ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು

Fatafat-Morning-8-am-update

ಫಟಾಫಟ್‌ ನ್ಯೂಸ್‌: ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಪ್ರಮುಖ ಸುದ್ದಿಗಳು (top news). ಕುಪ್ಪಳಿಯಲ್ಲಿ ಕುವೆಂಪು ಜನ್ಮದಿನೋತ್ಸವ ತೀರ್ಥಹಳ್ಳಿ: ಕುಪ್ಪಳಿಯಲ್ಲಿ ನಡೆದ ಕುವೆಂಪು ಅವರ 121ನೇ ಜನ್ಮದಿನೋತ್ಸವದಲ್ಲಿ ಕೊಂಕಣಿ ಸಾಹಿತಿ ಮಹಾಬಲೇಶ್ವರ ಸೈಲ್‌ ಅವರಿಗೆ ‘ಕುವೆಂಪು ರಾಷ್ಟ್ರೀಯ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಸಚಿವ ಮಧು ಬಂಗಾರಪ್ಪ ಅವರು ಕುವೆಂಪು ಪ್ರತಿಷ್ಠಾನಕ್ಕೆ ಸರ್ಕಾರದ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಇದೇ ವೇಳೆ ಶಾಸಕ ಆರಗ ಜ್ಞಾನೇಂದ್ರ ಮತ್ತು ಬಿ.ಎಲ್. ಶಂಕರ್ ಅವರು ಕುವೆಂಪು ಅವರ ವಿಶ್ವಮಾನವ ಸಂದೇಶದ … Read more

ಸೊರಬ, ಹೊಸನಗರದ ವಿವಿಧ ಕಾರ್ಯಕ್ರಮಗಳಲ್ಲಿ ನಾಳೆ ಸಚಿವ ಮಧು ಬಂಗಾರಪ್ಪ ಭಾಗಿ

270925 Minister Madhu Bangarappa speaks to media in shimoga

ಶಿವಮೊಗ್ಗ: ಸಚಿವ (Minister) ಮಧು ಬಂಗಾರಪ್ಪ ಅವರು ಡಿಸೆಂಬರ್‌ 26ರಂದು ಸೊರಬ ಮತ್ತು ಹೊಸನಗರ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್‌, ಎಲ್ಲೆಲ್ಲಿ ಹೇಗಿತ್ತು ಆಚರಣೆ? ಬೆಳಗ್ಗೆ 8.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8.45ಕ್ಕೆ ಸೊರಬ – ಎಡ್ರಬೈಲು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ಹೊಸನಗರದ ಈಡಿಗರ ಸಮುದಾಯ ಭವನದ ಉದ್ಘಾಟನೆ, ಬಾಲಕಿಯರ ವಿದ್ಯಾರ್ಥಿ … Read more