ಶಿವಮೊಗ್ಗದ ಮಾಜಿ ಕಾರ್ಪೊರೇಟರ್ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022 ಮನೆ ಜಾಗದ ವಿಚಾರವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮತ್ತು ಅವರ ಮಗನ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ದೂರು, ಪ್ರತಿದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮಾಜಿ ಕಾರ್ಪೊರೇಟರ್ ಸೀತಾಲಕ್ಷ್ಮಿ ಮತ್ತು ಅವರ ಮಗ ಪರಶುರಾಮ ಹಲ್ಲೆಗೊಳಗಾಗಿದ್ದಾರೆ. ಮನೆ ಜಾಗದ ವಿಚಾರವಾಗಿ ಜಗಳವಾಗಿದೆ. ತಮ್ಮ ಜಾಗವನ್ನು ಅತಿಕ್ರಮ ಮಾಡಿ ಮನೆ ಕಟ್ಟಲಾಗುತ್ತಿದೆ ಎಂದು ಪಕ್ಕದ ಮನೆಯ ಕುಟುಂಬದವರು ಆರೋಪಿಸಿ ದಾಳಿ ಮಾಡಿ, ಹಲ್ಲೆ … Read more