ಮಲೆನಾಡು ಶಾಸಕರಿಂದ ವಿಧಾನಸಭೆ ಸ್ಪೀಕರ್‌ಗೆ ಪತ್ರ, ಏನಿದೆ ಪತ್ರದಲ್ಲಿ? ಎಂಎಲ್‌ಎ ಹೇಳಿದ್ದೇನು?

Sagara-Beluru-Gopalakrishna-press-meet

ಸಾಗರ: ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಲೆನಾಡಿನ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಶೇಷ ಕಾಲವಕಾಶ ಕೋರಿ ಮಲೆನಾಡು ಭಾಗದ ಶಾಸಕರಿಂದ ಸ್ಪೀಕರ್‌ಗೆ ಪತ್ರ ಬರೆಯಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಸಾಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಕ್ಕುಪತ್ರ, ವನ್ಯಜೀವಿಗಳ ಉಪಟಳ, ಅಡಿಕೆಗೆ ರೋಗಬಾಧೆ ಮತ್ತಿತರ ಸಮಸ್ಯೆಗಳು ಮಲೆನಾಡು ಜನರನ್ನು ಪ್ರತಿನಿತ್ಯ ಕಾಡುತ್ತಿವೆ. ಈ ಬಗ್ಗೆ ಶಾಸನ ಸಭೆಯಲ್ಲಿ ವಿವರವಾಗಿ ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಲೆನಾಡು ಭಾಗದ ಶಾಸಕರೆಲ್ಲರೂ ಪಕ್ಷಾತೀತವಾಗಿ … Read more

ಕಚೇರಿಗೆ ಬಂದ ಪತ್ರ ಓದಿದ ಅಧಿಕಾರಿಗೆ ಕಾದಿತ್ತು ಶಾಕ್‌, ಏನಿತ್ತು ಲೆಟರ್‌ನಲ್ಲಿ?

Crime-News-General-Image

SHIVAMOGGA LIVE NEWS, 18 DECEMBER 2024 ಶಿವಮೊಗ್ಗ : ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಲಾಗಿದೆ. ಕಚೇರಿಗೆ ತಲುಪಿದ್ದ ಪತ್ರದಲ್ಲಿ (Letter) ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಪತ್ರದಲ್ಲಿ ಏನೇನಿತ್ತು? ಸಹಾಯಕ ಔಷಧ ನಿಯಂತ್ರಕರೊಬ್ಬರಿಗೆ ಬೆದರಿಕೆ ಒಡ್ಡಲಾಗಿದೆ. ನಮ್ಮವರಿಗೆ ಸೇರಿದ 14 ರಿಂದ 15 ಮೆಡಿಕಲ್‌ ಶಾಪ್‌ಗಳಿವೆ. ಅವುಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ನಿನ್ನ ಕೆಟ್ಟ ಕಾಲ ಶುರುವಾಗಿದೆ. ಎರಡ್ಮೂರು ತಿಂಗಳಿಂದ ನಿನ್ನನ್ನು ಹಿಂಬಾಲಿಸುತ್ತಿದ್ದೇವೆ. ಆ್ಯಸಿಡ್ ದಾಳಿ ಮಾಡಲು ಯುವಕರು … Read more

ಮಾಜಿ ಸಚಿವ ಈಶ್ವರಪ್ಪಗೆ ಬೆದರಿಕೆ ಪತ್ರ, ಕಾರಣವೇನು? ಏನಿದೆ ಪತ್ರದಲ್ಲಿ?

Threat-Letter-To-Eshwarappa-in-Shimoga

ಶಿವಮೊಗ್ಗ | ‘ಮುಸ್ಲಿಂ ಗೂಂಡ’ ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಅವರ ನಾಲಗೆ ಕಟ್ ಮಾಡುವುದಾಗಿ ಬೆದರಿಕೆ (THREAT) ಒಡ್ಡಲಾಗಿದೆ. ಅವರ ಮನೆಗೆ ಬೆದರಿಕೆ ಪತ್ರ (LETTER) ಕಳುಹಿಸಲಾಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು (COMPLAINT) ಸಲ್ಲಿಸಲಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಗೆ ಬೆದರಿಕೆ ಪತ್ರ ರವಾನಿಸಲಾಗಿದೆ. ಮುಸ್ಲಿಂ ಗೂಂಡಾ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪತ್ರದಲ್ಲಿ ಏನಿದೆ? ‘ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ (TIPPU SULTAN) ಬಗ್ಗೆ … Read more

ವಿಐಎಸ್ಎಲ್ ನಿವೃತ್ತ ಕಾರ್ಮಿಕರಿಂದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ

VISL Bhadravathi 1

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 19 NOVEMBER 2020 ಮನೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ವಿಐಎಸ್‍ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ಮುಂದಾಗಿದ್ದಾರೆ. ಸಹಿ ಸಂಗ್ರಹ ನಡೆಯುತ್ತಿದೆ. ಪತ್ರ ಬರೆಯಲು ಕಾರಣವೇನು? ವಿಐಎಸ್‍ಎಲ್ ವಸತಿಗೃಹಗಳಲ್ಲಿ ಲೀಸ್‍ ಆಧಾರದಲ್ಲಿ ವಾಸವಿರುವ ನಿವೃತ್ತ ಕಾರ್ಮಿಕರು ತಾವಿರುವ ಮನೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರೆ ಬರೆಯತ್ತಿದ್ದಾರೆ. ವಿಐಎಸ್ಎಲ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಲಾಗುತ್ತದೆ. ಹಾಗಾಗಿ ವಸತಿಗೃಹಗಳನ್ನು ಖಾಲಿ ಮಾಡಿಸಲು ಕಿರುಕುಳ … Read more