ಆಗುಂಬೆ ಬಳಿ ಸಿಡಿಲಿಗೆ ವ್ಯಕ್ತಿ ಬಲಿ, ಜಾವಳ್ಳಿಯಲ್ಲಿ ಅಂಗಡಿ ಆಹುತಿ

ightening-at-javalli-shop

SHIVAMOGGA LIVE NEWS | 7 JUNE 2024 RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಆವರಿಸಿಕೊಳ್ಳುತ್ತಿದೆ. ಇದರ ನಡುವೆ ಸಿಡಿಲು (LIGHTENING) ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿದೆ. ಸಿಡಿಲಿಗೆ ವ್ಯಕ್ತಿ ಬಲಿ ಆಗುಂಬೆ ಸಮೀಪದ ಬಿದರಗೋಡು ಗ್ರಾಮದ ಗುಜುಗೊಳ್ಳಿ ಎಂಬಲ್ಲಿ ಗುರುವಾರ ಅಡಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಸಿಡಿಲು ಬಡಿದು ಅಸುನೀಗಿದ್ದಾರೆ. ನಾಗೇಂದ್ರ (45) ಮೃತ ಕಾರ್ಮಿಕ. ಆಗುಂಬೆ ಭಾಗದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುತ್ತಿತ್ತು. ಗುಜಗೊಳ್ಳಿ ಗ್ರಾಮದ … Read more

BREAKING NEWS – ಶಿವಮೊಗ್ಗದಲ್ಲಿ ಸಿಡಿಲಿಗೆ ಎರಡು ದನಗಳು ಸಾವು

Cows-Succumbed-to-lightening-in-purdal-village

SHIVAMOGGA LIVE NEWS | 13 APRIL 2024 SHIMOGA : ಸಿಡಿಲು ಬಡಿದು ಎರಡು ದನಗಳು ಸಾವನ್ನಪ್ಪಿವೆ. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ನಾಗೇಶ್‌ ಎಂಬುವವರು ತಮ್ಮ ಮನೆ ಪಕ್ಕದ ಹುಣಸೆ ಮರದ ಕೆಳಗೆ ದನಗಳನ್ನು ಕಟ್ಟಿದ್ದರು. ಸಂಜೆ ಸಿಡಿಲು ಬಡಿದು ದನಗಳು ಸಾವನ್ನಪ್ಪಿವೆ. ವಿಚಾರ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ಆಯನೂರು ಕೋಟೆಯಲ್ಲಿ ಸಿಡಿಲು ಬಿಡಿದು 18 ಕುರಿಗಳು ಸಾವನ್ನಪ್ಪಿದ್ದವು.   ಇದನ್ನೂ ಓದಿ … Read more