ಕುಡಿಯುವ ನೀರಿನ ಪೈಪ್ ವಿಚಾರವಾಗಿ ಕಿರಿಕ್, ಎರಡು ಕುಟುಂಬದಿಂದ ದೂರು, ಪ್ರತಿದೂರು
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022 ನಲ್ಲಿ ನೀರಿನ ಪೈಪ್ ವಿಚಾರವಾಗಿ ಎರಡು ಕುಟುಂಬದ ನಡುವೆ ಜಗಳವಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಎರಡು ಕುಟುಂಬದವರು ದೂರು, ಪ್ರತಿದೂರು ದಾಖಲಿಸಿದ್ದಾರೆ. ಹೊಸಮನೆ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಓಡಾಡುವ ದಾರಿಯಲ್ಲಿ ನೀರಿನ ಪೈಪ್ ಹಾಕಿದ್ದ ವಿಚಾರವಾಗಿ ಗಲಾಟೆ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಎರಡು ಕುಟುಂಬದವರ ಮಧ್ಯೆ ನೂಕಾಟ, ತಳ್ಳಾಟವಾಗಿದೆ. ಸುನಿಲ್ ರಾವ್ ಎಂಬುವವರು ದರ್ಶನ್, ಚೇತನ್, ಚಂದ್ರಮತಿ ಅವರ ವಿರುದ್ಧ ದೂರು … Read more