ಶಿವಮೊಗ್ಗದಲ್ಲಿ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ, ಯಾರೆಲ್ಲ ಭಾಗವಹಿಸ್ತಾರೆ? ಏನೆಲ್ಲ ಇರಲಿದೆ?

Guarantee-Schemes-workshop-in-Shivamogga.

ಶಿವಮೊಗ್ಗ: ಕುವೆಂಪು ರಂಗಮಂದಿರದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಕಾರ್ಯಾಗಾರ (workshop) ಆಯೋಜಿಸಲಾಗಿದೆ. ಜನವರಿ 21ರಂದು ಬೆಳಗ್ಗೆ 10 ಗಂಟೆಗೆ ಗೋಪಿ ವೃತ್ತದಿಂದ ಮೆರವಣಿಗೆ ಆರಂಭವಾಗಲಿದೆ. ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಘಟಕದ … Read more

ಶಿವಮೊಗ್ಗದ ಮತ್ತೆರಡು ಇಂದಿರಾ ಕ್ಯಾಂಟೀನ್‌ಗಳು ಉದ್ಘಾಟನೆಗೆ ಟೈಮ್‌ ಫಿಕ್ಸ್‌

Madhu-Bangarappa-meeting-at-Shimoga-DC-office.

ಶಿವಮೊಗ್ಗ: ನಗರದಲ್ಲಿ ನಿರ್ಮಿಸಲಾಗಿರುವ ಮತ್ತೆರಡು ಇಂದಿರಾ ಕ್ಯಾಂಟೀನ್‌ಗಳು (Indira Canteen) ಶನಿವಾರ ಉದ್ಘಾಟನೆಯಾಗಲಿವೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೂತನ ಇಂದಿರಾ ಕ್ಯಾಂಟೀನ್‌ಗಳಿಗೆ ಚಾಲನೆ ನೀಡಲಿದ್ದಾರೆ. ನಾಳೆ ಶಿವಮೊಗ್ಗಕ್ಕೆ ಮಿನಿಸ್ಟರ್‌ ಸಚಿವ ಮಧು ಬಂಗಾರಪ್ಪ ಜನವರಿ 10ರಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕಟ್ಟಡಕ್ಕೆ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಬೆಳಗ್ಗೆ 11.30ಕ್ಕೆ ವಿದ್ಯಾನಗರ, ಮಧ್ಯಾಹ್ನ 12ಕ್ಕೆ … Read more