ರಾಗಿಗುಡ್ಡದಲ್ಲಿ ಕುರಿ ಮೇಯಿಸಲು ತೆರಳಿದ್ದ ವ್ಯಕ್ತಿಗೆ ಕರೆಂಟ್‌ ಶಾಕ್‌, ಸಾವು

Police-Jeep-at-Shimoga-General-Image

SHIVAMOGGA LIVE NEWS | 30 OCTOBER 2023 SHIMOGA : ಕುರಿ ಮೇಯಸಿಲು ತೆರಳಿದ್ದಾಗ ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಘಟನೆಗೆ ಲೈನ್‌ ಮ್ಯಾನ್‌ (Line Man), ಮೇಸ್ತ್ರಿ ಮತ್ತು ಸಹಾಯಕ ಇಂಜಿನಿಯರ್‌ ನಿರ್ಲಕ್ಷ್ಯವೇ ಕಾರಣ ಎಂದು ಪ್ರಕರಣ ದಾಖಲಾಗಿದೆ. ರಾಗಿಗುಡ್ಡದ ಶಾಂತಿ ನಗರದ ಚಾನಲ್‌ ಏರಿಯಾ ರಸ್ತೆಯಲ್ಲಿ ಗಿರೀಶ (26) ಎಂಬುವವರಿಗೆ ವಿದ್ಯುತ್‌ ಶಾಕ್‌ ಹೊಡೆದಿದೆ. ಗಿರೀಶ ಕುರಿ ಮೇಯಿಸಲು ತೆರಳಿದ್ದರು. 11 ಸಾವಿರ ಕೆ.ವಿ. ವಿದ್ಯುತ್‌ ಶಕ್ತಿ ಕಂಬದ ತಂತಿ ಪಕ್ಕದಲ್ಲಿಯೇ ಬಿದ್ದಿದ್ದು ಶಾಕ್‌ … Read more