ಎರಡು ತಿಂಗಳ ಮಗು ಸಾವು, ಪೋಷಕರ ಆಕ್ರೋಶ

Mc Gann Hospital Building

SHIVAMOGGA LIVE NEWS | BABY DEATH| 08 ಮೇ 2022 ಮೆಗ್ಗಾನ್ ಆಸ್ಪತ್ರೆಯಲ್ಲಿ ಎರಡೂವರೆ ತಿಂಗಳ ಮಗು ಮೃತಪಟ್ಟಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಹೊಸನಗರ ತಾಲೂಕಿನ ಹಿಂಡ್ಲುಮನೆಯ ಅರುಣ್ ಮತ್ತು ರೂಪಾ ದಂಪತಿ ಕಫದ ಸಮಸ್ಯೆಯಿಂದ ಬಳಲುತ್ತಿದ್ದ ತಮ್ಮ ಮಗುವನ್ನುಗುರುವಾರ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿನ ವೈದ್ಯಾಧಿಕಾರಿ ಸೂಚನೆ ಮೇರೆಗೆ ಅದೇ ದಿನ ಸಂಜೆ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಸಂಜೆಯಿಂದ ಆರೋಗ್ಯವಾಗಿದ್ದ ಮಗುವಿನ ಸ್ಥಿತಿ … Read more

ಸೂಳೆಬೈಲ್ ಮುಖ್ಯರಸ್ತೆಯಲ್ಲಿ ಗೃಹ ಸಚಿವರಿಂದ ವಾರ್ನಿಂಗ್, ಏನಂದರು ಹೋಂ ಮಿನಿಸ್ಟರ್?

Home-Minister-Araga-Jnanendra-Warning-at-Sulebailu

SHIVAMOGGA LIVE NEWS | HOME MINISTER | 07 ಮೇ 2022 ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಮೇಲೆ ದಾಳಿ ಪ್ರಕರಣದ ಹಿನ್ನೆಲೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸ್ಥಳೀಯರೊಬ್ಬರಿಗೆ ವಾರ್ನಿಂಗ್ ನೀಡಿದ್ದಾರೆ. ಇಲ್ಲಿರುವ ಹುಡುಗರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಮತ್ತೂರು ಗ್ರಾಮಕ್ಕೆ ತೆರಳಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಸೂಳೆಬೈಲು ಮೂಲಕ ಶಿವಮೊಗ್ಗಕ್ಕೆ ಆಗಮಿಸಿದರು. ಈ ಸಂದರ್ಭ ಕಾರಿನ ಮೇಲೆ ದಾಳಿಯಾದ ಸ್ಥಳಕ್ಕೆ ಭೇಟಿ … Read more

ಆಲ್ಕೊಳದಲ್ಲಿ ಅಪಘಾತ, ಡಿವೈಡರ್’ಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

Bike-Accident-Near-Alkola-Circle.

SHIVAMOGGA LIVE NEWS | BIKE ACCIDENT | 07 ಮೇ 2022 ಡಿವೈಡರ್’ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಅಭಯ್ ಮತ್ತು ವರುಣ್ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಆಲ್ಕೊಳದ ಎಫ್.ಸಿ.ಐ ಗೋಡನ್ ಬಳಿ ಇವತ್ತು ಸಂಜೆ ಅಪಘಾತ ಸಂಭವಿಸಿದೆ. ಹೇಗಾಯ್ತು ಅಪಘಾತ? ಬೈಕ್ ಸವಾರರು ಅತಿ ವೇಗವಾಗಿ ಬಂದಿದ್ದು ತಿರುವಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್’ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಇಬ್ಬರು … Read more

ಕಲ್ಲು ಬಿದ್ದ ಕಾರಿನಲ್ಲಿ ಬಿಜೆಪಿ ಮುಖಂಡ ಹರಿಕೃಷ್ಣ ಇದ್ದರಾ? | 5 ಪಾಯಿಂಟ್ ನ್ಯೂಸ್

Stone-Pelting-on-Car-Harikrishna-Statement

SHIVAMOGGA LIVE NEWS | STONE PELTING | 07 ಮೇ 2022 ಶಿವಮೊಗ್ಗದ ಸೂಳೆಬೈಲಿನಲ್ಲಿ ಕಳೆದ ರಾತ್ರಿ ಕಾರಿನ ಮೇಲೆ ಕಲ್ಲು ತೂರಿದ ಘಟನೆ ಸಂಬಂಧ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಹರಿಕೃಷ್ಣ ಅವರು ತೆರಳುತ್ತಿದ್ದ ಕಾರಿನ ಮೇಲೆ ದಾಳಿಯಾಗಿದೆ ಎಂದು ವದಂತಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಅವರು ಇವತ್ತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಹರಿಕೃಷ್ಣ ಹೇಳಿದ್ದೇನು? ಪಾಯಿಂಟ್ 1 – ನನ್ನ ಗೆಳೆಯರ ಕಾರಿನ ಮೇಲೆ ದಾಳಿಯಾಗಿದೆ. ಆ ಕಾರಿನಲ್ಲಿ ನಾನು … Read more

ಡ್ರಾಪ್ ಕೇಳಿದವನೆ ಬೈಕ್ ಕದ್ದೊಯ್ದ, ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಪ್ರಕರಣ, ಹೇಗಾಯ್ತು ಕಳವು?

bike theft reference image

SHIVAMOGGA LIVE NEWS | BIKE THEFT | 07 ಮೇ 2022 ಡ್ರಾಪ್ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ವಂಚಿಸಿ ಬೈಕ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ರಮೇಶ್ ಎಂಬುವವರು ತಮ್ಮ ಸಂಬಂಧಿಯ ಪಲ್ಸರ್ ಬೈಕ್ ಪಡೆದುಕೊಂಡು, ಚೋರಡಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಸುಮಾರು 25 ವರ್ಷದ ಯುವಕನೊಬ್ಬ ಡ್ರಾಪ್ ಕೇಳಿದ್ದಾನೆ. ಅದೇ ಯುವಕ ರಮೇಶ್ ಅವರು ಚಲಾಯಿಸುತ್ತಿದ್ದ ಪಲ್ಸರ್ ಬೈಕ್ ಕದ್ದು ಪರಾರಿಯಾಗಿದ್ದಾನೆ. ಹೇಗಾಯ್ತು ಬೈಕ್ ಕಳ್ಳತನ? ರಮೇಶ್ ಅವರು ಬಸ್ … Read more

ಶಿವಮೊಗ್ಗದಲ್ಲಿ ಕಾರಿನ ಮೇಲೆ ಕಲ್ಲು ತೂರಾಟ, ಗ್ಲಾಸ್ ಪೀಸ್, ಪೀಸ್, ಬಿಗುವಿನ ವಾತಾವರಣ

Car-Glass-break-at-Sulebailu-in-Shimoga-City

SHIVAMOGGA LIVE NEWS | STONE PELTING| 06 ಮೇ 2022 ಶಿವಮೊಗ್ಗದ ಸೂಳೆಬೈಲು ಸಮೀಪದ ಇಂದಿರಾ ನಗರದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಕಾರಿನ ಗಾಜು ಪುಡಿಯಾಗಿದೆ. ಇದರಿಂದ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಜನ ಗುಂಪುಗೂಡಿದರು. ಹಾಗಾಗಿ ಸೂಳೆಬೈಲಿನಲ್ಲಿ ಗೊಂದಲ ಸೃಷ್ಟಿಯಾಯಿತು. ಕೂಡಲೆ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ. ಏನಿದು ಪ್ರಕರಣ? ಕಾರು ಶಿವಮೊಗ್ಗದಿಂದ ಮತ್ತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಕಲ್ಲು … Read more

ಶಿವಮೊಗ್ಗದ ಶಾಲೆ ಆವರಣದಲ್ಲಿ ಕ್ರಿಕೆಟ್ ನೆಟ್’ಗೆ ಸಿಲುಕಿ ಒದ್ದಾಡುತ್ತಿದ್ದ ಹಾವು ರಕ್ಷಣೆ

Snake-Rescued-at-DVS-School-by-snake-kiran

SHIVAMOGGA LIVE NEWS | SNAKE | 06 ಮೇ 2022 ಶಾಲೆಯ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪ್ರಾಕ್ಟಿಸ್’ಗೆ ಹಾಕಿದ್ದ ನೆಟ್’ಗೆ ಸಿಲುಕಿದ್ದ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ಅವರು ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗ ವಿನೋಬನಗರ ಡಿವಿಎಸ್ ಶಾಲೆ ಕ್ರೀಡಾಂಗಣದಲ್ಲಿ ಹಾವನ್ನ ರಕ್ಷಣೆ ಮಾಡಲಾಗಿದೆ. ಬಳಿಕ ಹಾವುಗಳ ಕುರಿತು ಸ್ನೇಕ್ ಕಿರಣ್ ಅವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಾಹಿತಿ ನೀಡಿದರು. ಏನಿದು ಘಟನೆ? ಶಾಲೆಯ ಕ್ರೀಡಾಂಗಣದಲ್ಲಿ ಕ್ರಿಕೆಟ್ ತರಬೇತಿಗೆ ನೆಟ್ ಹಾಕಲಾಗಿದೆ. ಕೇರೆ ಹಾವೊಂದು ಈ ನೆಟ್ … Read more

ಕುಂಸಿ, ಆಯನೂರು ಸುತ್ತಮುತ್ತ ಹಲವು ಕಡೆ ಮೇ 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ಇರಲ್ಲ ವಿದ್ಯುತ್?

power cut mescom ELECTRICITY

SHIVAMOGGA LIVE NEWS | POWER | 06 ಮೇ 2022 ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ನಿರ್ವಹಣೆ ಕಾರ್ಯ ಹಾಗೂ ನಿರಂತರ ಜ್ಯೋತಿ ಕಾಮಗಾರಿಯ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಮೇ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ? ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು ಇನ್ನಿತರ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ್ನಳ್ಳಿ, … Read more

ಶಿವಮೊಗ್ಗದಲ್ಲಿ ಶ್ರದ್ಧೆಯಿಂದ ಶಂಕರಾಚಾರ್ಯ ಜಯಂತಿ ಆಚರಣೆ

Shakarachaya-Jayanthi-In-Shimoga-City

SHIVAMOGGA LIVE NEWS | SHIMOGA CITY | 06 ಮೇ 2022 ಭಾರತದಲ್ಲಿ ಹಲವು ಪಂಥಗಳು, ಟೀಕೆ ಟಿಪ್ಪಣಿ, ಗೊಂದಲಗಳಿಂದ ಹಿಂದೂ ಸಮಾಜ ನಲುಗಿ ಹೋಗಿದ್ದ ಸಂದರ್ಭ ವೈದಿಕ ಸಂಪ್ರದಾಯಗಳನ್ನು ಗಟ್ಟಿಗೊಳಿಸಿದವರು ಶಂಕರಾಚಾರ್ಯರು ಎಂದು ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ … Read more

ಶಿವಮೊಗ್ಗದಲ್ಲಿ ಮುಂದುವರೆದ ಬೈಕ್ ಕಳ್ಳರ ಹಾವಳಿ, ಟೀ ಕುಡಿದು ಬರುವಷ್ಟರಲ್ಲಿ ಬೈಕ್ ಇಲ್ಲ

bike theft reference image

SHIVAMOGGA LIVE NEWS | BIKE THEFT | 06 ಮೇ 2022 ಶಿವಮೊಗ್ಗದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಕೆಲವೆ ನಿಮಿಷದಲ್ಲಿ ಬೈಕ್ ಕಳ್ಳತನ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಹೊಟೇಲ್ ಒಂದರಲ್ಲಿ ಟೀ ಕುಡಿದು ಹಿಂತಿರುಗುವಷ್ಟರಲ್ಲಿ ಬೈಕ್ ಕಳ್ಳತನ ಮಾಡಲಾಗಿದೆ. ಕಾಶಿಪುರದ ಮಂಜುನಾಥ್ ಅವರಿಗೆ ಸೇರಿದ ಟಿವಿಎಸ್ ಜುಪಿಟರ್ ಬೈಕ್ ಕಳ್ಳತನ ಮಾಡಲಾಗಿದೆ. ಪಾರ್ಕ್ ಬಡಾವಣೆಯ ಹೊಟೇಲ್ ಒಂದರ ಮುಂದೆ ಮಂಜುನಾಥ್ ಅವರು ಬೈಕ್ ನಿಲ್ಲಿಸಿದ್ದರು. ಟೀ ಕುಡಿದು ಹೊರೆಗೆ ಬರುವಷ್ಟರಲ್ಲಿ ಟಿವಿಎಸ್ ಜುಪಿಟರ್ ಬೈಕ್ … Read more