ಬಂಗಾರಪ್ಪ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಗ್ರಂಥಾಲಯ, 5 ಲಕ್ಷದ ಚೆಕ್‌ ನೀಡಿದ ಸಚಿವ

Madhu-Bangarappa-donates-5-lakh-for-libraray

ಶಿವಮೊಗ್ಗ : ಸಾಹಿತ್ಯ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹೆಸರಿನಲ್ಲಿ ಗ್ರಂಥಾಲಯ (Library) ಸ್ಥಾಪನೆಗೆ ಸಚಿವ ಮಧು ಬಂಗಾರಪ್ಪ ವೈಯಕ್ತಿಕವಾಗಿ 5 ಲಕ್ಷ ರೂ. ಅನುದಾನ ನೀಡಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಿ.ಮಂಜುನಾಥ್‌ ಅವರಿಗೆ ಸಚಿವ ಮಧು ಬಂಗಾರಪ್ಪ ಚೆಕ್‌ ಹಸ್ತಾಂತರಿಸಿದರು. ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್‌, ಪ್ರಮುಖರಾದ ವಿಜಯ ಕುಮಾರ್‌, ರಮೇಶ್‌ ಹೆಗ್ಡೆ, ನೃಪತುಂಗ … Read more

ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಸಂಶೋಧನೆ, ಈವರೆಗೂ ಎಲ್ಲರು ಅಂದುಕೊಂಡಿದ್ದೊಂದು, ಸಂಶೋಧನೆಯಲ್ಲಿ ಪತ್ತೆಯಾಗಿದ್ದು ಮತ್ತೊಂದು

170721 Tippu Sultan New Birth Date 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜನ್ಮ ದಿನಾಂಕ ಕುರಿತು ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಇತಿಹಾಸ ತಜ್ಞ, ಶಿವಮೊಗ್ಗದ ಉದ್ಯಮಿಯೊಬ್ಬರು ಟಿಪ್ಪು ಸುಲ್ತಾನ್ ನಿಜವಾದ ಜನ್ಮ ದಿನಾಂಕವನ್ನು ಸಂಶೋಧಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಾಣ್ಯ ಸಂಗ್ರಹಕಾರ ಮತ್ತು ಇತಿಹಾಸಕಾರ ಖಂಡೋಬರಾವ್, ಇತಿಹಾಸ ತಜ್ಞ, ಸಂಶೋಧಕ ನಿಧಿನ್ ಓಲಿಕೆರ ಅವರು ಟಿಪ್ಪುಸುಲ್ತಾನ್ ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಹೊಸ ಸಂಶೋಧನೆಯನ್ನು ನಡಸಿದ್ದಾರೆ. ಇದುವರೆಗೂ … Read more

ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

JOBS-General-Imag

ಶಿವಮೊಗ್ಗ : ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲೆಲ್ಲಿ? ಶಿಕಾರಿಪುರ ತಾಲೂಕು ಗೊದ್ದನಕೊಪ್ಪ – ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಹೊಸನಗರ ತಾಲೂಕು ನಗರ (ಮೂಡುಗೊಪ್ಪ) – ಸಾಮಾನ್ಯ ಅಭ್ಯರ್ಥಿ ಸಂಭಾವನೆ ಎಷ್ಟು? ಮಾಸಿಕ  7 ಸಾವಿರ ರೂ. ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಪಾಸಾಗಿದ್ದು, ಆಯಾ ಪಂಚಾಯತಿಗಳ ಸ್ಥಳೀಯ ನಿವಾಸಿಗಳಾಗಿದ್ದು, ಗ್ರಾ.ಪಂ.ಗಳು ನಿಗದಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ … Read more