ವಡ್ಡಿನಕೊಪ್ಪ ಬಳಿ ಪತ್ನಿ, ಪ್ರಿಯಕರನನ್ನು ಕೊಚ್ಚಿ ಕೊಂದಿದ್ದ ಪತಿಗೆ ಶಿಕ್ಷೆ ಪ್ರಕಟ, ಏನಿದು ಪ್ರಕರಣ?

110823 Life time jail for three in Voddinakoppa incident

SHIVAMOGGA LIVE NEWS | 11 AUGUST 2023 SHIMOGA : ವಡ್ಡಿನಕೊಪ್ಪ (Vaddinakoppa) ಸಮೀಪ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು (Lover) ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಪತಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಾರಿಗೆಲ್ಲ ಶಿಕ್ಷೆಯಾಗಿದೆ? ಶಿವಮೊಗ್ಗ ವೆಂಕಟೇಶ ನಗರದ ಕೆ.ಕಾರ್ತಿಕ್‌ (28), ಆತನ ಸ್ನೇಹಿತರಾದ ಹೊಸಮನೆಯ ವಿ.ಭರತ್‌ (23) ಮತ್ತು ರಾಜೇಂದ್ರ ನಗರದ ಸಂದೀಪ್‌ (21) … Read more

ಪ್ರಿಯಕರನ ಮದುವೆ ದಿನವೇ ಪ್ರಿಯತಮೆ ಆತ್ಮಹತ್ಯೆ, ಕಲ್ಯಾಣ ಮಂಟಪದಿಂದ ಮದುಮಗ ನಾಪತ್ತೆ

Sahyadri-College-Guest-lecturer-Commits-Suicide.

SHIVAMOGGA LIVE NEWS | 20 ಮಾರ್ಚ್ 2022 ಬೇರೆ ಯುವತಿ ಜೊತೆಗೆ ಪ್ರಿಯಕರ ಮದುವೆ ಆಗುತ್ತಿರುವುದರಿಂದ ಮನನೊಂದು ಪ್ರಿಯತಮೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿಚಾರ ತಿಳಿಯುತ್ತಿದ್ದಂತೆ ಪ್ರಿಯಕರ ಮದುವೆ ಮಂಟಪದಿಂದಲೇ ಪರಾರಿಯಾಗಿದ್ದಾನೆ.. ಶಿವಮೊಗ್ಗದ ಓ.ಟಿ.ರಸ್ತೆಯ ರೂಪಶ್ರೀ, ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾಲ್ಕು ಪುಟದ ಡೆತ್ ನೋಟ್ ಬರೆದಿದ್ದು, ಪ್ರಿಯಕರನ ವಿರುದ್ಧ ಆರೋಪ ಮಾಡಿದ್ದಾಳೆ. ಪ್ರಿಯಕರನ ಮದುವೆ ದಿನವೇ ನೇಣಿಗೆ ಮುರಳಿ ಎಂಬಾತನನ್ನು ರೂಪಶ್ರೀ ಬಹು ವರ್ಷದಿಂದ ಪ್ರೀತಿಸುತ್ತಿದ್ದಳು. ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮುರಳಿಯ ಮದುವೆ … Read more

ಸೊರಬದಲ್ಲಿ ಯುವತಿ ಕೊಲೆ ಪ್ರಕರಣ, ಎರಡೇ ದಿನದಲ್ಲಿ ಆರೋಪಿ ಅರೆಸ್ಟ್, ಹತ್ಯೆಗೆ ಕಾರಣವೇನು ಗೊತ್ತಾ?

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | ಸೊರಬ | 17 ಜುಲೈ 2019 ಕಾನಕೇರಿ ಬಡಾವಣೆಯಲ್ಲಿ ಯುವತಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸೊರಬ ಪೊಲೀಸರು ಎರಡೇ ದಿನದಲ್ಲಿ ಭೇದಿಸಿದ್ದಾರೆ. ಈ ಪ್ರಕರಣ ಸಂಬಂಧ, ಯುವಕನೊಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ರಮೇಶ್ (25) ಬಂಧಿತ ಯುವಕ. ಜು.15ರಂದು ಅಶ್ವಿನಿ ಕಲ್ಲಹಳ್ಳಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು. ತನಿಖೆ ಆರಂಭಿಸಿದ ಸೊರಬ ಪೊಲೀಸರಿಗೆ ಪ್ರಿಯಕರನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಮೊಬೈಲ್ ನೆಟ್’ವರ್ಕ್’ನಿಂದ ಸಿಕ್ತು ಸುಳಿವು ಅಶ್ವಿನಿ ಮತ್ತು ರಮೇಶ, ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯವರು. ಅಶ್ವಿನಿ ಅನುಮಾನಾಸ್ಪದವಾಗಿ … Read more