ಹೊಳೆಹೊನ್ನೂರು ಸಮೀಪ ಕಂಬದ ಮೇಲಿದ್ದ ಲೈನ್‌ ಮ್ಯಾನ್‌ಗೆ ವಿದ್ಯುತ್‌ ಶಾಕ್‌, ಸಾವು

Lineman-chandrashekar-lamani-holehonnuru-mescom

SHIVAMOGGA LIVE NEWS | 23 JANUARY 2024 HOLEHONNURU : ವಿದ್ಯುತ್‌ ಕಂಬದಲ್ಲಿ ಲೈನ್‌ ದುರಸ್ಥಿ ವೇಳೆ ವಿದ್ಯುತ್‌ ಪ್ರವಹಿಸಿ ಲೈನ್‌ ಮ್ಯಾನ್‌ ಸಾವನ್ನಪ್ಪಿದ್ದಾರೆ. ಅರಹತೊಳಲು ಕೈಮರದ ಸಮೀಪ ಹನುಮಂತಾಪುರ ರಸ್ತೆಯ ಪೆಟ್ರೋಲ್‌ ಬಂಕ್‌ ಮುಂಭಾಗ ಘಟನೆ ಸಂಭವಿಸಿದೆ. ಚಂದ್ರಶೇಖರ್‌ ಲಮಾಣಿ (27) ಮೃತರು. ಬ್ಯಾಡಗಿ ತಾಲೂಕು ಸಿಡೆನೂರು ಗ್ರಾಮದ ಚಂದ್ರಶೇಖರ್‌, ಜ್ಯೂನಿಯರ್‌ ಲೈನ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟನೆ ಸಂಭವಿಸಿದ್ದು ಹೇಗೆ? ತೋಟಗಳ ಐಪಿ ಸೆಟ್‌ ಲೈನ್‌ ದುರಸ್ಥಿ ವೇಳೆ ಘಟನೆ ಸಂಭವಿಸಿದೆ. ಕಂಬದ … Read more

BREAKING NEWS – ಕರೆಂಟ್‌ ಶಾಕ್‌, ಶಿವಮೊಗ್ಗದಲ್ಲಿ ಕಂಬದ ಮೇಲೆ ಲೈನ್‌ ಮ್ಯಾನ್‌ ಸಾವು

Machenahalli Line man mescom power cable

SHIVAMOGGA LIVE NEWS | 24 SEPTEMBER 2023 SHIMOGA : ರಿಪೇರಿ ಕಾರ್ಯದ ಸಂದರ್ಭ ವಿದ್ಯುತ್‌ ಶಾಕ್‌ಗೆ ಒಳಗಾಗಿ ಲೈನ್‌ ಮ್ಯಾನ್‌ (Line Man) ಸಾವನ್ನಪ್ಪಿದ್ದಾರೆ. ವಿದ್ಯುತ್‌ ಕಂಬದ ಮೇಲೆಯೆ ಸಿಲುಕಿದ್ದ ಅವರನ್ನು ಕೆಳಗಿಳಿಸಿ ತಕ್ಷಣದ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಾಚೇನಹಳ್ಳಿ ಇಂಡಸ್ಟ್ರಿಯಲ್‌ ಏರಿಯಾದ ಮೊದಲ ಅಡ್ಡರಸ್ತೆಯಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಲೈನ್‌ ಮ್ಯಾನ್‌ (Line Man) ನಲ್ಲೂರಿನ ಕಿರಣ್‌ ಅವರಿಗೆ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಲೈನ್‌ ಮ್ಯಾನ್‌ ಸುನಿಲ್‌ ಎಂಬುವವರು … Read more

ಕೆಲಸ ಮಾಡುತ್ತಿದ್ದಾಗ ಲೈನ್‌ಮನ್’ಗೆ ವಿದ್ಯುತ್ ಶಾಕ್, ಸಾವು

soraba map graphics

SHIVAMOGGA LIVE NEWS | 26 ಮಾರ್ಚ್ 2022 ವಿದ್ಯುತ್ ಮಾರ್ಗದ ರಿಪೇರಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್‌ಮನ್ ಒಬ್ಬರು ಮೃತಪಟ್ಟಿದ್ದಾರೆ. ಸೊರಬ ತಾಲೂಕು ದೂಗೂರು ಬಳಿ ಘಟನೆ ಸಂಭವಿಸಿದೆ. ಉಳವಿ ಮೆಸ್ಕಾಂ ಶಾಖೆ ಲೈನ್‌ಮನ್, ಗದಗ ಜಿಲ್ಲೆ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಮೃತ ದುರ್ದೈವಿ. ತಾಲೂಕಿನ ದೂಗೂರು ಗ್ರಾಮದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಗುಲಿ ಲೈನ್‌ಮನ್ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ದೂಗೂರು ಬಳಿ 11 ಕೆವಿ ವಿದ್ಯುತ್ ಮಾರ್ಗದ ಕೆಲಸ ಮಾಡುವಾಗ ವಿದ್ಯುತ್ … Read more

ಮೆಸ್ಕಾಂ ಲೈನ್’ಮ್ಯಾನ್’ಗೆ ಕರೆಂಟ್ ಶಾಕ್, BSNL ಟವರ್ ನಿರ್ವಾಹಕನ ವಿರುದ್ಧ ಕೇಸ್, ಕಾರಣವೇನು?

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಸೆಪ್ಟೆಂಬರ್ 2021 ವಿದ್ಯುತ್ ಶಾಕ್’ಗೆ ಒಳಗಾಗಿ ಲೈನ್ ಮ್ಯಾನ್ ಒಬ್ಬರು ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು, ಗಾಯಗೊಂಡಿದ್ದಾರೆ. ಬಿಎಸ್ಎನ್ಎಲ್ ಟವರ್ ಆಪರೇಟರ್ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಲಿದೇವರಬನದ ರವಿಕಾಂತ್ (24) ಗಾಯಗೊಂಡ ಲೈನ್ ಮ್ಯಾನ್. ಸಾಗರ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಏನಿದು ಘಟನೆ? ಶಾಕ್’ಗೆ ಕಾರಣವೇನು? ಸಾಗರದ ಆವಿನಹಳ್ಳಿ ಫೀಡರ್’ನಲ್ಲಿ ನಿರ್ವಹಣೆ ಇರುವುದರಿಂದ ವಿದ್ಯುತ್ ಕಡಿತಗೊಳಿಸುವುದಾಗಿ ಮೆಸ್ಕಾಂ ಪ್ರಕಟಣೆ … Read more