‘ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು ರೂಪಿಸಿದ ಸಂಘಟನೆಗಳು ಶಾಶ್ವತವಾಗಿ ಬ್ಯಾನ್ ಮಾಡಬೇಕು’

ಶಿವಮೊಗ್ಗ ಲೈವ್.ಕಾಂ | SHIKARIPURA | 18 ಜನವರಿ 2020 ಸಂಸದ ತೇಜಸ್ವಿ ಸೂರ್ಯ, ಚಿಂತಕ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ SDPI ಸಂಘಟನೆ ಸಂಚು ರೂಪಿಸಿದೆ ಎಂಬುದು ಸಾಬೀತಾಗಿದೆ. ಇಂತಹ ದೇಶದ್ರೋಹಿ ಸಂಘಟನೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಬೇಕು. ಮುಂದೆ ಈ ಸಂಘಟನೆ ತಲೆ ಎತ್ತದಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಶಿಕಾರಿಪುರ ತಾಲೂಕು ಚಿಕ್ಕಮಾಗಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, SDPI ಮತ್ತು ಪಿಎಫ್ಐ ಸಂಘಟನೆಗಳ ಕುರಿತು ಹಿಂದಿನಿಂದಲು ಹೇಳುತ್ತಿದ್ದೇವೆ. … Read more