BREAKING NEWS | ತುಂಗಾ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ, ಯುವಕನಿಗೆ ಗಂಭೀರ ಗಾಯ

couple-jumps-from-tunga-bridge-in-Shimoga

SHIVAMOGGA LIVE NEWS | 18 MARCH 2023 SHIMOGA : ತುಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿಯನ್ನು (Couple) ಸಂಚಾರ ಠಾಣೆ ಪೊಲೀಸರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಯುವಕನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವತಿಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ತುಂಗಾ ನದಿ ಹಳೆ ಸೇತುವೆ ಬಳಿ ಘಟನೆ ಸಂಭವಿಸಿದೆ. ರಾಜು ಎಂಬಾತ ಯುವತಿ ಜೊತೆಗೆ ಸೇತುವೆ ಬಳಿ ಬಂದಿದ್ದಾನೆ. ಇಬ್ಬರು (Couple) ಸೇತುವೆಯಿಂದ ತುಂಗಾ … Read more

ಬಿಆರ್‌ಪಿಗೆ ತೆರಳಿದ್ದ ಪ್ರೇಮಿಗಳ ಸುಲಿಗೆ, ಮೂವರು ಬಂಧನ, ಏನೇನೆಲ್ಲ ಸಿಕ್ಕಿದೆ?

Two-arrest-in-BRP-robbery-case.

BHADRAVATHI | ಭದ್ರಾವತಿ ತಾಲೂಕಿನ ಬಿಆರ್‌ಪಿಗೆ ತೆರಳಿದ್ದ ಪ್ರೇಮಿಗಳ ಸುಲಿಗೆ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು 3.65 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ ಪಡೆದಿದ್ದಾರೆ. (lovers robbery) ಭದ್ರಾವತಿ ತಾರಿಕಟ್ಟೆ ಗ್ರಾಮದ ಸತ್ಯಾನಂದ ಅಲಿಯಾಸ್ ಸ್ನೇಕ್ ಸತ್ಯ (22), ಮೂಲೆಕಟ್ಟೆ ಗ್ರಾಮದ ಟಿ.ಬಾಬು ಅಲಿಯಾಸ್ ಜೋಶ್ವಾ (19) ಮತ್ತು ಬೆಂಗಳೂರು ಜಾಲಹಳ್ಳಿ ಕ್ರಾಸ್‌ನ ವೆಂಕಟೇಶ್ ಅಲಿಯಾಸ್ ಬೆಳ್ಳಿ (22) ಬಂಧಿತರು. ಕ್ಲಿಕ್ ಮಾಡಿ ಇದನ್ನೂ ಓದಿ | ಹಿಂದೂ ಹರ್ಷ ಕುಟುಂಬಕ್ಕೆ ಬೆದರಿಕೆ ಆರೋಪ, ವಿಚಾರಣೆ ವೇಳೆ … Read more

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು, ಮೆಗ್ಗಾನ್ ಆಸ್ಪತ್ರೆಗೆ ದಾಖಲು

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ನವೆಂಬರ್ 2021 ತಮ್ಮ ಪ್ರೀತಿಗೆ ಜಾತಿ ಅಡ್ಡಿಯಾದ ಹಿನ್ನೆಲೆ ಶಿವಮೊಗ್ಗ ತಾಲೂಕು ಚೋರಡಿಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ತಾಲೂಕು ರಾಮನಗರದ ಯುವಕ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿದ್ದ. ಇಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗುವ ಹಿನ್ನೆಲೆ ಪ್ರೇಮಿಗಳಿಬ್ಬರೂ ಚೋರಡಿ ಸಮೀಪದ ಕರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. (ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ … Read more