ಶಿವಮೊಗ್ಗದ ಇಬ್ಬರು ಯುವಕರಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ

Shimoga District Court

SHIVAMOGGA LIVE NEWS | 25 JUNE 2024 SHIMOGA : ಜಗಳವಾಡಿ ಹರಿತ ಆಯುಧಗಳಿಂದ ವ್ಯಕ್ತಿಯೊಬ್ಬನ ಹತ್ಯೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆ, ಇಬ್ಬರು ಯುವಕರಿಗೆ ಜೀವಾವಧಿ (Life Term) ಶಿಕ್ಷೆ ಪ್ರಕಟಿಸಲಾಗಿದೆ. ಶಿವಮೊಗ್ಗದ ಲಷ್ಕರ್‌ ಮೊಹಲ್ಲಾದ ಮಹಮ್ಮದ್‌ ನಖಿ ಅಲಿ ಅಲಿಯಾಸ್‌ ನಖಿ (21) ಮತ್ತು ಇಲಿಯಾಸ್‌ ನಗರದ ಮಹಮ್ಮದ್‌ ಅಬು ಸ್ವಲೇಹ ಅಲಿಯಾಸ್‌ ಸೋನು (21) ಶಿಕ್ಷೆಗೆ ಒಳಗಾದವರು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಏನಿದು ಪ್ರಕರಣ? ವಾದಿ-ಎ-ಹುದಾ ವಾಸಿ ಮೊಹಮ್ಮದ್‌ ಜೈದಾನ್‌ … Read more

ಜಿಂಕೆ ಕೊಂಬು, ಹುಲಿ ಉಗುರು, ವನ್ಯಜೀವಿ ಅಂಗಾಂಗ ಹಿಂತಿರುಗಿಸಲು ಗಡುವು

Wild-Life-division-DCF-forest-department-shimoga

SHIVAMOGGA LIVE NEWS | 25 JANUARY 2024 SHIMOGA : ಹುಲಿ ಉಗುರು, ಜಿಂಕೆ ಕೊಂಬು ಸೇರಿದಂತೆ ಅಘೋಷಿತ ವನ್ಯಜೀವಿ ಅಂಗಾಂಗ, ಟ್ರೋಫಿಗಳು ಇದ್ದಲ್ಲಿ ಏ.11ರ ಒಳಗೆ ಅರಣ್ಯ ಇಲಾಖೆಗೆ ಹಿಂತಿರುಗಿಸುವಂತೆ ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವನ್ಯಜೀವಿಗಳ ಅಂಗಾಂಗ, ಟ್ರೋಫಿಗಳು, ಸಂಸ್ಕರಿಸಿದ ಟ್ರೋಫಿಗಳು ಇದ್ದಲ್ಲಿ ಸಮೀಪದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿಗಳು ಅಥವಾ ಸಮೀಪದ ಪೊಲೀಸ್‌ ಠಾಣೆಗೆ ಮರಳಿಸಬಹುದು. ನಮೂನೆ 1ನ್ನು ಪಡೆದು, … Read more

ಶಿವಮೊಗ್ಗದಲ್ಲಿ ರಾತ್ರಿ ಗಸ್ತು ವೇಳೆ ಇನ್ಸ್ ಪೆಕ್ಟರ್’ಗೆ ಲಾಂಗ್ ಬೀಸಿ, ಜೀವ ಬೆದರಿಕೆ

Tunga-Nagara-Police-Station-Shimoga

SHIVAMOGGA LIVE NEWS | CRIME | 16 ಮೇ 2022 ಶಿವಮೊಗ್ಗದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರಿಗೆ ಲಾಂಗ್ ತೋರಿಸಿ ಜೀವ ಬೆದರಿಕೆ ಒಡ್ಡಲಾಗಿದೆ. ರಾತ್ರಿ ಗಸ್ತು ವೇಳೆ ಈ ಘಟನೆ ಸಂಭವಿಸಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (CRIME) ಟ್ರಾಫಿಕ್ ಠಾಣೆ ಇನ್ಸ್ ಪೆಕ್ಟರ್ ಸಿದ್ದೆಗೌಡ ಮತ್ತು ಗಸ್ತು ತಿರುಗುತ್ತಿದ್ದ ಸಿಬ್ಬಂದಿಗೆ ಲಾಂಗ್ ತೋರಿಸಿ ಬೆದರಿಕೆ ಒಡ್ಡಲಾಗಿದೆ. ಏನಿದು ಘಟನೆ? ಮೇ 12ರ ರಾತ್ರಿ ಸಂಚಾರಿ ಠಾಣೆ ಇನ್ಸ್ ಪೆಕ್ಟರ್ … Read more

BREAKING NEWS | ಕುವೆಂಪು ವಿಶ್ವವಿದ್ಯಾಲಯ ಕ್ಯಾಂಪಸ್’ಗೆ ನುಗ್ಗಿದ ಆನೆಗಳು, ಸಿಬ್ಬಂದಿ, ವಿದ್ಯಾರ್ಥಿಗಳಲ್ಲಿ ಆತಂಕ

Elephants-at-kuvempu-univesity-campus

SHIVAMOGGA LIVE NEWS | 3 ಏಪ್ರಿಲ್ 2022 ಇಂದು ಸಂಜೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಆತಂಕಕ್ಕೆ ಕಾರಣವಾಗಿದೆ. ಸಂಜೆ ಆರು ಗಂಟೆ ವೇಳೆಗೆ ಸಿಬ್ಬಂದಿ ಕ್ವಾರ್ಟರ್ಸ್ ಬಳಿ ಕಾಣಿಸಿಕೊಂಡ ಆನೆಗಳು ಸಂಜೆ 7.30ರ ಹೊತ್ತಿಗೆ ಕುವೆಂಪು ಪ್ರತಿಮೆ, ಗ್ರಂಥಾಲಯದ ಮುಂದೆ ನಡೆದಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸೆಕ್ಯೂರಿಟಿ‌ ಸಿಬ್ಬಂದಿ‌ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಗಳಿಂದ ಹೊರಬರದಂತೆ ಸೂಚನೆ ನೀಡಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. … Read more

ಸ್ನೇಹಿತನ ಕುತ್ತಿಗೆ, ಕಾಲುಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಂದವರಿಗೆ ಜೀವಾವಧಿ ಶಿಕ್ಷೆ

Shimoga District Court

SHIVAMOGGA LIVE NEWS | 1 ಏಪ್ರಿಲ್ 2022 ಹಣಕಾಸು ವಿಚಾರಕ್ಕೆ ಸ್ನೇಹಿತನ ಕೊಲೆಗೈದ ನಾಲ್ವರಿಗೆ 2ನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ನೀಡಿದೆ. ಗಾಜನೂರಿನ ದುರ್ಗ ಅಲಿಯಾಸ್ ದುರ್ಗಪ್ಪ (29), ಉಮೇಶ (30), ಸುರೇಂದ್ರ ಅಲಿಯಾಸ್ ಸುರೇಶ (30) ಹಾಗೂ ಶಂಕರ ಅಲಿಯಾಸ್ ಶಿವಶಂಕರ (24) … Read more