ಈಶ್ವರಪ್ಪ ಬಿಗಿ ಪಟ್ಟು, ಕುತೂಹಲ ಮೂಡಿಸಿದ ಸಂಧಾನ ಯತ್ನ, ಇವತ್ತು ಇಡೀ ದಿನ ಏನೇನು ನಡೆಯಿತು?

Eshwarappa-builds-curiosity

SHIVAMOGGA LIVE NEWS | 17 MARCH 2024 SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮುನಿಸು ತಣಿಸಲು ಇವತ್ತು ಬಿಜೆಪಿ ಮುಖಂಡರು ಇನ್ನಿಲ್ಲದ ಪ್ರಯತ್ನ ನಡೆಸಿದರು. ಬೆಳಗ್ಗೆಯಿಂದಲು ಈಶ್ವರಪ್ಪ ಮನೆಗೆ ರಾಜ್ಯ, ರಾಷ್ಟ್ರಮಟ್ಟದ ಬಿಜೆಪಿ ನಾಯಕರು ಭೇಟಿ ನೀಡಿದ್ದರು. ಸಂಧಾನ ನಡೆಸಿ, ಪ್ರಧಾನಿ ಮೋದಿ ಅವರ ಸಮಾವೇಶಕ್ಕೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಬೆಳಗ್ಗೆಯಿಂದ ಏನೇನು ನಡೆಯಿತು? ರಾಜ್ಯ, ಜಿಲ್ಲಾ ಮಟ್ಟದ ನಾಯಕರ ನಿಯೋಗ ಭಾನುವಾರ ಬೆಳಗ್ಗೆ ವಿಧಾನ ಪರಿಷತ್‌ ಸಚೇತಕ ಎನ್.ರವಿಕುಮಾರ್‌, ಶಾಸಕ ಆರಗ … Read more

ಆಯನೂರು ಮಂಜುನಾಥ್‌ ವಿರುದ್ಧ ಕಾಂಗ್ರೆಸ್‌ ಮುಖಂಡರಿಂದಲೇ ದೂರು, ಕಾರಣವೇನು?

complaint-against-ayanuru-Manjunath-by-congress-leaders

SHIVAMOGGA LIVE NEWS | 27 JANUARY 2024 SHIMOGA : ಕೆಪಿಸಿಸಿ ವಕ್ತಾರ, ವಿಧಾನ ಪರಿಷತ್‌ ಮಾಜಿ ಸದಸ್ಯ ಆಯನೂರು ಮಂಜುನಾಥ್‌ ಅವರ ವಿರುದ್ಧ ಕಾಂಗ್ರೆಸ್‌ ಮುಖಂಡರು ದೂರು ನೀಡಿದ್ದಾರೆ. ಕಾಂಗ್ರೆಸ್‌ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರಿಗೆ ದೂರು ನೀಡಿದ್ದು, ಶಿಸ್ತು ಕ್ರಮಕ್ಕೆ ಒತ್ತಾಯಿಸಿದ್ದಾರೆ. ದೂರಿನಲ್ಲಿ ಏನಿದೆ? ಇತ್ತೀಚೆಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಕೊಂಡ ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೀಶ್ ಅವರ ಕುರಿತು … Read more

ರಸ್ತೆ ಕಾಮಗಾರಿ ಕಳಪೆ, ಜಿಲ್ಲಾಧಿಕಾರಿಯಿಂದಲೇ ಆಗಲಿ ಪರಿಶೀಲನೆ

AAP-protest-against-road-work-in-Shimoga

SHIVAMOGGA LIVE NEWS | SHIMOGA | 26 ಜುಲೈ 2022 ನಿರ್ಮಾಣ ಹಂತದ ರಸ್ತೆ (ROAD WORK) ಕಾಮಗಾರಿ ಕಳಪೆಯಾಗಿದ್ದು, ಜಿಲ್ಲಾಧಿಕಾರಿ ಅವರು ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ನಗರದ ಸೋಮಿನಕೊಪ್ಪ ಆಟೋ ಕಾಲನಿಯಲ್ಲಿ ನಿರ್ಮಾಣ ಹಂತದಲ್ಲಿರುವ ರಸ್ತೆ ಕಾಮಗಾರಿ ಕಳಪೆಯಾಗಿದೆ. ಇದನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳು ಸೂಕ್ತ ಆದೇಶ ನೀಡಬೇಕು ಎಂದು ಆಗ್ರಹಿಸಿದರು. ಡಿವಿಎಸ್ … Read more

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್, NSUI ಮುಖಂಡರ ಮೇಲೆ ಪೊಲೀಸರ ಹದ್ದಿನ ಕಣ್ಣು

police jeep

SHIVAMOGGA LIVE NEWS | SHIMOGA | 19 ಏಪ್ರಿಲ್ 2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿವಮೊಗ್ಗ ಪ್ರವಾಸದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರ ಚಲನವಲನ ಗಮನಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಬೆಳಗ್ಗೆಯಿಂದ ಮುಖಂಡರ ಮನೆಗಳ ಮುಂದೆ ಪೊಲೀಸರು ಠಿಕಾಣಿ ಹೂಡಿದ್ದಾರೆ. ಯುವ ಕಾಂಗ್ರೆಸ್, NSUI ಸೇರಿದಂತೆ ಯುವ ಮುಖಂಡರಿಗೆ ಇವತ್ತು ಬೆಳ್ಳಂಬೆಳಗ್ಗೆ ಪೊಲೀಸರು ಶಾಕ್ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಗೆಲ್ಲಾ ಮುಖಂಡರುಗಳ ಮನೆ ಮುಂದೆ ಹಾಜರಾದ ಪೊಲೀಸರು, ಮುಖ್ಯಮಂತ್ರಿಗಳ ಕಾರ್ಯಕ್ರಮ ಇರುವುದರಿಂದ ನೀವು ಇಂದು … Read more

‘ಬಿಟ್ ಕಾಯಿನ್ ಹಗರಣದಲ್ಲಿ ಶಿವಮೊಗ್ಗದ ಬಿಜೆಪಿ ನಾಯಕರು, ಅವರ ಮಕ್ಕಳು’

H-S-Sundaresh-Congress-President

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಬಿಟ್ ಕಾಯಿನ್ ಹಗರಣದಲ್ಲಿ ಜಿಲ್ಲೆಯ ಬಿಜೆಪಿಯ ಪ್ರಭಾವಿ ನಾಯಕರು ಮತ್ತು ಅವರ ಮಕ್ಕಳು ಇರುವ ಸಂಶಯವಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ಮುಖಂಡರು, ಅವರ ಮಕ್ಕಳಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ಮಾಡಬೇಕು. ಭ್ರಷ್ಟಾಚಾರ ಮತ್ತು ಲೂಟಿಯ ಹಿಂದೆ ಬಿಜೆಪಿ ನಾಯಕರು ಇದ್ದಾರೆಂಬುದು ಬಹಿರಂಗವಾಗಿದೆ. ಈಗಾಗಲೇ ಬಿಜೆಪಿಯಲ್ಲಿ ತಲ್ಲಣ ಉಂಟು … Read more

ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪಗೆ ಘೇರಾವ್ ಪ್ಲಾನ್, ಕಚೇರಿಯಲ್ಲೇ ಕಾಂಗ್ರೆಸಿಗರು ಅರಸ್ಟ್

280221 Congress Leaders Arrest at Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಫೆಬ್ರವರಿ 2021 ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಘೇರಾವ್ ಹಾಕಲು ಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರನ್ನು ಶಿವಮೊಗ್ಗದಲ್ಲಿ ಪೊಲೀಸರು ಬಂಧಿಸಿದರು. ನಮ್ಮೊಲುಮೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಸಿಎಂಗೆ ಘೆರಾವ್ ಹಾಕಲು ನಿರ್ಧರಿಸಲಾಗಿತ್ತು. ಕಾಂಗ್ರೆಸ್ ಕಚೇರಿಯನ್ನು ಸುತ್ತುವರಿದ ಪೊಲೀಸರು, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೇರಿದಂತೆ ಕಾರ್ಯಕರ್ತರನ್ನು ಬಂಧಿಸಿದರು. ಘೇರಾವ್‌ಗೆ ಕಾರಣವೇನು? ಬೆಲೆ ಏರಿಕೆಯಿಂದ ಜನರು ಕಂಗೆಟ್ಟಿದ್ದಾರೆ. ಅದನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಬೆಲೆ ಏರಿಕೆ ಬಿಸಿ ನಡುವೆ … Read more

ಶಿವಮೊಗ್ಗದ ವಿವಿಧೆಡೆ ಕಾರ್ಪೊರೇಟರ್ಗಳ ನೇತೃತ್ವದ ನಿಯೋಗದಿಂದ ರಾಜಕಾಲುವೆ ಪರಿಶೀಲನೆ, ಆಕ್ರೋಶ

110920 Corporators Visit Various Places 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಅಮೃತ್ ಯೋಜನೆ ಅಡಿಯಲ್ಲಿ ನಗರದ ರಾಜಾಕಾಲುವೆಗಳ ದುರಸ್ತಿ ಕಾರ್ಯ ಇದುವರೆಗೂ ಪೂರ್ಣಗೊಂಡಿಲ್ಲ ಎಂದು ಮಹಾ ನಗರ ಪಾಲಿಕೆ ವಿಪಕ್ಷ ನಾಯಕ ಹೆಚ್.ಸಿ.ಯೋಗೀಶ್ ಆರೋಪಿಸಿದರು. ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ, ರಾಜಾಕಾಲುವೆಗಳ ದುರಸ್ತಿ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿದ ಅವರು, ರಾಜಕಾಲು ವೆಗಳನ್ನು ರಿಪೇರಿಗೊಳಿಸುವ ಕಾರ್ಯ ಕಳೆದ ನಾಲ್ಕು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿವೆ ಎಂದು ದೂರಿದರು. ಇತ್ತೀಚಿನ ದಿನಗಳಲ್ಲಿ ಅಲ್ಪ ಮಳೆಗೂ ಸಹ ರಾಜಾಕಾಲುವೆಗಳಲ್ಲಿ … Read more