ಬಿಳಿ ಕವರ್ ಹಿಡಿದು ನಡೆದು ಹೋಗುತ್ತಿದ್ದವನ ಮೇಲೆ ಪೊಲೀಸರ ದಾಳಿ, ಅರೆಸ್ಟ್

Tunga Nagara Police station

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಫೆಬ್ರವರಿ 2022 ಗಾಂಜಾ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ. ಅಡ್ಡು ಅಲಿಯಾಸ್ ಮೊಹಮ್ಮದ್ ಇಬ್ರಾಹಿಂ (28) ಬಂಧತ. ಈತನ ಬಳಿಯಿಂದ 3 ಕೆ.ಜಿ 250 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 97 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಹೇಗೆ ಸಿಕ್ಕಿಬಿದ್ದ ಅಡ್ಡು? ಶಿವಮೊಗ್ಗದ ಪದ್ಮಾ ಟಾಕೀಸ್ ಕಡೆಯಿಂದ ಅಂಬೇಡ್ಕರ್ ನಗರದ ಕಡೆಗೆ ಅಡ್ಡು … Read more

ಶಿವಮೊಗ್ಗದಲ್ಲಿ FZ Bike ದಿಢೀರ್ ನಾಪತ್ತೆ, ಕೇರಳದಿಂದ ಬಂದು ದೂರು

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 1 ಫೆಬ್ರವರಿ 2022 ಬಾಯ್ಸ್ ಹಾಸ್ಟೆಲ್ ಪಾರ್ಕಿಂಗ್’ನಲ್ಲಿ ನಿಲ್ಲಿಸಿದ್ದ ಹೊಸ FZ Bike ನಾಪತ್ತೆಯಾಗಿದೆ. ವಿಚಾರ ತಿಳಿದು ಅದರ ಮಾಲೀಕ ಕೇರಳದಿಂದ ಶಿವಮೊಗ್ಗಕ್ಕೆ ಆಗಮಿಸಿ ದೂರ ನೀಡಿದ್ದಾರೆ. ಮೊಹಮದ್ ಆದಿಲ್ ಎಂಬುವವರಿಗೆ ಸೇರಿದ ಹೊಸ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜು (SIMS) ಭದ್ರಾ ಬಾಯ್ಸ್ ಹಾಸ್ಟೆಲ್ ಕಟ್ಟಡದಲ್ಲಿ ಬೈಕ್ ನಿಲ್ಲಿಸಿ, ಕೇರಳಕ್ಕೆ ತೆರಳಿದ್ದರು. ಆಗ ಕಳ್ಳತನವಾಗಿದೆ. FZ Bike ಕಳ್ಳತನವಾಗಿದ್ದು ಹೇಗೆ? ಕೇರಳ ರಾಜ್ಯದ ತಿರುವನಂತಪುರಂನ ಮೊಹಮದ್ ಆದಿಲ್ … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಕೊರೋನಾ ಸೋಂಕಿತ ಸಾವು, ಪಾಸಿಟಿವ್ ಕೇಸ್ ಏರಿಕೆ, ಇವತ್ತೆಷ್ಟು ಮಂದಿಗೆ ಸೋಂಕು ತಗುಲಿದೆ?

Mc-Gann-Hospital

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಜನವರಿ 2022 ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ 500ಕ್ಕಿಂತಲೂ ಹೆಚ್ಚು ಜನರಿಗೆ ಕೊರೋನಾ ಸೋಂಕು ತಗುಲಿದೆ. ಮತ್ತೊಂದೆಡೆ ಸೋಂಕಿತರೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ 525 ಮಂದಿಗೆ ಇವತ್ತು ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನವರೆ ಅತಿ ಹೆಚ್ಚು ಮಂದಿ ಇದ್ದಾರೆ. ಶಿವಮೊಗ್ಗ ತಾಲೂಕಿನ 239 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯ 138, ತೀರ್ಥಹಳ್ಳಿಯ 44, ಶಿಕಾರಿಪುರದ … Read more

ಕೊರೋನ ಆತಂಕದ ಮಧ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಗೆ ಕೆಎಫ್‌ಡಿ ಪಾಸಿಟಿವ್, ತೀರ್ಥಹಳ್ಳಿ ಭಾಗದಲ್ಲಿ ಆತಂಕ

140721 JC Hospital Thirthahalli 1

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಜನವರಿ 2022 ಕೊರೋನ ಆತಂಕದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ) ಭೀತಿ ಶುರುವಾಗಿದೆ. ಮಹಿಳೆಯೊಬ್ಬರಿಗೆ ಕೆಎಫ್‌ಡಿ ಫಾಸಿಟಿವ್ ಬಂದಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ತೀರ್ಥಹಳ್ಳಿ ತಾಲೂಕು ಮಾಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೆಎಫ್‌ಡಿ ವೈರಾಣು ಪತ್ತೆಯಾಗಿದೆ. ಜ್ವರಕ್ಕೆ ಚಿಕಿತ್ಸೆ ಪಡೆಯಲು ಬಂದರು ಸೋಂಕಿತ ಮಹಿಳೆ ಜ್ವರದ ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಜಯ ಚಾಮರಾಜೇಂದ್ರ ಆಸ್ಪತ್ರೆಗೆ ಬಂದಿದ್ದರು. ಅವರ ಮಾದರಿ … Read more

ಶಿವಮೊಗ್ಗ ಜಿಲ್ಲೆಯ ಇವತ್ತಿನ ಎಲ್ಲಾ ಪ್ರಮುಖ ಸುದ್ದಿಗಳು | 18 ನವೆಂಬರ್ 2021

Shivamogga-Live-News-Update-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ನವೆಂಬರ್ 2021

ಶಿವಮೊಗ್ಗ ಜಿಲ್ಲೆಯ ಇವತ್ತಿನ ಎಲ್ಲಾ ಪ್ರಮುಖ ಸುದ್ದಿಗಳು ಇಲ್ಲಿವೆ. ನೀವು ಓದಲು ಇಚ್ಛಿಸುವ ಸುದ್ದಿಯ ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ. ಬ್ಯಾಕ್ ಬಟನ್ ಪ್ರೆಸ್ ಮಾಡಿ ಮತ್ತೊಂದು ಸುದ್ದಿ ಓದಿ. ನಿಮ್ಮೂರ ಸುದ್ದಿಗಳನ್ನು ಶಿವಮೊಗ್ಗ ಲೈವ್.ಕಾಂಗೆ ಕಳುಹಿಸಲು 7411700200 ನಂಬರ್’ಗೆ ವಾಟ್ಸಪ್ ಮಾಡಿ. shivamoggalive@gmail.com ಗೆ ಈ ಮೇಲ್ ಮಾಡಿ.

NEWS UPDATE CHANGE OVER

181121 Accident Near Lakkinakoppa Circle

ಶಿವಮೊಗ್ಗ ಕ್ರೈಮ್ ನ್ಯೂಸ್

ಲಕ್ಕಿನಕೊಪ್ಪ ಸರ್ಕಲ್ ಬಳಿ ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ – ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ

Read more

ಕೂಡಲಿ ದೇಗುಲದಲ್ಲಿ ಗೋ ಪೂಜೆ, ಪ್ರಧಾನಿ ಮೋದಿ ಕಾರ್ಯಕ್ರಮದ ಲೈವ್ ವೀಕ್ಷಣೆ

051121 Gho Pooje at Kudli Temple

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ಶ್ರೀ ಕ್ಷೇತ್ರ ಕೂಡಲಿಯಲ್ಲಿ ಇವತ್ತು ಗೂ ಪೂಜೆ ಮತ್ತು ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ ಕಾರ್ಯಕ್ರಮದ ನೇರ ಪ್ರದರ್ಶನ ಆಯೋಜಿಸಲಾಗಿತ್ತು. ತಾಲೂಕು ಆಡಳಿತ, ಪುರಾತತ್ವ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಕಾರ್ಯಕ್ರಮ ನಡೆಯಿತು. ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗೋವುಗಳಿಗೆ ಪೂಜೆ ಸಲ್ಲಿಸಲಾಯಿತು. ಮೋದಿ ಕಾರ್ಯಕ್ರಮದ ಲೈವ್ ಉತ್ತರಾಖಂಡದ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣ … Read more

ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಪೊಲೀಸರಿಂದ ನಡುರಾತ್ರಿ ಕ್ಲಾಸ್, ಸ್ಟೇಷನ್ ಮುಂದೆ ಯುವಕರಿಗೆ ಡ್ರಿಲ್

270621 Mid Night Drill at Kote Station 1

ಶಿವಮೊಗ್ಗ ಲೈವ್‌.ಕಾಂ | SHIMOGA NEWS | 27 JUNE 2021 ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಾವಶ್ಯಕವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪೊಲೀಸ್ ಠಾಣೆ ಆವರಣದಲ್ಲೆ ಮಿಡ್‌ನೈಟ್ ಡ್ರಿಲ್ ಮಾಡಿ, ಕರ್ಫ್ಯೂ ನಿಯಮದ ಪಾಠ ಮಾಡಿದ್ದಾರೆ. ಶಿವಮೊಗ್ಗ ಕೋಟೆ ಪೊಲೀಸ್ ಠಾಣೆ ಆವರಣದಲ್ಲಿ ನಿಯಮ ಉಲ್ಲಂಘಿಸಿದವರಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡರು. ಅನಾಗತ್ಯ ಓಡಾಡುತ್ತಿದ್ದವರು ವಶಕ್ಕೆ ಕೋಟೆ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಬಿ.ಹೆಚ್‌.ರಸ್ತೆ, ಸಹ್ಯಾದ್ರಿ ಕಾಲೇಜು ಬಳಿ, ಎಂಆರ್‌ಎಸ್ ಸರ್ಕಲ್ ಸೇರಿದಂತೆ … Read more

ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಫೋನ್ ಮಾಡಿ ಹೊಸ ಕಥೆ ಹೆಣೆದು ಮಹಾ ವಂಚನೆ

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿಯೊಬ್ಬ ಶಿಕಾರಿಪುರ ಮೂಲದ ಉದ್ಯಮಿಯೊಬ್ಬರನ್ನು ವಂಚಿಸಿದ್ದಾರೆ. ಇನ್ಷುರನ್ಸ್ ಹಣ ಬಾಕಿ ಇದ್ದು, ಅದನ್ನು ಪಾವತಿಸಿದರೆ ಹೆಚ್ಚು ಮೊತ್ತ ನಿಮ್ಮ ಖಾತೆಗೆ ಬರಲಿದೆ ಎಂದು ನಂಬಿಸಿ ಆ ವಂಚಕ ಒಂದು ಲಕ್ಷ ರೂ. ಪಂಗಾನಾಮ ಹಾಕಿದ್ದಾನೆ. ಏನಿದು ಘಟನೆ? ಹೇಗಾಯ್ತು ವಂಚನೆ? ಶಿಕಾರಿಪುರ ಮೂಲದ ಉದ್ಯಮಿಯೊಬ್ಬರಿಗೆ ಐಸಿಐಸಿಐ ಪ್ರೊಡೆನ್ಷಿಯಲ್ ಇನ್ಷುರೆನ್ಸ್ ಕಂಪನಿ ಹೆಸರಿನಲ್ಲಿ ಈ ಮೇಲ್ ಬಂದಿತ್ತು. … Read more

ಶಿವಮೊಗ್ಗ ನ್ಯೂಸ್‌ | 03 ಜನವರಿ 2021 | NEWS UPDATE

Shivamogga-Live-News-Update-Image

NEWS 1 ಸಿಗಂದೂರು ದೇವಿ ದರ್ಶನಕ್ಕೆ ಜನವೋ ಜನ, ಸ್ಥಳೀಯರಲ್ಲಿ ವೈರಸ್ ಭಯ, ಮಾರ್ಗಸೂಚಿ ಮಾಯ ಲಿಂಕ್‌ ಕ್ಲಿಕ್‌ ಮಾಡಿ, ನ್ಯೂಸ್‌ ಓದಿ NEWS 2 ಕೆಎಸ್ಆರ್‌ಟಿಸಿ ಬಸ್ ಡಿಪೋ ಮುಂದೆ ತಾಲೂಕು ಪಂಚಾಯಿತಿ ಅಧ್ಯಕ್ಷರಿಂದ ಪ್ರತಿಭಟನೆ, ಕಾರಣವೇನು? ಲಿಂಕ್‌ ಕ್ಲಿಕ್‌ ಮಾಡಿ, ನ್ಯೂಸ್‌ ಓದಿ NEWS 3 ಚುನಾವಣೆ ಗೆದ್ದ ಬಳಿಕ ಈ ಗ್ರಾಮ ಪಂಚಾಯಿತಿ ಸದಸ್ಯರು ಮಾಡಿದ ಮೊದಲ ಕೆಲಸಕ್ಕೆ ಜನ ಶಹಬ್ಬಾಸ್ ಅಂತಿದ್ದಾರೆ ಲಿಂಕ್‌ ಕ್ಲಿಕ್‌ ಮಾಡಿ, ನ್ಯೂಸ್‌ ಓದಿ NEWS 4 … Read more

ಶಿವಮೊಗ್ಗ ಕೆಎಸ್ಆರ್‌ಟಿಸಿ ನಿಲ್ದಾಣದಿಂದ ರಸ್ತೆಗಿಳಿದ 16 ಬಸ್, ಯಾವ್ಯಾವ ರೂಟಲ್ಲಿ ಸಂಚರಿಸುತ್ತಿವೆ? ಹೇಗಿದೆ ಪರಿಸ್ಥಿತಿ?

KSRTC-Bus-Strike-News

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 DECEMBER 2020 ಸಾರಿಗೆ ನೌಕರರ ಮುಷ್ಕರದ ಗೊಂದಲ ಮುಂದುವರೆದಿದೆ. ಈ ನಡುವೆ ಶಿವಮೊಗ್ಗ ಬಸ್ ನಿಲ್ದಾಣದಿಂದ ಕೆಲವೆಡೆ ಬಸ್ ಸಂಚಾರ ಆರಂಭವಾಗಿದೆ. ಭದ್ರಾವತಿ, ಮಣಿಪಾಲಕ್ಕೆ ಬಸ್ ಶಿವಮೊಗ್ಗದಿಂದ ವಿವಿಧೆಡೆಗೆ ಕೆಎಸ್ಆರ್‍ಟಿಸಿ ಬಸ್‍ ಸಂಚರಿಸುತ್ತಿವೆ. ಶಿವಮೊಗ್ಗ – ಭದ್ರಾವತಿ, ಶಿವಮೊಗ್ಗ – ಮಣಿಪಾಲ ರೂಟ್‍ನಲ್ಲಿ ಬಸ್ಸುಗಳು ಸಂಚರಿಸುತ್ತಿವೆ. ಉಳಿದಂತೆ ಮೈಸೂರು, ಚಿತ್ರದುರ್ಗ, ಹೊನ್ನಾಳಿ, ಶಿಕಾರಿಪುರದ ಕಡೆಗೆ ಬಸ್ಸುಗಳು ತೆರಳಿವೆ. ಇದನ್ನೂ ಓದಿ | ಮುಷ್ಕರ ನಿಂತಿದೆ ಅಂತಾ ಶಿವಮೊಗ್ಗ ಬಸ್ … Read more