : ಒಡಿಸ್ಸಾದ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ ಕ್ರೀಡಾಕೂಟದ 400 ಮೀಟರ್ ಹರ್ಡಲ್ಸ್ನಲ್ಲಿ ಶಿವಮೊಗ್ಗ ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿನಿ ಕೆ.ಪ್ರಜ್ಞಾ ಐದನೇ ಸ್ಥಾನ ಪಡೆದಿದ್ದಾರೆ. ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ. ಪ್ರಜ್ಞಾಳ ಸಾಧನೆಗೆ ಕಾಲೇಜು ಪ್ರಾಂಶುಪಾಲರಾದ ಡಾ. ಎ.ಅನಲ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕಾಂತರಾಜ್, ಸಿಬ್ಬಂದಿ, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ಉದ್ಘಾಟನೆ ಮತ್ತು ಸಮಾರೋಪ … Read more