ಕಸಬಾ ಏತ ನೀರಾವರಿ ಯೋಜನೆಗೆ ಚಾಲನೆ ನೀಡ್ತಾರೆ ಸಿಎಂ ಯಡಿಯೂರಪ್ಪ, ದಿನಾಂಕ ಫಿಕ್ಸ್
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 13 ಅಕ್ಟೋಬರ್ 2020 ಕಸಬಾ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಕ್ಟೋಬರ್ 19ರಂದು ಚಾಲನೆ ನೀಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿಕಾರಿಪುರದಲ್ಲಿ ಕೃಷಿ ಇಲಾಖೆ ಮತ್ತು ಕೃಷಿ ಪ್ರಮಾಣ ಸಂಸ್ಥೆ ಆಯೋಜಿಸಿದ್ದ ಸಾವಯವ ಕೃಷಿ ಮತ್ತು ಪ್ರಮಾಣೀಕರಣ ತರಬೇತಿ ಕಿಸಾನ್ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಯೋಜನೆಯಿಂದ ಏಳು ಸಾವಿರ ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದರು. ಯಡಿಯೂರಪ್ಪ ಅವರು … Read more