ಸಂಸದ ರಾಘವೇಂದ್ರಗೆ ಪ್ರಶಸ್ತಿ ಘೋಷಣೆ, ಜನವರಿ 3ರಂದು ಪ್ರದಾನ

071223-BY-Raghavendra-General-Image.webp

ಶಿವಮೊಗ್ಗ: ಬೆಕ್ಕಿನಕಲ್ಮಠದ ಗುರುಬಸವ ಭವನದಲ್ಲಿ ಜ.3ರಿಂದ 5ರ ವರೆಗೆ ಲಿಂಗೈಕ್ಯ ಗುರುಬಸವ ಸ್ವಾಮಿಗಳ 114ನೇ ಪುಣ್ಯಸ್ಮರಣೋತ್ಸವ ಆಯೋಜಿಸಲಾಗಿದೆ. ಈ ಬಾರಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಗುರುಬಸವಶ್ರೀ ಪ್ರಶಸ್ತಿ (Award), ಕಲಬುರ್ಗಿಯ ಸಾಹಿತಿ ಡಾ.ಜಯಶ್ರೀ ದಂಡೆ ಅವರಿಗೆ ಅಕ್ಕಮಹಾದೇವಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದರು. ಬೆಕ್ಕಿನ ಕಲ್ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಮೂರು ದಿನದ ಕಾರ್ಯಕ್ರಮಗಳ ವಿವರಣ ನೀಡಿದರು. ಯಾವ್ಯಾವ ದಿನ ಏನೇನು ಕಾರ್ಯಕ್ರಮವಿದೆ? ಜನವರಿ 3ರ ಸಂಜೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಜನವರಿ 1ರ TOP NEWS, ಓದಲು ಇಲ್ಲಿ ಕ್ಲಿಕ್‌ ಮಾಡಿ

GOOD-MORNING-SHIVAMOGGA-NEWS-UPDATE

ಫಟಾಫಟ್‌ ನ್ಯೂಸ್‌: ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಪ್ರಮುಖ ಸುದ್ದಿಗಳು (top news). ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ ಶಿವಮೊಗ್ಗ: ಜಿಲ್ಲೆಯಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. ಕ್ಲಬ್‌ಗಳು, ಹೋಂ ಸ್ಟೇ, ಹೊಟೇಲ್‌ಗಳಲ್ಲಿ ಕಾರ್ಯಕ್ರಮ, ಪಾರ್ಟಿಗಳನ್ನು ಆಯೋಜಿಸಲಾಗಿತ್ತು. ರಾತ್ರಿ 12 ಗಂಟೆಗೆ ಪಟಾಕಿಗಳನ್ನು ಸಿಡಿಸಿ 2025ಕ್ಕೆ ವಿದಾಯ ಹೇಳಲಾಯಿತು. ಅಹಿತಕರ ಘಟನೆ ತಡೆಯಲು ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಡಿಸಿ, ಎಸ್‌ಪಿ ವರ್ಗಾವಣೆ ಶಿವಮೊಗ್ಗ: ರಾಜ್ಯ ಸರ್ಕಾರವು ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಎಸ್‌ಪಿ … Read more