ಗೃಹ ಸಚಿವರ ಮನೆ ಮುಂದೆ ಪಾದಯಾತ್ರೆಯಲ್ಲಿದ್ದವರ ಮೇಲೆಯೆ ಸಿಟ್ಟಾದರು ಕಿಮ್ಮನೆ ರತ್ನಾಕರ್, ಏನು ಕಾರಣ?
SHIVAMOGGA LIVE NEWS | MINISTER| 06 ಮೇ 2022 ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಇವತ್ತಿನಿಂದ ಐದು ದಿನ ಪಾದಯಾತ್ರೆ ನಡೆಸಲಾಗುತ್ತಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಗುಡ್ಡೆಕೊಪ್ಪದಿಂದ ಪಾದಯಾತ್ರೆ ಆರಂಭಿಸಲಾಗಿದೆ. ಆರಗ ಜ್ಞಾನೇಂದ್ರ ಅವರ ಮನೆ ಮುಂದೆ ಪಾದಯಾತ್ರೆ ಆಗಮಿಸುತ್ತಿದ್ದಂತೆ ಪಾದಯಾತ್ರೆಯಲ್ಲಿದ್ದವರ ಮೇಲೆಯೇ ಕಿಮ್ಮನೆ ರತ್ನಾಕರ್ ಅವರು ಸಿಡಿಮಿಡಿಗೊಂಡರು. ಸಿಟ್ಟಾಗಲು ಕಾರಣವೇನು? ಪಾದಯಾತ್ರೆಗೆ ಚಾಲನೆ ನೀಡಿದ ಸ್ಥಳದಿಂದ ಕೊಂಚ ದೂರದಲ್ಲಿ … Read more