BREAKING NEWS – ಭದ್ರಾವತಿ ವಿಐಎಸ್ಎಲ್ನಲ್ಲಿ ಚಿರತೆ ಸೆರೆ
SHIVAMOGGA LIVE NEWS | 26 SEPTEMBER 2023 BHADRAVATHI : ವಿಐಎಸ್ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ (Leopard) ಸೆರೆಯಾಗಿದೆ. ಅರಣ್ಯ ಇಲಾಖೆ ಇಟ್ಟಿದ್ದ ಬೋನ್ನಲ್ಲಿ ಚಿರತೆ ಸೆರೆ ಸಿಕ್ಕಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಐಎಸ್ಎಲ್ನ ಪೀಕಾಕ್ ಯಾರ್ಡ್ನಲ್ಲಿ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ಅಲ್ಲಿ ಚಿರತೆ (Leopard) ಸೆರೆ ಸಿಕ್ಕಿದೆ. ಬೆಳಗ್ಗೆ ಕಾರ್ಮಿಕರು ಪೀಕಾಕ್ ಯಾರ್ಡ್ ಕಡೆ ಹೋದಾಗ ಚಿರತೆ ಸೆರೆಯಾಗಿರುವುದನ್ನು ಗಮನಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. … Read more