ಪ್ರವಾಸಿಗರಿಗೆ ಗುಡ್ ನ್ಯೂಸ್, ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೊಸ ಪ್ರಾಣಿಗಳು, ಆಗಮನದ ದಿನಾಂಕ ಫಿಕ್ಸ್
ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ನೂತನ ಅತಿಥಿಗಳ ಆಗಮನಕ್ಕೆ ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬದ ಸಂದರ್ಭ ಇಲ್ಲಿನ ಮೃಗಾಲಯಕ್ಕೆ ಇಂದೋರ್ ಮತ್ತು ಔರಂಗಾಬಾದ್ನಿಂದ ಪ್ರಾಣಿಗಳು (Animals) ಆಗಮಿಸಲಿವೆ. ಮೃಗಾಲಯಕ್ಕೆ ಅಧಿಕಾರಿಗಳು ಭೇಟಿ ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಸಿಇಒ ಅಮರಾಕ್ಷರ, ಇಂದೋರ್ ಮತ್ತು ಔರಂಗಾಬಾದ್ ಮೃಗಾಲಯದ ಅಧಿಕಾರಿಗಳು ಇಂದು ತ್ಯಾವರೆಕೊಪ್ಪದ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಪ್ರಾಣಿಗಳ ವಿನಿಮಯಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು, ಶಿವಮೊಗ್ಗ ಮೃಗಾಲಯದ … Read more