ಮಾಜಿ ಸಿಎಂ ಬಂಗಾರಪ್ಪ ಓದಿದ ಶಾಲೆಗೆ ಮಧು ಬಂಗಾರಪ್ಪ ಭೇಟಿ

Madhu-Bangarappa-visit-to-Shiralakoppa-school.

SHIVAMOGGA LIVE NEWS | 30 NOVEMBER 2024 ಶಿಕಾರಿಪುರ : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಓದಿದ ಶಾಲೆಗೆ ಇವತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ (Visit) ನೀಡಿದ್ದರು. ಶಾಲೆ ಆವರಣದಲ್ಲಿ ಓಡಾಡಿ, ತಮ್ಮ ತಂದೆಯ ನೆನಪು ಮಾಡಿಕೊಂಡರು. ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದರು. ಈ ಸಂದರ್ಭ ಮಕ್ಕಳು ಹೂವು ನೀಡಿ ಸಚಿವರನ್ನು ಸ್ವಾಗತಿಸಿದರು. ಸರ್ಕಾರಿ ಶಾಲೆಗಳಲ್ಲಿ ಓದಿದ ಹಲವರು ದೊಡ್ಡ … Read more

ನೆಹರು ಸ್ಟೇಡಿಯಂಗೆ ಮಿನಿಸ್ಟರ್‌ ದಿಢೀರ್‌ ಭೇಟಿ, ಅವ್ಯವಸ್ಥೆ ಕಂಡು ಗರಂ, ಅಧಿಕಾರಿಗಳಿಗೆ 2 ದಿನದ ಡೆಡ್‌ಲೈನ್‌

Minister-Madhu-Bangarappa-sudden-visit-to-Nehru-Stadium

SHIMOGA, 14 AUGUST 2024 : ನಗರದ ನೆಹರು ಕ್ರೀಡಾಂಗಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ದಿಢೀರ್‌ ಭೇಟಿ (Sudden Visit) ನೀಡಿದ್ದರು. ಈ ವೇಳೆ ಲೈಟ್‌ ಸೇರಿದಂತೆ ಮೂಲ ಸೌರ್ಕಯ ಇಲ್ಲದಿರುವುದನ್ನು ಕಂಡು ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡರು. ಕಠಿಣ ಕ್ರಮದ ಎಚ್ಚರಿಕೆ ನೀಡಿದರು. ಇಂದು ಸಂಜೆ ಸಚಿವ ಮಧು ಬಂಗಾರಪ್ಪ ನೆಹರು ಕ್ರೀಡಾಂಗಣಕ್ಕೆ ದಿಢೀರ್‌ ಭೇಟಿ ನೀಡಿದ್ದರು. ಈ ವೇಳೆ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ನೆಹರು ಕ್ರೀಡಾಂಗಣದಲ್ಲಿನ ಮೂಲ ಸೌಕರ್ಯದ ಸಮಸ್ಯೆ ಕುರಿತು ಸಚಿವರ … Read more

ಶಿವಮೊಗ್ಗದಲ್ಲಿ ಎರಡು ದಿನ ಸಚಿವ ಮಧು ಬಂಗಾರಪ್ಪ ಪ್ರವಾಸ, ಮಳೆ ಹಾನಿ ಪ್ರದೇಶಕ್ಕೆ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ?

Minister-Madhu-Bangarappa

SHIVAMOGGA LIVE NEWS | 20 JULY 2024 SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧೆಡೆ ಮಳೆ ಹಾನಿ (RAIN AFFECTED) ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರವಾಸ ಪಟ್ಟಿ ಪ್ರಕಟಿಸಲಾಗಿದೆ. ಜು.20 ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 5 ಗಂಟೆಗೆ ಸೊರಬಕ್ಕೆ ತಲುಪಲಿದ್ದಾರೆ. ಸಂಜೆ 5.15ರಿಂದ ಕಡಸೂರು ಗ್ರಾಮ, ವರದಾ ನದಿ ಜೋಳಗುಡ್ಡೆ, ಬಂಕಸಾಣ ಹೊಳೆ ಹತ್ತಿರ ಪ್ರವಾಹ … Read more

ಮಧು, ಕುಮಾರ್‌ ಮಧ್ಯೆ ‘ರೀಚಾರ್ಜ್‌’ ಕದನ, ನಾಯಿ ಪಾಡಾಗಲಿದೆ ಅಂತಾ ಬೇಳೂರು ಎಚ್ಚರ

Madhu-kumar-bangarappa-and-Beluru-gopalakrishna

SHIVAMOGGA LIVE NEWS | 1 MAY 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಕಣದಲ್ಲಿ ಬಂಗಾರಪ್ಪ ಪುತ್ರರ ಮಧ್ಯೆ ಮಾತಿಗೆ ಮಾತು, ಏಟಿಗೆ ಎದಿರೇಟು ಶುರುವಾಗಿದೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆಗೆ ಕುಮಾರ್‌ ಬಂಗಾರಪ್ಪ ತಿರುಗೇಟು ಕೊಟ್ಟಿದ್ದಾರೆ. ಇದರ ಮಧ್ಯೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಕುಮಾರ್‌ ಬಂಗಾರಪ್ಪಗೆ ಮಾತಿನೇಟು ನೀಡಿದ್ದಾರೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆ ಫ್ರೀಡಂ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಧು ಬಂಗಾರಪ್ಪ, ಕೊಚ್ಚೆ ಮೇಲೆ ಕಲ್ಲು ಹಾಕಬಾರದು. … Read more

ನಾಳೆ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ ಸಿನಿಮಾ ಸ್ಟಾರ್‌ಗಳು, ಎಲ್ಲಿ ನಡೆಯುತ್ತೆ ಪ್ರೊಗ್ರಾಂ?

Madhu-Bangarappa-visits-Freedom-park-in-Shimoga.

SHIVAMOGGA LIVE NEWS | 1 MAY 2024 ELECTION NEWS : ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರವಾಗಿ ಪ್ರಚಾರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಏ.2ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ರಾಹುಲ್‌ ಗಾಂಧಿ, ಅಲ್ಲಮಪ್ರಭು ಮೈದಾನದಲ್ಲಿ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಸಿದ್ಧತೆ ಪರಿಶೀಲಿಸಿದರು. ಸಿಎಂ, ಡಿಸಿಎಂ ಕೂಡ ಭಾಗಿ ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, … Read more

‘ಈ ಬಾರಿಯೂ ಅವರು ಮನೆ ಖಾಲಿ ಮಾಡೋದು ಗ್ಯಾರಂಟಿʼ, ಗೀತಾ, ಮಧು ವಿರುದ್ಧ ಕುಮಾರ್‌ ಕಿಡಿ, ಇಲ್ಲಿದೆ 5 ಪ್ರಮುಖಾಂಶ

Kumar-Bangarappa-Press-meet-in-Shimoga

SHIVAMOGGA LIVE NEWS | 1 MAY 2024 ELECTION NEWS : ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಡಾ.ರಾಜ್‌ ಕುಮಾರ್‌ ಮತ್ತು ಬಂಗಾರಪ್ಪ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಆರೋಪಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲು ಸಾಲು ಆರೋಪ ಮಾಡಿದರು. ಹಲವು ಪ್ರಶ್ನೆಗಳನ್ನು ಮುಂದಿಟ್ಟರು. ಕುಮಾರ್‌ ಬಂಗಾರಪ್ಪ ಹೇಳಿದ್ದೇನು? ‘ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ನನ್ನ ತಂಗಿ, ಶಿವರಾಜ್‌ … Read more

ಶಿವಮೊಗ್ಗ ಕಾಂಗ್ರೆಸ್‌ ಕಚೇರಿ ಮುಂಭಾಗ ಕಾರ್ಯಕರ್ತರಿಂದಲೇ ಹೋರಾಟ, ಮಧು ಬಂಗಾರಪ್ಪ ವಿರುದ್ಧ ಆಕ್ರೋಶ

Shikaripura-Congress-workers-protest-in-Shimoga

SHIVAMOGGA LIVE NEWS | 15 MARCH 2024 SHIMOGA : ಮೂಲ ಕಾಂಗ್ರೆಸಿಗರ ನಿರ್ಲಕ್ಷ ಖಂಡಿಸಿ, ಶಿಕಾರಿಪುರ ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಜಿಲ್ಲಾ ಕಚೇರಿ ಮುಂಭಾಗ ದಿಢೀರ್‌ ಪ್ರತಿಭಟನೆ ನಡೆಸಿದರು. ಇದೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿಕಾರಿಪುರದಲ್ಲಿ ಮೂಲ ಕಾಂಗ್ರೆಸಿಗರನ್ನು ನಿರ್ಲಕ್ಷಿಸಲಾಗಿದೆ. ನಾಗರಾಜ ಗೌಡ ಬಣದವರಿಗೆ ಮಾತ್ರ ಪದಾಧಿಕಾರಿ ಹುದ್ದೆಗಳನ್ನು ನೀಡಲಾಗುತ್ತಿದೆ ಎಂದು ಆಪಾದಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಂದಾಗಿಯೆ ಈ ಬೆಳವಣಿಗೆಗಳು … Read more

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಟೂರ್‌ | ಗುರುಗಳ ಬಂಧನಕ್ಕೆ ಮುಸ್ಲಿಮರು ಗರಂ | ಗೋಪಿ ವೃತ್ತದಲ್ಲಿ ಇಷ್ಟಲಿಂಗ ಪೂಜೆ

9-AM-FATAFAT-NEWS.webp

ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಪ್ರವಾಸ SHIMOGA : ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಫೆ.9 ಮತ್ತು ಫೆ.10ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆ.9ರಂದು ಬೆಂಗಳೂರಿನಿಂದ ಹೊರಟು ಬೆಳಗ್ಗೆ 10.30ಕ್ಕೆ ಸೊರಬದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಾಗರದಲ್ಲಿ ಗ್ಯಾರಂಟಿ ಯೋಜನೆ ಕಾರ್ಯಕ್ರಮಗಳ ಫಲಾನುಭವಿಗಳ ಸಮಾವೇಶ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಪುರದಾಳು ಗ್ರಾಮದಲ್ಲಿ ಬಾರೆಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ … Read more

ಫ್ರೀಡಂ ಪಾರ್ಕ್‌ ಹೆಸರಿನ ವಿಚಾರ, ಮಿನಿಸ್ಟರ್‌ ಕೇಳಿದ್ದೊಂದು, MLA ಹೇಳಿದ್ದೊಂದು, ಕೊನಗೆ CM ಒಪ್ಪಿದ ಹೆಸರು ಯಾವುದು?

CM-Siddaramaiah-and-MLA-channabasapp-at-yuvanidhi-programme-shimoga.

SHIVAMOGGA LIVE NEWS | 12 JANUARY 2024 SHIMOGA : ನಗರದ ಫ್ರೀಡಂ ಪಾರ್ಕ್‌ಗೆ ಹೆಸರಿನ ವಿಚಾರವಾಗಿ ಯುವನಿಧಿ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಮತ್ತು ಬಿಜೆಪಿ ಶಾಸಕ ಚನ್ನಬಸಪ್ಪ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕೊನೆಗೆ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಮಧು ಬಂಗಾರಪ್ಪ ಸೂಚಿಸಿದ ಹೆಸರಿಗೆ ಒಪ್ಪಿಗೆ ನೀಡಿ, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಮೆಚ್ಚುಗೆ ಪಡೆದರು. ನಗರದ ಫ್ರೀಡಂ ಪಾರ್ಕ್‌ಗೆ ವಚನಕಾರ ಅಲ್ಲಮಪ್ರಭು ಅವರ ಹೆಸರು ಇಡಬೇಕು ಎಂದು ಸಚಿವ ಮಧು ಬಂಗಾರಪ್ಪ … Read more

ಫ್ರೀಡಂ ಪಾರ್ಕ್‌ಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ, ಏನೇನೆಲ್ಲ ಸೂಚನೆ ನೀಡಿದರು?

Madhu-Bangarappa-visits-freedom-park-yuva-nidhi-event

SHIVAMOGGA LIVE NEWS | 7 JANUARY 2024 SHIMOGA : ರಾಜ್ಯ ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿದ್ದರು. ಕಾರ್ಯಕ್ರಮದ ವೇದಿಕೆ ಸೇರಿದಂತೆ ಪೆಂಡಾಲ್‌ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಒಂದು ಲಕ್ಷ ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಯಾವುದೆ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಬೇಕು … Read more