ಆಲ್ಕೊಳ ಸರ್ಕಲ್’ನಲ್ಲಿ ತಪ್ಪಿತು ದುರಂತ, ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಗುವಿನ ಪ್ರಾಣ
SHIVAMOGGA LIVE NEWS | POT HOLE | 28 ಏಪ್ರಿಲ್ 2022 ಆಟೋ ಚಾಲಕರೊಬ್ಬರ ಸಮಯ ಪಜ್ಞೆ ಮತ್ತು ಧೈರ್ಯ ಮಗುವಿನ ಪ್ರಾಣ ಕಾಪಾಡಿದೆ. ಶಿವಮೊಗ್ಗ ನಗರದ ಪ್ರಮುಖ ರಸ್ತೆಯೊಂದರ ಪಕ್ಕದಲ್ಲಿ ತೋಡಲಾಗಿದ್ದ ಗುಂಡಿಯೊಳಗೆ ಬಿದ್ದ ಮಗುವನ್ನು ಆಟೋ ಚಾಲಕ ರಕ್ಷಣ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸರ್ಕಲ್’ನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಆಟೋ ಚಾಲಕ ಲೋಕೇಶ್ ಅವರ ಸಮಯ ಪ್ರಜ್ಞೆ ದುರ್ಘಟನೆ ತಪ್ಪಿಸಿದೆ. ಏನಿದು ಘಟನೆ? ಕಳೆದ ರಾತ್ರಿ ತಾಯಿ ಮತ್ತು ಮೂರು ವರ್ಷದ … Read more