ಕೋಣಂದೂರು ಬಳಿ ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

KONANDUR-THIRTHAHALLI-NEWS

ಕೋಣಂದೂರು: ಸಮೀಪದ ಹೊಸಕೇರಿ ನಿವಾಸಿ ನಾಗರಾಜ (52) ಡೆತ್ ನೋಟ್ ಬರೆದಿಟ್ಟು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಟ್ ಫಂಡ್ ವ್ಯವಹಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ದಾಖಲೆ ಪತ್ರಗಳನ್ನು ಸಂಬಂಧಿಕರೊಬ್ಬರಿಗೆ ಕೊಟ್ಟು ಜಾಮೀನಿಗೆ ಸಹಿ ಮಾಡಿದ್ದರು.  ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ ಈ ಕಾರಣಕ್ಕೆ ಚಿಟ್ ಫಂಡ್‌ನವರು ಕಿರುಕುಳ ನೀಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರಿಶ್ಚಿಯನ್ ಸಮುದಾಯದವರಿಗೆ ಸಾಲ, ಸಹಾಯಧನ, ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

Shimoga-News-update

ಶಿವಮೊಗ್ಗ: ಜಿಲ್ಲಾ ಕರ್ನಾಟಕ ಕ್ರಿಶ್ಚಿಯನ್ (Christian) ಸಮುದಾಯ ಆಭಿವೃದ್ದಿ ನಿಗಮ ವತಿಯಿಂದ 2025-26 ನೇ ಸಾಲಿನ ಕ್ರಿಶ್ಚಿಯನ್ ಸಮುದಾಯದವರಿಗೆ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಿಇಟಿ/ನೀಟ್ ಮೂಲಕ ಆಯ್ಕೆಯಾಗುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು, ವೃತ್ತಿಪರ ಶಿಕ್ಷಣಗಳಾದ ಎಂಬಿಬಿಎಸ್, ಎಂಡಿ, ಎಂಎಸ್, ಬಿಇ, ಬಿಟೆಕ್, ಎಂಇ, ಎಂ-ಟೆಕ್, ಬಿಡಿಎಸ್, ಎಂಡಿಎಸ್, ಬಿ-ಆಯುಷ್, ಎಂ-ಆಯುಷ್, ಎಂಬಿಎ, ಎಂಸಿಎ, ಎಲ್‌ಎಲ್‌ಬಿ, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಮಾಸ್ಟರ್ ಆಫ್ ಆರ್ಕಿಟೆಕ್ಚರ್ ಕೋರ್ಸ್ ಮಾಡಲು ಬಯಸಿದರೆ … Read more

ಫೈನಾನ್ಸ್‌ ಸಂಸ್ಥೆ ಲಾಯರ್‌ ಅಂತಾ ಮಹಿಳೆಗೆ ಫೋನ್‌, ಕೇಸು, ಆಧಾರ್‌ ರದ್ಧತಿಯ ವಾರ್ನಿಂಗ್‌, ಏನಿದು ಪ್ರಕರಣ?

Crime-News-General-Image

ಶಿವಮೊಗ್ಗ: ದ್ವಿಚಕ್ರ ವಾಹನದ ಮೇಲೆ ಸಾಲ ಬಾಕಿ (Loan) ಇದೆ ಎಂದು ಹೆದರಿಸಿ, ಕೇಸ್‌ ಹಾಕುವ ಬೆದರಿಕೆಯೊಡ್ಡಿ ಶಿವಮೊಗ್ಗದ ಮಹಿಳೆಯೊಬ್ಬರಿಗೆ ₹27,900 ವಂಚಿಸಲಾಗಿದೆ. ಶಿವಮೊಗ್ಗದ ಮಹಿಳೆಗೆ (ಹೆಸರು ಗೌಪ್ಯ) ಕರೆ ಮಾಡಿದ ವ್ಯಕ್ತಿಯೊಬ್ಬ ಬೆಂಗಳೂರಿನ ಕೋರಮಂಗಲದಲ್ಲಿರುವ ಫೈನಾನ್ಸ್‌ ಕಂಪನಿಯಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದ. ದ್ವಿಚಕ್ರ ವಾಹನದ ಮೇಲಿನ ಸಾಲದ ಕಂತು ಎರಡು ತಿಂಗಳಿನಿಂದ ಪಾವತಿಸಿಲ್ಲ. ಕೂಡಲೆ ಪಾವತಿಸಬೇಕು ಎಂದು ಹೆದರಿಸಿದ್ದ. ಕ್ಯೂ ಆರ್‌ ಕೋಡ್‌ ಕಳುಹಿಸಿ ₹14,650 ವರ್ಗಾಯಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ … Read more

ಸಾಲಬಾಧೆ, ಕುಣಿಕೆಗೆ ಕೊರಳೊಡ್ಡಿದ ರೈತ

281123-Anandapura-Police-Station-Board.webp

SAGARA NEWS, 16 NOVEMBER 2024 : ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರುಬೀಸು ಗ್ರಾಮದ ರೈತ (Farmer) ರಾಮಚಂದ್ರ (48) ಗುರುವಾರ ತಡರಾತ್ರಿ ಮನೆ ಹಿಂಭಾಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ಪತ್ತಿನ ಸಹಕಾರ ಸಂಘ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಮತ್ತಿತರ ಕಡೆ 3 ಲಕ್ಷ ರೂ.ಗೂ ಅಧಿಕ ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಚೇರಿ ಬಳಿ ಬೈಕ್‌ … Read more

GOOGLE PAY LOAN, ಬ್ಯಾಂಕ್‌ಗೆ ಹೋಗೋದೆ ಬೇಡ, ಸಿಗುತ್ತೆ ಲಕ್ಷ ರೂ. ಸಾಲ

Google-Pay-general-image.

JUST MAHITI : ಡಿಜಿಟಲ್‌ ಪೇಮೆಂಟ್‌ಗೆ ಖ್ಯಾತಿಯಾಗಿರುವ ಗೂಗಲ್‌ ಪೇ ಆ್ಯಪ್ ಮೂಲಕ ಈಗ ಒಂದು ಲಕ್ಷ ರೂ.ವರೆಗೆ ಸಾಲ (Loan) ಪಡೆಯಬಹುದಾಗಿದೆ. ಗೂಗಲ್‌ ಸಂಸ್ಥೆ ಹೊಸ ಯೋಜನೆಗೆ ಚಾಲನೆ ನೀಡಲಾಗಿದ್ದು, ಬ್ಯಾಂಕ್‌ಗೆ ಹೋಗದೆ, ಮೊಬೈಲ್‌ನಲ್ಲಿ ಒಂದೇ ಕ್ಲಿಕ್‌ ಮೂಲಕ ಪರ್ಸನಲ್‌ ಲೋನ್‌ ಪಡೆಯಬಹುದಾಗಿದೆ. ‘ಸಾಲ ನೀಡುವ ಹಣಕಾಸು ಸಂಸ್ಥೆ ಮತ್ತು ಗ್ರಾಹಕರ ಮಧ್ಯೆ ಸೇತುವೆಯಾಗಿ ಗೂಗಲ್‌ ಪೇ ಆ್ಯಪ್ ಕಾರ್ಯ ನಿರ್ವಹಿಸಲಿದೆ. ಪ್ರತಿ ತಿಂಗಳು ಆಯ್ಕೆ ಮಾಡಿದ ಬ್ಯಾಂಕುಗಳ ಮೂಲಕವೇ ಇ.ಎಂ.ಐ ಕಡಿತಗೊಳಿಸಲಾಗುತ್ತದೆʼ ಎಂದು ಗೂಗಲ್‌ … Read more

ಶಿವಮೊಗ್ಗದಲ್ಲಿ ನೇಣು ಬಿಗಿದು ವ್ಯಕ್ತಿ ಸಾವು, ಜೇಬಲ್ಲಿತ್ತು ಡೆತ್‌ ನೋಟ್‌, ಪತ್ರಕರ್ತ ಸೇರಿ ಇಬ್ಬರು ಅರೆಸ್ಟ್‌

Doddapete-Police-raid-on-Lodge-in-Shimoga.

SHIMOGA, 11 AUGUST 2024 : ಸಾಲ (Loan) ಪಡೆದು ಹಿಂತಿರುಗಿಸದೆ, ಬೆದರಿಕೆ ಹಾಕಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಇಬ್ಬರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ಕುವೆಂಪು ರಸ್ತೆಯ ಪತ್ರಕರ್ತ ಎ.ಭರತೇಶ (42) ಮತ್ತು ಗಾಡಿಕೊಪ್ಪ ಗೋಲ್ಡನ್‌ಸಿಟಿ ನಿವಾಸಿ ಹೆಚ್.ಎಂ.ಸತೀಶ್ ಬಂಧಿತರು. ಕೀರ್ತಿನಗರ ಡಿ.ಹೆಚ್‌.ಕಾಲೇಜು ಪಕ್ಕ 1ನೇ ತಿರುವು ನಿವಾಸಿ ಸಿ.ಪಿ.ನಂಜುಂಡಪ್ಪ (63) ಅವರು ತಮ್ಮ ಮನೆಯಲ್ಲಿ ಗುರುವಾರ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಕಾರ್ಪೊರೇಟ್‌ ಕಂಪನಿಗಳ ಪ್ರತಿಕೃತಿಗೆ … Read more

ಬಡ್ಡಿ ದಂಧೆಗೆ ಶಿವಮೊಗ್ಗದಲ್ಲಿ ಮಹಿಳೆ ಬಲಿ, ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ

Police-Jeep-in-Shimoga-city

SHIVAMOGGA LIVE NEWS | 14 MAY 2024 SHIMOGA : ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆ. ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ಮನೆ ಕಟ್ಟಿದ್ದರು. ಬ್ಯಾಂಕ್‌ ಸಾಲ ಸಾಲದಾಗದೆ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ ಸಾಲ ಪಡೆದಿದ್ದರು. ಈಚೆಗೆ ರಂಗನಾಥ್‌ ನಡೆಸುತ್ತಿದ್ದ ಪಾನಿಪೂರಿ ವ್ಯಾಪಾರ ಕುಂಟಿತವಾಗಿತ್ತು. … Read more

ಶಿವಮೊಗ್ಗದಲ್ಲಿ ಅರ್ಧ ಕೆ.ಜಿ. ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್‌ನಿಂದ ಲಕ್ಷ ಲಕ್ಷ ಸಾಲ ಪಡೆದ ವಂಚಕರು, ಸಿಕ್ಕಿಬಿದ್ದಿದ್ದು ಹೇಗೆ?

Gold-and-Indian-Rupees-general-image

SHIVAMOGGA LIVE NEWS | 8 MARCH 2024 SHIMOGA : ನಕಲಿ ಚಿನ್ನಾಭರಣ ಅಡವಿಟ್ಟು ದುರ್ಗಿಗುಡಿಯಲ್ಲಿರುವ ಬ್ಯಾಂಕ್‌ ಒಂದರ ಶಾಖೆಯಿಂದ ಲಕ್ಷಾಂತರ ರೂ. ಸಾಲ ಪಡೆದು ವಂಚಿಸಲಾಗಿದೆ. ಈ ಸಂಬಂಧ ಬ್ಯಾಂಕಿನ ಚಿನ್ನದ ಮೌಲ್ಯಮಾಪಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಧ ಕೆ.ಜಿ. ನಕಲಿ ಚಿನ್ನ ಕಳೆದ ವರ್ಷ ಸೆಪ್ಟೆಂಬರ್‌ ತಿಂಗಳಲ್ಲಿ ನಾಲ್ಕು ಬಾರಿ ವ್ಯಕ್ತಿಯೊಬ್ಬ 476 ಗ್ರಾಂ ಚಿನ್ನ ಲೇಪಿತ ನಕಲಿ ಬಂಗಾರ ಅಡವಿಟ್ಟಿದ್ದ. 19.41 ಲಕ್ಷ ರೂ. ಸಾಲ ಪಡೆದಿದ್ದ. ಮತ್ತೊಬ್ಬ … Read more

ಕುಂಸಿ ಸಮೀಪ ಮನೆಯಲ್ಲಿ ವಿಷ ಸೇವಿಸಿದ್ದ ವ್ಯಕ್ತಿ ಸಾವು

Kumsi-Police-Station-Shimoga

SHIVAMOGGA LIVE NEWS | 25 NOVEMBER 2023 KUMSI : ಸಾಲಬಾಧೆಗೆ ಕುಂಸಿ ಸಮೀಪದ ಚಿಕ್ಕಮರಸದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋಕಾಚಾರಿ (60) ಮೃತರು. ಬ್ಯಾಂಕ್‌ನಿಂದ ಸಾಲ ಪಡೆದಿದ್ದು, ಈ ಬಾರಿ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಿರಲಿಲ್ಲ. ಇದರಿಂದ ಬೇಸತ್ತಿದ್ದರು ಎಂದು ಆರೋಪಿಸಲಾಗಿದೆ. ಮನೆಯಲ್ಲಿ ವಿಷ ಸೇವಿಸಿದ್ದ ಅವರನ್ನು ತಕ್ಷಣ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಮೃತಪಟ್ಟಿದ್ದಾರೆ. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ಉಚಿತವಾಗಿ ಕ್ರೆಡಿಟ್‌ ಸ್ಕೋರ್‌ ಪರಿಶೀಲಿಸಲು ಬಂದಿದೆ app? ಏನಿದು ಕ್ರೆಡಿಟ್‌ ಸ್ಕೋರ್?‌ ಪ್ರಯೋಜನವೇನು?

APP LOKA NEW THUMBNAIL

SHIVAMOGGA LIVE NEWS | 29 OCTOBER 2023 APP LOKA : ಬ್ಯಾಂಕ್‌ ಸಾಲ ಪಡೆಯಲು ಕ್ರೆಡಿಟ್‌ ಸ್ಕೋರ್‌ (Credit Score) ಬಹಳ ಮುಖ್ಯ. ಇದರಲ್ಲಿ ಏರುಪೇರಾಗಿದ್ದರೆ ಸಾಲ ಸಿಗುವುದು ಕಷ್ಟ. ಹಾಗಾಗಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ಕ್ರಿಡಿಟ್‌ ಸ್ಕೋರ್‌ ಪರಿಶೀಲಿಸಿಕೊಳ್ಳುವುದು ಅಗತ್ಯ. ಆದರೆ ಉಚಿತವಾಗಿ ತಿಳಿಸುವವರು ಕಡಿಮೆ. ಈ ಸಮಸ್ಯೆಗೆ ಒಂದು appನಿಂದ ಪರಿಹಾರ ಸಿಗಲಿದೆ. ಕ್ರೆಡಿಟ್‌ ಸ್ಕೋರ್‌ ಅನ್ನುವುದು ನಮ್ಮ ಆರ್ಥಿಕ ಚುಟುವಟಿಕೆಯ ಪಕ್ಷಿ ನೋಟ. 300 ರಿಂದ 850ರವರಗೆ ಪಾಯಿಂಟ್‌ಗಳಿರಲಿವೆ. ನಿಮ್ಮ … Read more