ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಲಾಕ್‌ಡೌನ್

120720 Sunday Curfew in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜುಲೈ 2020 ರಾಜ್ಯ ಸರ್ಕಾರ ಕರ್ನಾಟಕದಲ್ಲಿ ವಿಧಿಸಿದ್ದ ಎಲ್ಲಾ ಬಗೆಯ ಲಾಕ್‍ಡೌನ್ ಹಿಂಪಡೆದಿದೆ. ಜಿಲ್ಲಾಡಳಿತ ಹಳೆ ಶಿವಮೊಗ್ಗವನ್ನು ಪ್ರತ್ಯೇಕವಾಗಿ ಸೀಲ್‍ಡೌನ್ ಮಾಡಿದ್ದ ಆದೇಶವನ್ನು ಒಂದೇ ದಿನದಲ್ಲಿ ರದ್ದುಗೊಳಿಸಿದೆ. ಆದರೆ ಸಂಡೆ ಲಾಕ್‍ಡೌನ್ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಭಾನುವಾರದ ಲಾಕ್‍ಡೌನ್ ಮುಂದುವರೆಯಲಿದೆ. ಈ ಕುರಿತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶಿವಮೊಗ್ಗ ಲೈವ್.ಕಾಂಗೆ ಇದನ್ನು ಖಚಿತಪಡಿಸಿದ್ದಾರೆ. ಸದ್ಯ ಸಂಡೆ ಕರ್ಫ್ಯೂ ಮತ್ತು ನೈಟ್‍ ಕರ್ಫ್ಯೂಗಳು ಜಾರಿಯಲ್ಲಿವೆ. ರಾತ್ರಿ 9 ಗಂಟೆಯಿಂದ … Read more

ಶಿವಮೊಗ್ಗದಲ್ಲಿ ಮದ್ಯದಂಗಡಿಗಳು ಓಪನ್, ಬೆಳಗ್ಗೆಯಿಂದಲೇ ಮದ್ಯ ಪ್ರಿಯರ ಕ್ಯೂ, ಹೇಗಿತ್ತು ಮೊದಲ ದಿನದ ಖರೀದಿ?

040520 Liquor Sale in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 4 ಮೇ 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಮದ್ಯ ಖರೀದಿ ಜೋರಾಗಿದೆ. ಲಾಕ್‍ಡೌನ್ ಬಳಿಕ ಇದೆ ಮೊದಲ ಬಾರಿಗೆ ಮದ್ಯದಂಗಡಿಗಳ ಬಾಗಿಲು ತೆಗೆಯಲಾಗಿದೆ. ಗ್ರಾಹಕರು ಕ್ಯೂ ನಿಂತು ಮದ್ಯ ಖರೀದಿ ಮಾಡುತ್ತಿದ್ದಾರೆ. ಅಂಗಡಿ ಮುಂದೆ ದೊಡ್ಡ ಕ್ಯೂ ಶಿವಮೊಗ್ಗ ಜಿಲ್ಲೆಯಾದ್ಯಂತ ಎಂಎಸ್‍ಐಎಲ್ ಮದ್ಯ ಮಾರಾಟ ಮಳಿಗೆ ಮತ್ತು ಸಿಎಲ್‍ 2 ಲೈಸೆನ್ಸ್ ಹೊಂದಿರುವ ಮದ್ಯದಂಗಡಿಗಳ ಬಾಗಿಲು ತೆಗೆಯಲಾಗಿದೆ. ಒಂಭತ್ತು ಗಂಟೆಗೆ ಮದ್ಯದ ಅಂಗಡಿಗಳ ಬಾಗಿಲು ತೆಗೆಯಲಾಯಿತು. ಮದ್ಯಪ್ರಿಯರು ಕ್ಯೂನಲ್ಲಿ ನಿಂತು ಮದ್ಯ … Read more

ಗಾಂಧಿ ಬಜಾರ್, ಬಿ.ಹೆಚ್.ರಸ್ತೆಯಲ್ಲಿ ಅಂಗಡಿಗಳಿಗೆ ಶಿವಮೊಗ್ಗ ಡಿಸಿ, ಎಸ್‌ಪಿ ಭೇಟಿ

290420 DC SP visit Gandhi Bazaar 1

ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020 ಶಿವಮೊಗ್ಗ ನಗರದ ಕೆಲವು ಕಡೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವ್ಯಾಪಾರಿಗಳ ಜೊತೆಗೆ ಚರ್ಚೆ ನಡೆಸಿದರು. ಗಾಂಧಿ ಬಜಾರ್ ಮತ್ತು ಬಿ.ಹೆಚ್.ರಸ್ತೆಯ ವಿವಿಧೆಡೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಭೇಟಿ ನೀಡಿದರು. ಇಲ್ಲಿ ವ್ಯಾಪಾರಿಗಳ ಜೊತೆಗೆ ಸಮಾಲೋಚನೆ ನಡೆಸಿದರು. ವ್ಯಾಪಾರಿಗಳು ಲಾಕ್‍ಡೌನ್ ನಿಯಮ, ವ್ಯಾಪಾರ ನಡೆಸುವಾಗ ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಎಂದು … Read more

ಪ್ರಧಾನಿ ಮೋದಿಯಿಂದ ದಿಢೀರ್ ಫೋನ್, 2 ನಿಮಿಷ ಶಂಕರಮೂರ್ತಿ ಅವರ ಜೊತೆ ಮಾತು, ಏನೆಲ್ಲ ಚರ್ಚೆಯಾಯ್ತು?

230420 Modi Calls DH Shankaramurthy 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020 ಪ್ರಧಾನಿ ನರೇಂದ್ರ ಮೋದಿ ಅವರು ಇವತ್ತು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಅವರಿಗೆ ದಿಢೀರ್ ಫೋನ್ ಮಾಡಿದ್ದಾರೆ. ಬೆಳಗ್ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಒಂದೂವರೆ ನಿಮಿಷದ ಮಾತು ಡಿ.ಹೆಚ್.ಶಂಕರಮೂರ್ತಿ ಅವರಿಗೆ ಬೆಳಗ್ಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಒಂದೂವರೆ ನಿಮಿಷ ಮಾತನಾಡಿದ್ದಾರೆ. ಹಿಂದಿಯಲ್ಲೆ ಮಾತು ಆರಂಭಿಸಿದ ಪ್ರಧಾನಿ ಮೋದಿ, ಆರೋಗ್ಯ ಹೇಗಿದೆ ಎಂದು ವಿಚಾರಿಸಿದ್ದಾರೆ. ಲಾಕ್‍ಡೌನ್‍ ಟೈಮಲ್ಲಿ ಏನು ಮಾಡುತ್ತಿದ್ದೀರಿ? … Read more