ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಕೂಲ್‌ ಕೂಲ್‌ ವಾತಾವರಣ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

WEATHER-REPORT-SHIMOGA-

SHIVAMOGGA LIVE NEWS | 20 JULY 2024 WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಇವತ್ತೂ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಹವಾಮಾನ ಇಲಾಖೆ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಇನ್ನು, ಕಳೆದ ರಾತ್ರಿಯಿಂದ ಜಿಲ್ಲೆಯಾದ್ಯಂತ ಜೋರು ಮಳೆಯಾಗಿದೆ. ಬಹುತೇಕ ಕಡೆ ಬೆಳಗ್ಗೆ ವರುಣ ಕೊಂಚ ಬಿಡುವು ನೀಡಿದ್ದಾನೆ. ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ವಾತಾವರಣವಿದೆ. ತಾಪಮಾನವು ತಗ್ಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ … Read more

ಜಯಮ್ಮಳನ್ನು ಕೊಂದು, ಬೇಲಿ ಕಂಬಕ್ಕೆ ಹಗ್ಗ ಬಿಗಿದು, ಮೃತದೇಹ ಕೆರೆಗೆ ಎಸೆದವನು ಅರೆಸ್ಟ್‌, ಹತ್ಯೆಗೆ ಕಾರಣವೇನು?

humcha-lake-lady-killing-case-arrest.

SHIVAMOGGA LIVE NEWS | 1 APRIL 2024 HOSANAGARA : ಕೊಟ್ಟ ಹಣ ಮರಳಿಸುವಂತೆ ಕೇಳಿದ ಮಹಿಳೆಯ ಕೊಲೆ ಮಾಡಿ ಮೃತದೇಹವನ್ನು ಕೆರೆಗೆ ಎಸೆಯಲಾಗಿದೆ. ತನಿಖೆ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ್ನು ವಶಕ್ಕೆ ಪಡೆಯಲಾಗಿದೆ. ಕೆರೆಯಲ್ಲಿ ತೇಲುತ್ತಿತ್ತು ಜಯಮ್ಮನ ಶವ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದ ಮುತ್ತಿನ ಕೆರೆಯಲ್ಲಿ ಮಾ.18ರಂದು ಮಹಿಳೆಯೊಬ್ಬರ ಮೃತದೇಹ ತೇಲುತ್ತಿತ್ತು. ಮೃತದೇಹವನ್ನು ಕೆರೆಯಿಂದ ಹೊರ ತೆಗೆದು ವಾರಸುದಾರರ ಪತ್ತೆಗೆ ಮೆಗ್ಗಾನ್‌ ಆಸ್ಪತ್ರೆಯ … Read more

ಶಿವಮೊಗ್ಗ ದಸರಾ, ನಗರದಲ್ಲಿ ಆನೆಗಳ ತಾಲೀಮು ಆರಂಭ

Sakrebyle-Elephants-at-Durgigudi-Road-in-Shimoga.

SHIVAMOGGA LIVE NEWS | 21 OCTOBER 2023 SHIMOGA : ದಸರಾ ಮಹೋತ್ಸವಕ್ಕೆ ಸಕ್ರೆಬೈಲು ಬಿಡಾರದಿಂದ ಮೂರು ಆನೆಗಳು (Elephants) ನಗರಕ್ಕೆ ಆಗಮಿಸಿವೆ. ಮಹಾನಗರ ಪಾಲಿಕೆ ವತಿಯಿಂದ ಆನೆಗಳಿಗೆ ಪೂಜೆ ಸಲ್ಲಿಸಿ ಸ್ವಾಗತಿಸಲಾಯಿತು. ಅಂಬಾರಿ ಹೊರಲಿರುವ ಸಾಗರ್‌ ಆನೆ, ಕುಮ್ಕಿ ಆನೆಗಳಾದ ನೇತ್ರಾವತಿ ಮತ್ತು ಹೇಮಾವತಿ ನಗರಕ್ಕೆ ಆಗಮಿಸಿವೆ. ಶುಕ್ರವಾರ ಸಂಜೆ ಮಹಾನಗರ ಪಾಲಿಕೆ ಸದಸ್ಯರು ಆನೆಗಳಿಗೆ ಪೂಜೆ ಸಲ್ಲಿಸಿ, ಸ್ವಾಗತಿಸಿದರು. ಕೋಟೆ ರಸ್ತೆಯಲ್ಲಿರುವ ವಾಸವಿ ಶಾಲೆಯಲ್ಲಿ ಆನೆಗಳು ಉಳಿಯಲು ವ್ಯವಸ್ಥೆ ಮಾಡಲಾಗಿದೆ. ಇನ್ನು, ಆನೆಗಳು … Read more

ವಿಮಾನ ನಿಲ್ದಾಣಕ್ಕೆ ಅರ್ಧ ಗಂಟೆಗೊಂದು KSRTC ಬಸ್‌, ರೈಲ್ವೆ ನಿಲ್ದಾಣಕ್ಕೆ ಯಾಕಿಲ್ಲ ಇಂತಹ ಸರ್ವಿಸ್‌?

Demand-for-KSRTC-Buses-from-Railway-Station.webp

SHIVAMOGGA LIVE NEWS | 5 SEPTEMBER 2023 SHIMOGA : ವಿಮಾನ ಹಾರಾಟ ಶುರುವಾಗುತ್ತಿದ್ದಂತೆ ಕೆಎಸ್‌ಆರ್‌ಟಿಸಿ ವತಿಯಿಂದ ಸೋಗಾನೆ ವಿಮಾನ ನಿಲ್ದಾಣಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಅರ್ಧ ಗಂಟೆಗೆ ಒಮ್ಮೆ ಈ ಮಾರ್ಗದಲ್ಲಿ KSRTC ಬಸ್ಸು  ಸಂಚರಿಸಲಿದೆ. ಆದರೆ ನಿತ್ಯ ಸಾವಿರಾರು ಜನರು ಪ್ರಯಾಣಿಸುವ ರೈಲ್ವೆ ನಿಲ್ದಾಣಕ್ಕೆ ಸಾರಿಗೆ ನಿಗಮ ಬಸ್ಸುಗಳನ್ನು ಒದಗಿಸದಿರುವುದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ. ವಿಮಾನ ನಿಲ್ದಾಣಕ್ಕೆ ಬಸ್ಸುಗಳು ಆ.31ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಆರಂಭವಾಗಿದೆ. ಸದ್ಯ ಒಂದು … Read more

ಹುಷಾರ್‌, ಶಿವಮೊಗ್ಗದಲ್ಲಿ ನಡೆಯುತ್ತಿದೆ 3 ಬಗೆಯ ಆನ್‌ಲೈನ್‌ ವಂಚನೆ, ಅವರ ಮುಂದಿನ ಟಾರ್ಗೆಟ್‌ ನೀವೆ ಆಗಬಹುದು

Online-Fraud-In-Shimoga

SHIVAMOGGA LIVE | 12 JULY 2023 SHIMOGA : ದಿನೇ ದಿನೆ ಆನ್‌ಲೈನ್‌ ವಂಚಕರ (Online Fraud) ಹಾವಳಿ ಹೆಚ್ಚಾಗುತ್ತಿದೆ. ಅಜ್ಞಾತವಾಗಿ ಕುಳಿತು ನಾನಾ ಆಮಿಷಗಳನ್ನು ಒಡ್ಡಿ ಜನರನ್ನು ಬೆಲೆಗೆ ಕೆಡವಿಕೊಳ್ಳುತ್ತಿದ್ದಾರೆ. ಲಕ್ಷಾಂತರ ರೂ. ಲಪಟಾಯಿಸಿ ಸಂಪರ್ಕಕ್ಕೆ ಸಿಗದೆ ಮಯಾವಾಗುತ್ತಿದ್ದಾರೆ. ಸದ್ಯ ಶಿವಮೊಗ್ಗದಲ್ಲಿ ನಡೆಯುತ್ತಿರುವ ಮೂರು ಪ್ರಮುಖ ಆನ್‌ಲೈನ್‌ ವಂಚನೆಗಳ ಪಟ್ಟಿ ಇಲ್ಲಿದೆ. ಈ ಬಗ್ಗೆ ಜನರು ಎಚ್ಚರ ವಹಿಸಬೇಕಿದೆ. ಇದನ್ನೂ ಓದಿ – ಗೃಹಿಣಿಯರೆ ಹುಷಾರ್, ನಿಮಗೂ ಬರಬಹುದು ‘ವಿಕ್ಕಿ’ಯ ಮೆಸೇಜ್‌, ಸಂಕಷ್ಟಕ್ಕೆ ಸಿಲುಕಿದ ಶಿವಮೊಗ್ಗದ … Read more

ಶಿವಮೊಗ್ಗದಲ್ಲಿ ಹಿಂದೆ ಮುಂದೆ ನೋಡದೆ ಕಾರು ಬಾಗಿಲು ತೆಗೆದ ಚಾಲಕನಿಗೆ ಈಗ ಸಂಕಷ್ಟ

crime name image

SHIVAMOGGA LIVE NEWS | 17 JANUARY 2023 SHIMOGA | ಮುಂಜಾಗ್ರತೆ ವಹಿಸದೆ ಕಾರು ಬಾಗಿಲು (Car Door) ತೆಗೆದಿದ್ದರಿಂದ ಹಿಂಬದಿ ಬರುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಸವಾರನಿಗೆ ಗಾಯವಾಗಿದೆ. ಘಟನೆ ಸಂಬಂಧ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಘಟನೆ ಸಂಭವಿಸಿದೆ. ನಂದಿನಿ ಹಾಲಿನ ಕೇಂದ್ರದ ಪಕ್ಕದಲ್ಲಿ ಗಾಂಧಿ ನಗರಕ್ಕೆ ಹೋಗುವ ಮಾರ್ಗದಲ್ಲಿ ರಸ್ತೆ ಬದಿ ಕಾರು ನಿಂತಿತ್ತು. ಚಾಲಕ ಏಕಾಏಕಿ ಕಾರು ಬಾಗಿಲು (Car … Read more

ಶಿವಮೊಗ್ಗದಲ್ಲಿ ಈತನಕ ಮೂವರಿಗೆ ಕೊರೋನ ಪಾಸಿಟಿವ್, ರೂಪಾಂತರಿ ಭೀತಿ ಇಲ್ಲ

Corona-In-Shimoga-Sample-Test-Covid.

SHIVAMOGGA LIVE NEWS |6 JANUARY 2023 SHIMOGA : ಜಿಲ್ಲೆಯಲ್ಲಿ ಈವರೆಗು ಮೂವರಿಗೆ ಕೊರೋನ ಪಾಸಿಟಿವ್ (corona) ಬಂದಿದೆ. ಆದರೆ ಯಾರಲ್ಲಿಯು ರೂಪಾಂತರಿ ಕೊರೋನ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿ ಪ್ರಕಟ, ಒಟ್ಟು ಮತದಾರರೆಷ್ಟು? ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ? ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಜಿಲ್ಲೆಯಲ್ಲಿ ಈವರೆಗು ಮೂವರಿಗೆ ಕೋವಿಡ್ (corona) ಸೋಂಕು ತಗುಲಿದೆ. ಅವರನ್ನು ಐಸೊಲೇಷನ್ ನಲ್ಲಿ … Read more

‘ಪರೀಕ್ಷೆಗಿಂತಲೂ ಹಿಜಾಬ್ ಮುಖ್ಯ’, ಶಿವಮೊಗ್ಗದಲ್ಲಿ ಇವತ್ತೂ ಪರೀಕ್ಷೆ ತ್ಯಜಿಸಿದ ವಿದ್ಯಾರ್ಥಿನಿಯರು

student walks out of examination hall

ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022 ಹಿಜಾಬ್ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ, ಶಿವಮೊಗ್ಗದಲ್ಲಿ ಇವತ್ತೂ ಕೂಡ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದಾರೆ. ಶಿವಮೊಗ್ಗದ ಬಿ.ಹೆಚ್.ರಸ್ತೆಯ ಪ್ರೌಢಶಾಲೆಯಲ್ಲಿ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಅವಕಾಶ ನೀಡಲಿಲ್ಲ. ಆದ್ದರಿಂದ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರದಿಂದ ಹೊರಗೆ ಬಂದರು. ಸೋಮವಾರ ಇದೆ ಶಾಲೆಯ 13 ವಿದ್ಯಾರ್ಥಿನಿಯರು ಪರೀಕ್ಷೆ ತ್ಯಜಿಸಿ ಹೊರ ನಡೆದಿದ್ದರು. ವಿದ್ಯಾರ್ಥಿನಿಯರು ಹೇಳಿದ್ದೇನು? ಪರೀಕ್ಷಾ … Read more