ಲಂಚ ಪಡೆದ ತಕ್ಷಣ ಲೋಕಾಯುಕ್ತರು ಪ್ರತ್ಯಕ್ಷ, ಅಧಿಕಾರಿ ಅರೆಸ್ಟ್

Lokayuktha-Raid-General-Image

SHIVAMOGGA LIVE NEWS, 24 DECEMBER 2024 ಶಿವಮೊಗ್ಗ : ಈ ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲೂಕು ಇಂಡುವಳ್ಳಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಈಶ್ವರಪ್ಪ ರೆಡ್‌ ಹ್ಯಾಂಡ್‌ (Red Hand) ಆಗಿ ಸಿಕ್ಕಿಬಿದ್ದಿದ್ದಾರೆ. ಇಂಡುವಳ್ಳಿ ಗ್ರಾಮದ ಮೊಹಮ್ಮದ್‌ ಗೌಸ್‌ ಅವರ ತಂದೆ ಭಾಷಾ ಸಾಬ್‌ ಅವರ ಹೆಸರಿನಲ್ಲಿ ಜಮೀನಿನ ಈ ಸ್ವತ್ತು ಮಾಡಿಕೊಡಲು ಪಿಡಿಒ ಈಶ್ವರಪ್ಪ 5 ಸಾವಿರ ರೂ. … Read more

BREAKING NEWS | ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಕಂತೆ ಕಂತೆ ಹಣದೊಂದಿಗೆ ಸಿಕ್ಕಿಬಿದ್ದ ಅಧಿಕಾರಿ

Lokayuktha-Raid-on-Shirasthedar-arun-kumar

SHIVAMOGGA LIVE | 24 JULY 2023 SHIMOGA | ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ (Lokayuktha Raid) ನಡೆದಿದೆ. ಒಂದೂವರೆ ಲಕ್ಷ ರೂ. ಹಣ ಸ್ವೀಕರಿಸುವಾಗ ಶಿರಸ್ತೇದಾರ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಕ್ಕು ದಾಖಲೆ ಶಾಖೆ ಶಿರಸ್ತೇದಾರ್ ಅರುಣ್ ಕುಮಾರ್ ಅವರ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿರುವ ಶಿರಸ್ತೇದಾರ್ ಕಚೇರಿಯಲ್ಲಿ ದಾಳಿಯಾಗಿದೆ. ಲೋಕಾಯುಕ್ತ ಪೊಲೀಸರು ಪರಿಶೀಲನೆ‌ ನಡೆಸುತ್ತಿದ್ದಾರೆ. ಏನಿದು ಪ್ರಕರಣ? ಹನುಮಂತ ಬನ್ನಿಕೋಡ್ ಎಂಬುವವರಿಗೆ ಸಂಬಂಧಿಸಿದ ಖಾತೆ ಬದಲಾವಣೆಗೆ … Read more

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ನಿವೃತ್ತ ಅರಣ್ಯಾಧಿಕಾರಿ, ಹಿಂದಿನ ತಹಶೀಲ್ದಾರ್‌ ಸಂಬಂಧಿ ಮನೆಯಲ್ಲಿ ಶೋಧ

Lokayuktha-Raid-on-Retired-Forest-Officer-House

SHIVAMOGGA LIVE NEWS | 24 APRIL 2023 SHIMOGA : ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayuktha Raid) ನಡೆಸಿದ್ದಾರೆ. ಶಿವಮೊಗ್ಗದಲ್ಲಿಯು ನಿವೃತ್ತ ಅರಣ್ಯಾಧಿಕಾರಿ ಮತ್ತು ಶಿವಮೊಗ್ಗದ ಹಿಂದಿನ ತಹಶೀಲ್ದಾರ್‌ ಮನೆ ಮೇಲೆ ದಾಳಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯಾಧಿಕಾರಿ ಮನೆ ಮೇಲೆ ದಾಳಿ ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಫ್‌ಓ ಆಗಿದ್ದ ಐ.ಎಂ.ನಾಗರಾಜ್‌ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ನಗರದ ಗೋಪಾಲಗೌಡ ಬಡಾವಣೆಯಲ್ಲಿರುವ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayuktha Raid) … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ, ಲೋಕಾಯುಕ್ತಕ್ಕೆ ದೂರು ನೀಡಲು ನಿರ್ಧಾರ

KL-Ashok-On-DCC-Bank-Recruitment-Scam

SHIVAMOGGA LIVE NEWS | 16 FEBRURARY 2023 SHIMOGA : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ ಸಂಬಂಧ ಲೋಕಾಯುಕ್ತಕ್ಕೆ (Lokayuktha) ದೂರು ನೀಡುವುದಾಗಿ ಸಮಾನ ಮನಸ್ಕ ವೇದಿಕೆಯ ಕೆ.ಎಲ್.ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಲ್.ಅಶೋಕ್ ಅವರು, ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಅನುಮಾನವಿದೆ. ಈ ಸಂಬಂಧ ಅಭ್ಯರ್ಥಿಗಳು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ನಿಗದಿಯಾಗಿರುವ ಸಂದರ್ಶನ ನಿಲ್ಲಿಸಬೇಕು. ಈ ಸಂಬಂಧ ಲೋಕಾಯುಕ್ತಕ್ಕೆ (Lokayuktha) ದೂರು ನೀಡಲಾಗುತ್ತಿದೆ ಎಂದು ತಿಳಿಸಿದರು. ಪ್ರಮುಖರಾದ ಅನನ್ಯ ಶಿವಕುಮಾರ್ … Read more

ಶಿವಮೊಗ್ಗ ಲೋಕಾಯುಕ್ತ ಪೊಲೀಸರ ದಾಳಿ, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ

Corruption-ACB-Raid-1.jpg

SHIVAMOGGA LIVE NEWS | 9 DECEMBER 2022 ಸಾಗರ : ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಯೊಬ್ಬನ ಮೇಲೆ ಲೋಕಾಯುಕ್ತ ದಾಳಿಯಾಗಿದೆ (lokayuktha raid). ಸರ್ವೆಯರ್ ರಂಗನಾಥ್ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಸಾಗರದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸರ್ವೇಯರ್ ರಂಗನಾಥ್ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಗುರುವಾರ ಸಂಜೆ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. (lokayuktha raid) ಮೊದಲು 500 ರೂ. ಪಡೆದಿದ್ದ ಸಾಗರದಲ್ಲಿ … Read more

ಲೋಕಾಯುಕ್ತ ದಾಳಿ, ಲಂಚದ ಹಣಕ್ಕೆ ಬೆಂಕಿ ಹಚ್ಚಿದ ಜನಪ್ರತಿನಿಧಿ

Corruption-ACB-Raid-1.jpg

SHIVAMOGGA LIVE NEWS | 21 NOVEMBER 2022 SAGARA | ಚಿಕನ್ ಅಂಗಡಿ ಮಾಲೀಕನಿಂದ ಲಂಚ (bribe) ಪಡೆಯುತ್ತಿದ್ದ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ.ಹರೀಶ್ ಗೌಡ ಬಂಧಿತ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ. (bribe) … Read more

ಕೆಲಸದಲ್ಲಿ ವಿಳಂಬ, ನಿರ್ಲಕ್ಷ್ಯ, ಅಧಿಕಾರಿಗಳ ವಿರುದ್ಧ ದೂರು ನೀಡಲು ಲೋಕಾಯುಕ್ತದಿಂದ ಕುಂದು ಕೊರತೆ ಸಭೆ

HIVAMOGGA-NEWS- map

SHIVAMOGGA LIVE NEWS | LOKAYUKTHA | 4 ಜೂನ್ 2022 ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕುಂದು, ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ. ಯಾವ್ಯಾವ ದಿನಾಂಕದಲ್ಲಿ ಎಲ್ಲೆಲ್ಲಿ ಸಭೆ? ಜೂನ್ 6ರಂದು ಭದ್ರಾವತಿಯ ಮಿಲಿಟರಿ ಕ್ಯಾಂಪ್‍ನಲ್ಲಿರುವ ಪ್ರವಾಸಿ ಮಂದಿರದಲ್ಲಿ, ಜೂ.14ರಂದು ಸಾಗರ ಪ್ರವಾಸಿ ಮಂದಿರದಲ್ಲಿ, ಜೂ.16 ರಂದು ತೀರ್ಥಹಳ್ಳಿ ಪ್ರವಾಸಿ ಮಂದಿರದಲ್ಲಿ, ಜೂ.21 ರಂದು ಸೊರಬ ಪ್ರವಾಸಿ ಮಂದಿರದಲ್ಲಿ, ಜೂ.22 ರಂದು ಹೊಸನಗರದ ಪ್ರವಾಸಿ ಮಂದಿರದಲ್ಲಿ ಹಾಗೂ ಜೂ.28 ರಂದು … Read more

ಕಲ್ಲಗಂಗೂರು ಗಣಿ ಸ್ಪೋಟ ಕೇಸ್, ಶಿವಮೊಗ್ಗ ಡಿಸಿ, ಎಸ್‌ಪಿ ಸೇರಿ ಏಳು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಕಲ್ಲಗಂಗೂರು ಕಲ್ಲು ಕ್ವಾರೆಯಲ್ಲಿ ಸ್ಪೋಟ ಸಂಭವಿಸಿದ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿ ಏಳು ಅಧಿಕಾರಿಗಳ ವಿರುದ್ಧ  ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಸ್ಥಳೀಯರಾದ ಸಂದೀಪ್ ಎಂಬುವವರು ಈ ದೂರು ಸಲ್ಲಿಸಿದ್ದಾರೆ. ನಿಯಮ ಬಾಹಿರವಾಗಿ ಕಲ್ಲು ಕ್ವಾರೆ, ಕ್ರಷರ್ ನಡೆಸುತ್ತಿರುವ ಸಂಬಂಧ ಸಂದೀಪ್ ಅವರು 2013ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಜನವರಿ 29ಕ್ಕೆ ಅಂತಿಮ ವಿಚಾರಣೆಗೆ … Read more