ಶಿವಮೊಗ್ಗ ಬಿ.ಹೆಚ್.ರಸ್ತೆಯ ಲಾಡ್ಜ್ ಬಳಿ ಬೈಕ್ ಕಳ್ಳತನ

BH Road Shivappa Nayaka Statue

ಶಿವಮೊಗ್ಗದ ಲೈವ್.ಕಾಂ | SHIMOGA NEWS | 2 ಫೆಬ್ರವರಿ 2022 ಲಾಡ್ಜ್ ಒಳಗೆ ಹೋಗಿ ಬರುವಷ್ಟರಲ್ಲಿ ಕಳ್ಳರು ಬೈಕ್ ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಶಿವಮೊಗ್ಗ ಬಿ.ಹೆಚ್.ರಸ್ತೆಯಲ್ಲಿ ಸಂಭವಿಸಿದೆ. ಮಂಜುನಾಥ ಎಂಬುವವರಿಗೆ ಸೇರಿದ ಸುಜುಕಿ ಮ್ಯಾಕ್ಸ್ ಬೈಕ್ ಕಳ್ಳತನವಾಗಿದೆ. ಜನವರಿ 26ರಂದು ಮಂಜುನಾಥ ಅವರು ಬಿ.ಹೆಚ್.ರಸ್ತೆಯ ದುರ್ಗಾ ಲಾಡ್ಜ್ ಬಳಿ ಬೈಕ್ ನಿಲ್ಲಿಸಿ, ತೆರಳಿದ್ದರು. ಲಾಡ್ಜ್ ಮಾಲೀಕರನ್ನು ಮಾತನಾಡಿಸಿ ಹೊರಗೆ ಬರುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಮಂಜುನಾಥ ಅವರು ಬಳಿಕ ದೊಡ್ಡಪೇಟೆ ಠಾಣೆಗೆ ದೂರು … Read more

ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆ, ಆಶ್ರಯ ಬಾರ್ ಬಳಿ ಆಟೋ ಕಣ್ಮರೆ

bike theft reference image

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 13 ಜನವರಿ 2022 ಗಾಂಧಿ ಬಜಾರ್’ನಲ್ಲಿ ಬೈಕ್ ಕಳ್ಳತನ ಗಾಂಧಿ ಬಜಾರ್’ನಲ್ಲಿಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಸ್ಪ್ಲೆಂಡರ್ ಬೈಕ್ ಕಳುವಾಗಿದೆ. ರಾಜೇಶ್ ಚಂದ್ರಕಾಂತ್ ಬಿದರಿ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ. ಅಂಗಡಿಯೊಂದಕ್ಕೆ ಹೋಗಿ ಬರುವಷ್ಟರಲ್ಲು ಬೈಕ್ ನಾಪತ್ತೆಯಾಗಿದೆ. ಈ ಕುರಿತು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಟೋ ಕದ್ದೊಯ್ದ ಕಳ್ಳರು ಶಿವಮೊಗ್ಗದ ಸುಂದರ ಆಶ್ರಯ ಬಾರ್ ಅಂಡ್ … Read more

ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಲಾಡ್ಜ್’ನಲ್ಲಿ ನಿವೃತ್ತ ಎಂಜಿನಿಯರ್ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಡಿಸೆಂಬರ್ 2021 ನಿವೃತ್ತ ಎಂಜಿನಿಯರ್ ಒಬ್ಬರು ಶಿವಮೊಗ್ಗದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮಂಜುನಾಥ್, ಆತ್ಮಹತ್ಯೆಗೆ ಶರಣಾದವರು. ಶಿವಮೊಗ್ಗದ KSRTC ಬಸ್ ನಿಲ್ದಾಣದ ಸಮೀಪದ ಲಾಡ್ಜ್ ಒಂದರಲ್ಲಿ ಘಟನೆ ಸಂಭವಿಸಿದೆ. ಲಾಡ್ಜ್’ಗೆ ಬಂದು ಉಳಿದಿದ್ದ ಮಂಜುನಾಥ್ ಅವರು ಬಹು ಹೊತ್ತಿನಿಂದ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡು ಲಾಡ್ಜ್ ಸಿಬ್ಬಂದಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ … Read more

ಸಿಗಂದೂರು, ಜೋಗ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಸಾಗರದ ಲಾಡ್ಜ್’ನಲ್ಲಿ ನೇಣಿಗೆ ಶರಣು

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021 ಜೋಗ, ಸಿಗಂದೂರು, ನೀನಾಸಂ ಪ್ರವಾಸಕ್ಕೆಂದು ಬಂದಿದ್ದ ಯುವಕರಿಬ್ಬರು ಸಾಗರದ ಲಾಡ್ಜ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಯುವಕರಿಬ್ಬರು ಕೊಠಡಿ ಪಡೆದುಕೊಂಡಿದ್ದರು. ಸೆಪ್ಟೆಂಬರ್ 24ರಂದು ಯುವಕರು ರೂಂ ಬುಕ್ ಮಾಡಿಕೊಂಡಿದ್ದರು. ಬಾಗಲಕೋಟೆಯಿಂದ ಬಂದಿದ್ದರು ಯುವಕರಿಬ್ಬರು ಬಾಗಲಕೋಟೆಯ ಬನಹಟ್ಟಿ ನಗರದವರು. ಇವರನ್ನು ಸಂತೋಷ್ ಅಡವಿನ್ನವರ (23), ಹನುಮಂತ ಅಲಗೂರು (28) ನೇಣಿಗೆ ಶರಣಾದವರು. ಸೆಪ್ಟೆಂಬರ್ 24ರಂದು ಸಾಗರಕ್ಕೆ ಬಂದಿದ್ದ … Read more

ಲಾಡ್ಜ್ ಕೊಠಡಿಯಲ್ಲಿ ದಿಢೀರ್ ಬೆಂಕಿ, ಧಗಧಗ ಉರಿದ ಪೀಠೋಪಕರಣ, ಸ್ಥಳೀಯರಲ್ಲಿ ಕೆಲಕಾಲ ಆತಂಕ

120721 Fire at Kargal Hotel Sagara 1

ಶಿವಮೊಗ್ಗ ಲೈವ್.ಕಾಂ | KARGAL NEWS | 12 ಜುಲೈ 2021 ಲಾಡ್ಜ್‍ನಲ್ಲಿ ರಾತ್ರಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕೆಲಕಾಲ ಆತಂಕಕ್ಕೀಡಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಸಾಗರ ತಾಲೂಕು ಕಾರ್ಗಲ್ ಪಟ್ಟಣದ ಲಾಡ್ಜ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮೂರನೆ ಮಹಡಿಯ ಕೊಠಡಿಯೊಂದರಲ್ಲಿ ಬೆಂಕಿ ಆವರಿಸಿಕೊಂಡಿತ್ತು. ಹಾಸಿಗೆ, ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳನ್ನು ಇರಿಸಿದ್ದರಿಂದ ಬೆಂಕಿ ಜೋರಾಗಿ ಉರಿದಿದೆ. ಕಿಟಕಿಯಿಂದ ಬೆಂಕಿಯ ರಭಸ ಕಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರ ನೆರವಿನಿಂದ ಪೊಲೀಸರು … Read more

ಶಿವಮೊಗ್ಗಕ್ಕೆ ಬಂದಿದ್ದರು ಗಾಂಧೀಜಿ ದಂಪತಿ, ಗೋಪಿ ಸರ್ಕಲ್ ಸಮೀಪದಲ್ಲಿರುವ ಎರಡು ತೆಂಗಿನ ಮರಗಳೇ ಅದಕ್ಕೆ ಸಾಕ್ಷಿ

021020 Gandiji Visit To Shivamogga Coconut Tree 1

ಶಿವಮೊಗ್ಗ ಲೈವ್.ಕಾಂ | NAMMURU SHIVAMOGGA | 2 ಅಕ್ಟೋಬರ್ 2020 ಬ್ರಿಟೀಷರ ವಿರುದ್ಧ ಹೋರಾಟ ಸುಲಭದ್ದಾಗಿರಲಿಲ್ಲ. ಚಳವಳಿ ರೂಪಿಸಲು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ದೇಶ ಸುತ್ತುತ್ತಿದ್ದರು. ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರು. ಶಿವಮೊಗ್ಗ ಜಿಲ್ಲೆಗೂ ಮಹಾತ್ಮ ಗಾಂಧೀಜಿ ಬಂದಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ ಇವೆ ಎರಡು ತೆಂಗಿನ ಮರಗಳು. 1927ರಲ್ಲಿ ಮಹಾತ್ಮ ಗಾಂಧೀಜಿ ಅವರು ಪತ್ನಿ ಕಸ್ತೂರ ಬಾ ಅವರೊಂದಿಗೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಗೋಪಿ ಸರ್ಕಲ್ ಸಮೀಪ ಪ್ರಧಾನ ಅಂಚೆ ಕಚೇರಿ ಮುಂಭಾಗ ಇದ್ದ … Read more