ಶಿವಮೊಗ್ಗದಲ್ಲಿ ವೀಕೆಂಡ್ ಕರ್ಫ್ಯೂ, ಸಿಟಿ ಬಸ್, ಖಾಸಗಿ ಬಸ್’ಗಳ ಸಂಚಾರ ಇರುತ್ತಾ?

270921 Shimoga Private Bus Stand During Bharat Band

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022 ವೀಕೆಂಡ್ ಕರ್ಫ್ಯೂ ಸಂದರ್ಭ ಕೆಎಸ್ಆರ್’ಟಿಸಿ ಬಸ್’ಗಳ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದೆ. ಜಿಲ್ಲೆಯ ಜೀವನಾಡಿಯಾಗಿರುವ ಖಾಸಗಿ ಬಸ್’ಗಳು ಕೂಡ ರಸ್ತೆಗಿಳಿಯಲಿವೆ. ಖಾಸಗಿ ಬಸ್ ಮಾಲೀಕರು, ನೌಕರರ ಪಾಲಿಗೆ ವೀಕೆಂಡ್ ಕರ್ಫ್ಯೂ ದೊಡ್ಡ ಆಘಾತ ನೀಡಿದೆ. ಕರ್ಫ್ಯೂ ಸಂದರ್ಭ ಬಸ್ಸುಗಳನ್ನು ರಸ್ತೆಗಿಳಿಸಬೇಕೋ, ಬೇಡವೊ ಎಂದು ಮಾಲೀಕರಿಗೆ ಗೊಂದಲವಾಗಿದೆ. ಈ ನಡುವೆ ನಷ್ಟದಲ್ಲಿರುವ ಉದ್ಯಮಕ್ಕೆ ವೀಕೆಂಡ್ ಕರ್ಫ್ಯೂ ಎಂಬುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಶಿವಮೊಗ್ಗ ಸಿಟಿ … Read more

ತರಗತಿಗೆ ಬಂದವರಿಗೆ ಸಿಕ್ತು ಇಂಜೆಕ್ಷನ್, ಹೇಗಿತ್ತು ಮೊದಲ ದಿನದ ಪದವಿ ಕ್ಲಾಸ್? ಶೇ.40ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದೇಕೆ?

270721 Degree Colleges Restarts at Shimoga District 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜುಲೈ 2021 ನಾಲ್ಕು ತಿಂಗಳ ಬಳಿಕ ಪದವಿ ಕಾಲೇಜುಗಳು ಪುನಾರಂಭವಾಗಿದೆ. ಮೊದಲ ದಿನ ಶೇ.60ರಷ್ಟು ಹಾಜರಾತಿ ಇತ್ತು. ಕರೋನಾ ಲಾಕ್‍ ಡೌನ್ ಹಿನ್ನೆಲೆ ಪದವಿ ಕಾಲೇಜುಗಳು ಬಂದ್ ಆಗಿದ್ದವು. ನಾಲ್ಕು ತಿಂಗಳ ಬಳಿಕ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ತರಗತಿಗಳಲ್ಲಿ ಪಾಠಗಳು ಶುರುವಾಗಿದೆ. ಹೇಗಿತ್ತು ಮೊದಲ ದಿನ? ಜಿಲ್ಲೆಯಲ್ಲಿ 8 ಅನುದಾನಿತ ಕಾಲೇಜು, 16 ಸರ್ಕಾರಿ ಪದವಿ ಕಾಲೇಜು, 60ಕ್ಕೂ ಅಧಿಕ ಖಾಸಗಿ ಕಾಲೇಜುಗಳಿವೆ. ಅನುದಾನಿತ … Read more

CITY ROUNDS | ಕಂಡಕಂಡಲ್ಲಿ ಗುಂಡಿ, ಮಳೆ ಶುರುವಾದಾಗ ಕಾಮಗಾರಿ, ವಾಹನ ಚಾಲಕರಿಗೆ ಕಷ್ಟ, ವ್ಯಾಪಾರಿಗಳಿಗೆ ಸಂಕಷ್ಟ

120721 Smart City Work During Rain 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಸ್ಮಾರ್ಟ್‍ ಸಿಟಿ ಕಾಮಗಾರಿಯ ಗೋಳು ಮುಗಿಯುವ ಹಾಗೆ ಕಾಣುತ್ತಿಲ್ಲ. ನಗರದ ಪ್ರಮುಖ ರಸ್ತೆಗಳಲ್ಲಿ ಜೆಸಿಬಿಗಳು ರಸ್ತೆಗಳನ್ನು ಅಗೆಯಲು ಆರಂಭಿಸಿವೆ. ಎಲ್ಲೆಂದರಲ್ಲಿ ಗುಂಡಿಯಿಂದಾಗಿ ವಾಹನ ಸವಾರರು ಭೀತಿಗೊಳಗಾಗಿದ್ದಾರೆ. ಈ ನಡುವೆ ಮಳೆ ಶುರುವಾಗುವ ಹೊತ್ತಿಗೆ ಕಾಮಗಾರಿ ನಡೆಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ನಗರದ ಕುವೆಂಪು ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ಗುಂಡಿಗಳನ್ನು ಅಗೆಯಲಾಗಿದೆ. ವಾಹನ ದಟ್ಟಣೆ ಹೆಚ್ಚಿರುವ ರಸ್ತೆ ಇದು. ಆಸ್ಪತ್ರೆಗಳು ಇರುವುದರಿಂದ ಆಂಬುಲೆನ್ಸ್‍ಗಳ ಸಂಚಾರವು ಹೆಚ್ಚು. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ವ್ಯಾಪಾರ, ವಹಿವಾಟಿಗೆ ಅನುಮತಿ, ಕೆಲವು ಕಂಡೀಷನ್ ವಿಧಿಸಿದ ಜಿಲ್ಲಾಧಿಕಾರಿ

breaking news graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JUNE 2021 ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಆದೇಶ ಜುಲೈ 5ರ ಬೆಳಿಗ್ಗೆ 5 ಗಂಟೆವರೆಗೆ ಜಾರಿಯಲ್ಲಿರಲಿದೆ. ಕಂಟೈನ್‍ಮೆಂಟ್ ವಲಯದಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಯಾವುದಿರುತ್ತೆ? ಯಾವುದಕ್ಕೆ … Read more

ಶಿವಮೊಗ್ಗ ಸಿಟಿಗೆ ಮತ್ತೆ ಜೀವ ಕಳೆ, ಗಾಂಧಿ ಬಜಾರ್ನಲ್ಲಿ ಶುರುವಾಯ್ತು ವಹಿವಾಟು, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

210621 Gandhi Bazaar Unlocked 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JUNE 2021 ಕರೋನ ಪ್ರಮಾಣ ತಗ್ಗಿರುವುದರಿಂದ ಶಿವಮೊಗ್ಗದಲ್ಲಿ ಲಾಕ್ ಡೌನ್‍ ಸ್ವಲ್ಪ ಸಡಿಲಗೊಳಿಸಲಾಗಿದೆ. ಶಿವಮೊಗ್ಗ ಸಿಟಿಯಲ್ಲಿ ವಾಹನ ಸಂಚಾರ ಆರಂಭವಾಗಿದೆ. ಅಂಗಡಿಗಳು ಓಪನ್ ಆಗಿವೆ. ಸಿಟಿಯಲ್ಲಿ ಎಲ್ಲೆಲ್ಲಿ ಹೇಗಿದೆ ಸ್ಥಿತಿ? ಶಿವಮೊಗ್ಗದ ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್‍ನಲ್ಲಿ ವ್ಯಾಪಾರ ವಾಹಿವಾಟು ಆರಂಭವಾಗಿದೆ. ದಿನಸಿ, ಪಾತ್ರೆ ಅಂಗಡಿಗಳು, ಗಿರವಿ ವ್ಯವಹಾರ ಶುರುವಾಗಿದೆ. ಮದ್ಯಾಹ್ನ 12 ಗಂಟೆವರೆಗೆ ಇಲ್ಲಿ ಅವಕಾಶ ನೀಡಲಾಗಿದೆ. ಚೈತನ್ಯ ಪಡೆದ ಬಿ.ಹೆಚ್‍.ರಸ್ತೆ ಇನ್ನು ಬಿ.ಹೆಚ್‍.ರಸ್ತೆ … Read more

ಶಿವಮೊಗ್ಗ ಜಿಲ್ಲೆಯಿಂದ KSRTC ಬಸ್ ಸಂಚಾರ ಶುರು, ಯಾವೆಲ್ಲ ಊರಿಗೆ ತೆರಳುತ್ತಿವೆ ಸರ್ಕಾರಿ ಸಾರಿಗೆ?

210621 KSRTC Bus Starts in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JUNE 2021 ಕರೋನ ಮತ್ತು ಲಾಕ್‍ ಡೌನ್‍ನಿಂದಾಗಿ ಸ್ಥಗಿತವಾಗಿದ್ದ KSRTC ಬಸ್ ಸಂಚಾರ ಪುನಾರಂಭವಾಗಿದೆ. ಶಿವಮೊಗ್ಗ ಜಿಲ್ಲೆಯಿಂದಲೂ ಸರ್ಕಾರಿ ಸಾರಿಗೆ ಸೇವೆ ರಸ್ತೆಗಿಳಿದಿವೆ. ಎರಡು ತಿಂಗಳು ಡಿಪೋದಲ್ಲಿದ್ದ ಬಸ್ಸುಗಳನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಸ್ ಮಾಡಿ, ನಿಲ್ದಾಣಕ್ಕೆ ತರಲಾಗಿದೆ. ಪ್ರಯಾಣಿಕರ ಆದ್ಯತೆಗೆ ಅನುಗುಣವಾಗಿ ಬಸ್ ಸಂಚಾರ ಶುರು ಮಾಡಲಾಗಿದೆ. ಶೇ.50ರಷ್ಟು ಪ್ರಯಾಣಿಕರು ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಪ್ರತಿ ಸೀಟಿಗೆ ಒಬ್ಬರಿಗೆ ಮಾತ್ರ ಅವಕಾಶ … Read more

ಶಿವಮೊಗ್ಗ, ಭದ್ರವತಿಗೆ ಪ್ರತ್ಯೇಕ ಆನ್ ಲಾಕ್ ರೂಲ್ಸ್, ಕೆಲವಕ್ಕೆ ಮಧ್ಯಾಹ್ನ 12 ಗಂಟೆ, ಇನ್ನೂ ಕೆಲವಕ್ಕೆ 2ಗಂಟೆವರೆಗೆ ಅವಕಾಶ

Breaking News Plate

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JUNE 2021 ಶಿವಮೊಗ್ಗ ಮತ್ತು ಭದ್ರಾವತಿ ಪ್ರತ್ಯೇಕವಾಗಿ ಲಾಕ್ ಡೌನ್ ಸಡಿಲಿಕೆ ನಿಯಮ ಜಾರಿಗೊಳಿಸಲಾಗಿದೆ. ಉಳಿದಂತೆ ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ಅನ್‍ ಲಾಕ್‍ ಒಂದರ ನಿಯಮ ಜಾರಿಯಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಜೊತೆಗೆ ಸಭೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಕೆಲವು ವ್ಯಾಪಾರ ವಾಹಿವಾಟಿಗೆ ಮಧ್ಯಾಹ್ನ 12 ಗಂಟೆವರೆಗೆ, ಇನ್ನೂ ಕೆಲವಕ್ಕೆ ಮಧ್ಯಾಹ್ನ 2 ಗಂಟೆವರೆಗೆ … Read more

ಆಲದ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Anandapura Sagara Graphics

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 15 JUNE 2021 ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಮನೆ ಸಮೀಪದ ಆಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಸಮೀಪದ ಜೇಡಿಸರ ಗ್ರಾಮದ ಯುವಕ ದೇವರಾಜ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ತಮ್ಮ ಬಳಿಯ ಆಲದ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಬಿಎ, ಬಿಇಡ್ ಪದವಿ ಪಡೆದಿದ್ದ ದೇವರಾಜ್ ಸರ್ಕಾರ ಉದ್ಯೋಗಕ್ಕಾಗಿ ಪ್ರಯತ್ನ ನಡೆಸುತ್ತಿದ್ದರು. ಜೀವನ ನಿರ್ವಹಣೆಯಾಗಿ ಶಿವಮೊಗ್ಗದ ಖಾಸಗಿ ಫೈನಾನ್ಸ್ ಒಂದರಲ್ಲಿ ಕೆಲಸ … Read more

BREAKING NEWS | ಶಿವಮೊಗ್ಗದಲ್ಲಿ ಲಾಕ್‌ಡೌನ್ ಮುಂದುವರಿಕೆ, ಅಗತ್ಯ ವಸ್ತು ಖರೀದಿಗೆ ಸ್ವಲ್ಪ ರಿಲ್ಯಾಕ್ಸ್

breaking news graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021 ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು,  ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಾಕ್‍ಡೌನ್ ಮುಂದುವರಿಕೆ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪಾಸಿಟಿವಿಟಿ ಪ್ರಮಾಣ ತಗ್ಗುತ್ತಿದೆ ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿ … Read more

ಇನ್ನೊಂದು ವಾರ ಲಾಕ್ ಡೌನ್ಗೆ ಶಿವಮೊಗ್ಗ ಡಿಸಿ ಮನವಿ ಮಾಡಿದ್ದೇಕೆ?

011220 DC KB Shivakumar Press Meet About GP Election 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 JUNE 2021 ಶಿವಮೊಗ್ಗದಲ್ಲಿ ಕರೋನ ಪ್ರಕರಣಗಳು ಕಡಿಮೆಯಾಗುತ್ತಿವೆ. ಆದರೆ ಇನ್ನೊಂದು ವಾರ ಲಾಕ್ ಡೌನ್ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿ ಅವರು ಸಿಎಂ ಮುಂದೆ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಅವರು ಕೋವಿಡ್ ಕುರಿತು ಹೇಳಿದ್ದೇನು? ಇನ್ನೊಂದು ವಾರ ಲಾಕ್ ಡೌನ್ ವಿಸ್ತರಣೆ ಕುರಿತು ಮನವಿ ಮಾಡಿದ್ದೇಕೆ? ಇಲ್ಲಿದೆ ಪಾಯಿಂಟ್‍ಗಳು ಸಿಎಂಗೆ ಡಿಸಿ ಹೇಳಿದ್ದೇನು? ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ 9ರಂದು ಪಾಸಿಟಿವಿಟಿ ರೇಟ್‍ ಶೇ.9ಕ್ಕೆ ತಗ್ಗಿದೆ. ಏಪ್ರಿಲ್ 26ರ … Read more