ಸದ್ಯದಲ್ಲೇ ಶಿವಮೊಗ್ಗ ಕೋರ್ಟ್‌ ಕಲಾಪಗಳು ಯು ಟ್ಯೂಬ್‌ನಲ್ಲಿ ನೇರ ಪ್ರಸಾರ, ಯಾವಾಗ ಶುರು?

Shivamogga-Court-Balaraja-Urs-Road

ಶಿವಮೊಗ್ಗ : ಹೈಕೋರ್ಟ್‌ ಕಲಾಪಗಳ ಮಾದರಿಯಲ್ಲೇ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಕಲಾಪಗಳನ್ನು ಇನ್ಮುಂದೆ ಲೈವ್‌ (Live) ವೀಕ್ಷಿಸಬಹುದಾಗಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದ್ದು, ಶೀಘ್ರದಲ್ಲಿ ನ್ಯಾಯಾಲಯದಲ್ಲಿನ ವಿಚಾರಣೆಗಳನ್ನು ಮೊಬೈಲ್‌ನಲ್ಲಿಯೇ ವೀಕ್ಷಿಸಬಹುದಾಗಿದೆ. ಶಿವಮೊಗ್ಗ ನ್ಯಾಯಾಲಯದ ಮೂರು ಕೋರ್ಟ್‌ ಹಾಲ್‌ಗಳಲ್ಲಿನ ವಿಚಾರಣೆಯನ್ನು ನೇರ ಪ್ರಸಾರ ಮಾಡಲಾಗುತ್ತದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕೊಠಡಿ, ಮುಖ್ಯ ನ್ಯಾಯಿಕ ನ್ಯಾಯಾಧೀಶರ ಹಾಲ್‌ ಮತ್ತು ಪ್ರಧಾನ ಸಿವಿಲ್‌ ನ್ಯಾಯಾಧೀಶರ ಹಾಲ್‌ನ ಕಲಾಪಗಳನ್ನು ನೇರ ಪ್ರಸಾರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಲೈವ್‌ಗೆ ಸಿದ್ಧತೆ ಹೇಗಿದೆ? ಮೂರು … Read more

ಗಣಪತಿ ಮೆರವಣಿಗೆಯಲ್ಲಿ ಡೊಳ್ಳಿನ ವಿಚಾರಕ್ಕೆ ಗಲಾಟೆ, ಪೊಲೀಸ್‌ ಸೇರಿ ಹಲವರಿಗೆ ಗಾಯ

Police-Jeep-With-Light-New.

HOLEHONNURU, 8 SEPTEMBER 2024 : ಗಣಪತಿ ವಿಸರ್ಜನ ಪೂರ್ವ ಮೆರವಣಿಗೆ (Procession) ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿದೆ. ಪೊಲೀಸ್‌ ಕಾನ್‌ಸ್ಟೇಬಲ್‌ ಸೇರಿದ ಹಲವರು ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ವಿಷಯ ತಿಳಿದು ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸಿದ್ದಾರೆ. ಈ ಸಂದರ್ಭ ಪೊಲೀಸ್‌ ಕಾನ್‌ಸ್ಟೇಬಲ್‌ ಸೇರಿ ಗ್ರಾಮಸ್ಥರು ಗಾಯಗೊಂಡಿದ್ದಾರೆ. ಘಟನಾ … Read more

ಬ್ರ್ಯಾಂಡ್‌ ಶಿವಮೊಗ್ಗಕ್ಕಾಗಿ ಸೌರ್ಹಾದವೇ ಹಬ್ಬ, ಏನಿದು? ಹೇಗಿರುತ್ತೆ ಕಾರ್ಯಕ್ರಮ?

Sauhardhave-Nadige-in-Shimoga

SHIMOGA, 6 SEPTEMBER 2024 : ಬ್ರ್ಯಾಂಡ್‌ ಶಿವಮೊಗ್ಗವನ್ನು (Brand Shivamogga) ಬೆಳೆಸಲು, ಶಾಂತಿ, ಸೌರ್ಹಾದತೆ ಕಾಪಾಡುವಂತೆ ಜಾಗೃತಿ ಮತ್ತು ತಿಳಿವಳಿಕೆ ಮೂಡಿಸಲು ಸೆ.12ರಂದು ಸೌರ್ಹಾದವೇ ಹಬ್ಬ ಜಾಥಾ ಆಯೋಜಿಸಲಾಗಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು ಜಾಥಾ ಮತ್ತು ಕಾರ್ಯಕ್ರಮದ ಉದ್ದೇಶ ಮತ್ತು ಸ್ವರೂಪ ವಿವರಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಸೈನ್ಸ್‌ ಮೈದಾನದಲ್ಲಿ ಬಸವಕೇಂದ್ರ, ಬೆಕ್ಕಿನಕಲ್ಮಠ ಮತ್ತು ಜಡೆ ಮಠದ ಸ್ವಾಮೀಜಿಗಳು, ಜಾಮೀಯ ಮಸೀದಿ ಮತ್ತು ಚರ್ಚ್‌ನ ಧರ್ಮಗುರುಗಳು ಶಾಂತಿಯ ಸಂದೇಶ ನೀಡಲಿದ್ದಾರೆ. ಇದನ್ನೂ ಓದಿ … Read more

ಫೋನ್‌ ಬಂತು ಅಂತಾ ಎಚ್ಚರವಾಗಿ ಪಕ್ಕದ ಸೀಟ್‌ ಕಡೆ ಕಣ್ಣು ಹಾಯಿಸಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ

KSRTC-Bus-Stand-In-Shimoga

SHIMOGA, 5 SEPTEMBER 2024 : KSRTC ಬಸ್ಸಿನಲ್ಲಿ ಪ್ರಯಾಣಿಕರೊಬ್ಬರಿಗೆ ಸೇರಿದ ಬ್ಯಾಗ್‌ ಕಳ್ಳತನ ಮಾಡಲಾಗಿದೆ. ಅದರಲ್ಲಿ ಲ್ಯಾಪ್‌ ಟಾಪ್‌ ಸೇರಿ ವಿವಿಧ ವಸ್ತುಗಳಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ ತಾಲೂಕು ಕಮ್ಮರಡಿ ಮೂಲದ ಇಂಜಿನಿಯರ್‌ ಸುಹೈಬತ್‌ ಉಲ್‌ ಅಸ್ಲಾಮಿಯಾ ಎಂಬುವರು ಬೆಂಗಳೂರಿನಿಂದ ತಮ್ಮೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಎಚ್ಚರವಾದಾಗ ಬ್ಯಾಗ್‌ ನಾಪತ್ತೆ ಸುಹೈಬತ್‌ ಉಲ್‌ ಅಸ್ಲಾಮಿಯಾ ಅವರು ಬೆಂಗಳೂರಿನಿಂದ ಶೃಂಗೇರಿಗೆ ತೆರಳುವ ಬಸ್‌ ಹತ್ತಿದ್ದರು. ಆ ಬಸ್ಸು ಬೆಳಗ್ಗೆ 5 ಗಂಟೆಗೆ ಶಿವಮೊಗ್ಗಕ್ಕೆ ಬಂದು ಶೃಂಗೇರಿ ಕಡೆಗೆ … Read more

ಶಿವಮೊಗ್ಗ ತಾಲೂಕಿನ ಹಲವು ಕಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲಿಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

SHIMOGA, 4 SEPTEMBER 2024 : ಎಂ.ಆರ್.ಎಸ್‌ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸೆ.5 ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೊನಿ, ಹಕ್ಕಿಪಿಕ್ಕಿ ಕ್ಯಾಂಪ್, … Read more

ತುಂಗಾ, ಭದ್ರ, ಲಿಂಗನಮಕ್ಕಿ ಡ್ಯಮ್‌ಗೆ ಇವತ್ತು ಎಷ್ಟಿದೆ ಒಳ ಹರಿವು?

linganamakki-dam-back-water

DAM LEVEL, 3 SEPTEMBER 2024 : ಜಿಲ್ಲೆಯ ಅಲ್ಲಲ್ಲಿ ಕೆಲ ಹೊತ್ತು ಜೋರು ಮಳೆಯಾಗುತ್ತಿದೆ. ಇದರಿಂದ ಜಲಾಶಯಗಳಿಗೆ ಒಳ ಹರಿವು ಇದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? ಇದನ್ನು ಓದಿ » GOOD MORNING ಶಿವಮೊಗ್ಗ | ಜಿಲ್ಲೆಯ ಕಂಪ್ಲೀಟ್‌ ಸುದ್ದಿ ಒಂದೇ ಕ್ಲಿಕ್‌ನಲ್ಲಿ

SHIMOGA CITY ಫಟಾಫಟ್‌ ಸುದ್ದಿ | ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ನ್ಯೂಸ್‌

Complete-Shivamogga City News

SHIMOGA CITY FATAFAT NEWS, 3 SEPTEMBER 2024 ಇಡೀ ದಿನ ಶಿವಮೊಗ್ಗ ನಗರದಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಟಾಪ್‌ 10 ಸುದ್ದಿಗಳು.  ಇದನ್ನೂ ಓದಿ » ಸೆಪ್ಟೆಂಬರ್‌ ತಿಂಗಳು, ಕರ್ನಾಟಕದಲ್ಲಿ 9 ದಿನ ಬ್ಯಾಂಕುಗಳಿಗೆ ರಜೆ, ಕಾರಣವೇನು?

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ ದಿನ?

DINA-BHAVISHYA

DINA BHAVISHYA, 2 SEPTEMBER 2024 » ಮೇಷ : ವಿದ್ಯಾರ್ಥಿಗಳಿಗೆ ಈದಿನ ಇನ್ನೂ ಉತ್ತಮ ಫಲ. ಧನಾಗಮನ. ಆದರೂ ನೆಮ್ಮದಿ ಕಡಿಮೆ. ಬಹಳ ಆಲಸ್ಯ. ಸಹೋದರರ ಪ್ರೀತಿಯೇ ಸ್ವಲ್ಪ ಹಿತ. ಶನಿದೇವರನ್ನ ಪೂಜಿಸಿ. ಶುಭ ಸಂಖ್ಯೆ : 1-5-8-9 ಬಣ್ಣ : ಕೆಂಪು-ಬಿಳಿ-ಹಳದಿ » ವೃಷಭ : ಬುಧನಿಂದ ಕುಟುಂಬದಲ್ಲಿ ಬಿರುಕು. ಮನಸ್ಸಿಗೆ ನೋವು. ನಷ್ಟದ ಹಾದಿ. ಇವೇ ಈ ದಿನದ ನಿಮ್ಮ ಭವಿಷ್ಯ. ತಾಯಿಯ ಸಮಾಧಾನದ ಮಾತು ನೆಮ್ಮದಿ ತರುತ್ತದೆ. ನಮೋ ನಮೋ ಮಹಾನಾಗ … Read more

ದಿನ ಭವಿಷ್ಯ | 1 ಸೆಪ್ಟೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

DINA BHAVISHYA, 1 SEPTEMBER 2024 ಮೇಷ : ವಿದ್ಯಾರ್ಥಿಗಳಿಗೆ ಒಳ್ಳೆಯ ಯೋಗ. ಬಂಧುಗಳಿಂದ ತೊಂದರೆ. ಆಸ್ತಿ ಖರೀದಿಸುವುದಕ್ಕೆ ಉತ್ತಮ ದಿನವಲ್ಲ. ಆರೋಗ್ಯ ನೋಡಿಕೊಳ್ಳಿ. ಮನಸ್ಸಿಗೆ ಬಂದಂತೆ ಖರ್ಚು. ಶುಭ ಸಂಖ್ಯೆ: 1-5-8-9, ಬಣ್ಣ : ಕೆಂಪು-ಬಿಳಿ-ಹಳದಿ ವೃಷಭ : ಕುಟುಂಬದ ಸಹಕಾರ ಬುದ್ದಿ ಶಕ್ತಿಗೆ ತಕ್ಕ ಲಾಭವಿಲ್ಲ. ಐದರ ಕೇತು ಬಾಧಿಸುತ್ತಾನೆ. ಶರೀರಾರೋಗ್ಯ ಕಡಿಮೆ. ಗಣೇಶನಿಗೆ ಅಭಿಷೇಕ ಸೇವೆ ಮಾಡಿಸಿ. ಶುಭ ಸಂಖ್ಯೆ : 2-7-10-11, ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು ಮಿಥುನ : ಈ … Read more

ದಿನ ಭವಿಷ್ಯ | 31 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ?

DINA-BHAVISHYA

DINA BHAVISHYA, 31 AUGUST 2024 ಮೇಷ : ನಿಮ್ಮ ರಾಶಿಯ ಅಧಿಪತಿ ಇಂದು ಪಥವನ್ನು ಬದಲಿಸುತ್ತಿದ್ದಾನೆ. ಸ್ವಲ್ಪ ಒಳ್ಳೆಯದಿದೆ. ಶನಿವಾರ ಶ್ರಾವಣ ಮಾಸ ಈಶ್ವರ ನೆನೆಯಿರಿ. ಲಾಭ ಹೆಚ್ಚು. ಆರೋಗ್ಯ ನೋಡಿಕೊಳ್ಳಿ. ಶುಭ ಸಂಖ್ಯೆ: 1-5-8-9, ಬಣ್ಣ : ಕೆಂಪು-ಬಿಳಿ-ಹಳದಿ ವೃಷಭ : ರವಿ ಮಿಶ್ರ ಫಲ. ಚಂದ್ರ ಬುಧ ಸಂಯೋಗ ಸಹೋದರರ ಕಲಹ. ಮನಸ್ಸಿಗೆ ನೋವು ಬಾಧಿಸಲಿದೆ. ವೆಂಕಟೇಶನಿಗೆ ಅಭಿಷೇಕ ಸೇವೆ ಮಾಡಿಸಿ. ಶುಭ ಸಂಖ್ಯೆ : 2-7-10-11, ಬಣ್ಣ : ಕೇಸರಿ- ಬಿಳಿ-ಕೆಂಪು-ಹಸಿರು … Read more